2. ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
|
4. ಆತುರಗಾರರ ಹೃದಯವು ತಿಳುವಳಿಕೆಯನ್ನು ಗ್ರಹಿಸುವದು, ತೊದಲು ಮಾತನಾ ಡುವವರ ನಾಲಿಗೆ ಸ್ವಚ್ಛವಾಗಿ ಮಾತಾಡುವದಕ್ಕೆ ಸಿದ್ಧ ವಾಗಿರುವದು.
|
6. ನೀಚನು ನೀಚನಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾ ಸಿಸುವಂತೆಯೂ ಕರ್ತನಿಗೆ ವಿರೋಧವಾಗಿ ಸಂಪೂ ರ್ಣವಾಗಿ ತಪ್ಪಿಹೋಗುವವರಂತೆಯೂ ಹಸಿವೆ ಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.
|
7. ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು.
|
9. ನಿಶ್ಚಿಂತೆಯರಾದ ಹೆಂಗಸರೇ, ಏಳಿರಿ, ನನ್ನ ಸ್ವರ ವನ್ನು ಕೇಳಿರಿ, ಭಯವಿಲ್ಲದ ಹೆಣ್ಣುಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ.
|
10. ನಿಶ್ಚಿಂತೆಯ ಸ್ತ್ರಿಯರೇ, ನೀವು ವರುಷದ ಮೇಲೆ ಹೆಚ್ಚಾದ ದಿವಸಗಳಲ್ಲಿ ಕಳವಳ ಪಡುವಿರಿ, ದ್ರಾಕ್ಷೇ ಕೊಯ್ಯುವ ಕಾಲ ಇಲ್ಲದೆ ಹೋಗುವದು; ಹಣ್ಣು ಕೂಡಿಸುವ ಕಾಲ ಬಾರದು.
|
11. ನಿಶ್ಚಿಂತೆಯುಳ್ಳ ಹೆಂಗಸರೇ, ನೀವು ನಡುಗಿರಿ, ನಿರ್ಭೀತರೇ ಕಳವಳಗೊಳ್ಳಿರಿ; ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣೀತಟ್ಟನ್ನು ಸುತ್ತಿಕೊಳ್ಳಿರಿ.
|
13. ನನ್ನ ಜನರ ಭೂಮಿಯ ಮೇಲೂ ಹೌದು, ಉತ್ಸಾಹ ಪಟ್ಟಣದಲ್ಲಿ ಉಲ್ಲಾಸಗೊಳ್ಳುವ ಎಲ್ಲಾ ಮನೆ ಗಳ ಮೇಲೂ ಮುಳ್ಳು ಮತ್ತು ದತ್ತೂರಿ ಬೆಳೆಯುವವು.
|
14. ಅರಮನೆಗಳು ಕೈಬಿಡಲ್ಪಡುವವು. (ವಿಸರ್ಜಿಸು ವವು) ಸಮೂಹಗಳಿಂದ ತುಂಬಿದ್ದ ಪಟ್ಟಣವು ನಿರ್ಜನ ವಾಗುವದು. ದುರ್ಗಗಳೂ ಕೋಟೆಗಳೂ ಯಾವಾ ಗಲೂ ಗುಹೆ (ಗವಿ)ಗಳಾಗಿಯೂ ಕಾಡುಕತ್ತೆಗಳಿಗೆ ಸಂತೋಷವಾಗಿಯೂ ಮಂದೆಗಳಿಗೆ ಮೇಯುವ ಸ್ಥಳವಾಗಿಯೂ ಇರುವವು.
|
15. ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು.
|
19. ಆದರೆ ಕಲ್ಮಳೆ ಸುರಿಯುವಾಗ ವನವು ಹಾಳಾಗು ವದು; ಪಟ್ಟಣವು ತಗ್ಗಾದ ಸ್ಥಳಕ್ಕೆ ತಗ್ಗಿಸಲ್ಪಡುವದು.ಎಲ್ಲಾ ನೀರುಗಳ ಬಳಿಯಲ್ಲಿ ಬಿತ್ತುತ್ತಲೂ ಎತ್ತು ಕತ್ತೆಗಳನ್ನು (ಕಾವಲಿಗೆ) ಮೇಯ ಬಿಡುತ್ತಲೂ ಇರುವ ನೀವು ಧನ್ಯರೇ ಸರಿ.
|
20. ಎಲ್ಲಾ ನೀರುಗಳ ಬಳಿಯಲ್ಲಿ ಬಿತ್ತುತ್ತಲೂ ಎತ್ತು ಕತ್ತೆಗಳನ್ನು (ಕಾವಲಿಗೆ) ಮೇಯ ಬಿಡುತ್ತಲೂ ಇರುವ ನೀವು ಧನ್ಯರೇ ಸರಿ.
|