5. ಬಡವರನ್ನು ಹಾಸ್ಯಮಾಡುವವನು ತನ್ನ ಸೃಷ್ಟಿ ಕರ್ತ ನನ್ನೇ ನಿಂದಿಸುತ್ತಾನೆ; ವಿಪತ್ತುಗಳಿಗೆ ಸಂತೋಷಿಸು ವವನು ಶಿಕ್ಷೆಯನ್ನು ಹೊಂದಲೇಬೇಕು.
|
7. ಬುದ್ಧಿಹೀನನಿಗೆ ಉತ್ತಮವಾದ ನುಡಿಯುಕ್ತ ವಲ್ಲ; ರಾಜಪುತ್ರನಿಗೆ ಸುಳ್ಳಾಡುವ ತುಟಿಗಳು ಇನ್ನೂ ಎಷ್ಟೋ ಹೆಚ್ಚಾಗಿ ಯುಕ್ತವಲ್ಲ.
|
9. ದೋಷ ವನ್ನು ಮುಚ್ಚುವವನು ಪ್ರೀತಿಯನ್ನು ಹುಡುಕುತ್ತಾನೆ, ಸಂಗತಿಯನ್ನು ಎತ್ತಿ ಆಡುವವನು ಸ್ನೇಹಿತರನ್ನು ಪ್ರತ್ಯೇ ಕಿಸುತ್ತಾನೆ.
|
14. ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
|
15. ದುಷ್ಟರನ್ನು ನೀತಿ ವಂತರೆಂದು ನಿರ್ಣಯಿಸುವವನೂ ನೀತಿವಂತನನ್ನು ದಂಡನೆಗೆ ಗುರಿಮಾಡುವವನೂ ಇವರಿಬ್ಬರೂ ಕರ್ತ ನಿಗೆ ಅಸಹ್ಯರು.
|
19. ಕಲಹವನ್ನು ಪ್ರೀತಿಮಾಡುವವನು ದೋಷವನ್ನು ಪ್ರೀತಿಮಾಡುತ್ತಾನೆ; ತನ್ನ ದ್ವಾರವನ್ನು ಹೆಚ್ಚಿಸಿಕೊಳ್ಳುವವನು ನಾಶನವನ್ನು ಹುಡುಕುತ್ತಾನೆ.
|
27. ತಿಳುವಳಿಕೆಯುಳ್ಳ ವನು ಮಿತವಾಗಿ ಮಾತನಾಡುತ್ತಾನೆ; ವಿವೇಕಿಯು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ.ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು.
|
28. ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು.
|