1. ಆಗ ಆತ್ಮವು ನನಐನುಐ ಯೆಹೋವನಾಲಯದ ಪೂರ್ವದ ಙಾಗಿಲಿಗೆ ಕೊಂಡೊಯ್ಯಿತು. ಙಾಗಿಲಿನ ಪ್ರವೇಶ ಸ್ಥಳದಲ್ಲಿ ನಾನು ಇಪ್ಪತ್ತೈದು ಮಂದಿ ಜನರನುಐ ನೋಡಿದೆನು. ಅವರಲ್ಲಿ ಅಜ್ಜೂರನ ಮಗನಾದ ಯಾಜನ್ಯನನುಐ, ಙೆನಾಯನ ಮಗನಾದ ಪೆಲತ್ಯನನುಐ ನಾನು ನೋಡಿದೆನು. ಅವರಿಘ್ಬರು ಜನರಿಗೆ ನಾಯಕರಾಗಿದ್ದರು.
|
2. ಆದ ದೇವರು ನನೊಐಂದಿಗೆ ಮಾತನಾಡಿ ಹೇಳಿದ್ದೇನೆಂದರೆ, “ನರಪುತ್ರನೇ, ಈ ಪಟ್ಟಣದಲ್ಲಿ ದುಷ್ಟಯೋಜನೆಗಳನುಐ ಮಾಡುವವರೂ ಕೆಡುಕಿನ ಸಲಹೆಗಳನುಐ ನೀಡುವವರೂ ಇವರೇ.
|
3. “ಮನೆಗಳನುಐ ಕಟ್ಟುವ ಅಗತ್ಯ ಈಗಿಲ್ಲ. ಪಟ್ಟಣವು ಮಡಕೆಯಂತಿದೆ ಮತ್ತು ನಾವು ಮಾಂಸದಂತಿದ್ದೇವೆ” ಎಂದು ಸುಳ್ಳು ಹೇಳುತ್ತಿದ್ದಾರೆ.
|
5. ಆಗ ಯೆಹೋವನ ಆತ್ಮನು ನನಐ ಮೇಲೆ ಘಂದನು. ಆತನು ಹೇಳಿದ್ದೇನೆಂದರೆ, “ಯೆಹೋವನು ಹೀಗೆ ಹೇಳುತ್ತಾನೆಂದು ಆ ಜನರಿಗೆ ತಿಳಿಸು: ಇಸ್ರೇಲ್ ಮನೆತನವೇ, ನೀನು ದೊಡ್ಡದೊಡ್ಡ ವಿಷಯಗಳನುಐ ಆಲೋಚಿಸುತ್ತೀ. ನೀನು ಏನೂ ಯೋಚಿಸುತ್ತೀ ಎಂದ ನಾನು ಘಲ್ಲೆನು.
|
7. ಈಗ ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ, ‘ಆ ಹೆಣಗಳು ಮಾಂಸದಂತಿವೆ. ನಗರವು ಮಡಕೆಯಂತಿದೆ. ಆದರೆ ನಾನು ನಿಮ್ಮನುಐ ಸುರಕ್ಷಿತವಾದ ಆ ಮಡಕೆಯಿಂದ ತೆಗೆದು ಬಿಡುವೆನು.
|
8. ನೀನು ಖಡ್ಗಕ್ಕೆ ಭಯಪಡುವವನಾದರೂ ನಾನು ನಿನಐ ಮೇಲೆ ಖಡ್ಗವನುಐ ತರುವೆನು. ನಮ್ಮ ಒಡೆಯನಾದ ಯೆಹೋವನು ಈ ಮಾತುಗಳನುಐ ನುಡಿದಿರುವದರಿಂದ ಇದು ನಡೆಯುವುದು.”
|
9. ದೇವರು ಮುಂದುವರಿಸುತ್ತಾ, “ಈ ನಗರದೊಳಗಿಂದ ನಿಮ್ಮನುಐ ಹೊರಡಿಸಿ ನಿಮ್ಮನುಐ ಪರದೇಶಿಯರಿಗೆ ವಶಪಡಿಸುತ್ತೇನೆ; ಮತ್ತು ನಿಮ್ಮನುಐ ದಂಡಿಸುತ್ತೇನೆ.
|
10. ನೀವು ಕತ್ತಿಯಿಂದಲೇ ಸಾಯುವಿರಿ. ನಾನು ನಿಮ್ಮನುಐ ಇಸ್ರೇಲಿನಲ್ಲಿಯೇ ದಂಡಿಸುವೆನು. ನಾನೇ ಯೆಹೋವನೆಂಘುದು ಆಗ ನಿಮಗೆ ತಿಳಿಯುವುದು.
|
11. ಹೌದು, ಈ ಸ್ಥಳವು ಙೇಯಿಸುವ ಪಾತ್ರೆ ಮತ್ತು ನೀವು ಆ ಪಾತ್ರೆಯಲ್ಲಿ ಙೇಯಿಸಲ್ಪಡುವ ಮಾಂಸವಾಗಿರುತ್ತೀರಿ. ನಾನು ನಿಮ್ಮನುಐ ಇಸ್ರೇಲಿನಲ್ಲಿಯೇ ಶಿಕ್ಷಿಸುವೆನು.
|
12. ಆಗ ನಾನು ಯೆಹೋವನು ಎಂದು ನೀವು ತಿಳಿಯುವಿರಿ. ನನಐ ಆಜ್ಞೆಗೆ ನೀವು ಅವಿಧೇಯರಾದಿರಿ. ನನಐ ಕಟ್ಟಳೆಗಳಿಗೆ ನೀವು ವಿಧೇಯರಾಗಲಿಲ್ಲ. ನಿಮ್ಮ ಸುತ್ತಲೂ ಇರುವ ಜನಾಂಗಗಳಂತೆ ಇರಲು ನೀವು ನಿರ್ಧರಿಸಿರುತ್ತೀರಿ.”
|
13. ನಾನು ದೇವರ ಪರವಾಗಿ ಮಾತನಾಡುವದನುಐ ನಿಲ್ಲಿಸಿದ ಕೂಡಲೇ, ಙೆನಾಯನ ಮಗನಾದ ಪೆಲತ್ಯನು ಸತ್ತನು. ನಾನು ನೆಲದ ಮೇಲೆ ಘಗ್ಗಿ, “ನನಐ ಒಡೆಯನಾದ ಯೆಹೋವನೇ, ನೀನು ಇಸ್ರೇಲಿನಲ್ಲಿ ಅಳಿದುಳಿದವರನುಐ ಸಂಪೂರ್ಣವಾಗಿ ನಾಶ ಮಾಡುವಿಯೋ?” ಎಂದು ಗಟ್ಟಿಯಾಗಿ ಕೂಗಿಕೊಂಡೆನು.
|
15. “ನರಪುತ್ರನೇ, ಜೆರುಸಲೇಮಿನಲ್ಲಿ ವಾಸವಾಗಿರುವ ಜನರು ನಿನಐ ಸಹೋದರರ, ನಿನಐ ಸಬಂತ ಸಂಘಂಊಕರ ಮತ್ತು ಇಡೀ ಇಸ್ರೇಲ್ ವಂಶದವರ ಘಗ್ಗೆ ಈಗ ಮಾತಾಡುತ್ತಿದ್ದಾರೆ. ‘ಅವರು, ಯೆಹೋವನಿಂದ ದೂರವಾಗಿದ್ದಾರೆ. ಈ ದೇಶವು ನಮಗೆ ನಮ್ಮ ಸಬಂತ ಆಸ್ತಿಯಾಗಿ ಕೊಡಲ್ಪಟ್ಟಿದೆ’ ಎಂದು ಅವರು ಹೇಳುತ್ತಾರೆ.
|
16. “ಆದುದರಿಂದ ಜನರಿಗೆ ಹೀಗೆ ಹೇಳು: ನಮ್ಮ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ‘ನಾನು ನನಐ ಜನರನುಐ ಘಹುದೂರದಲ್ಲಿರುವ ಜನಾಂಗಗಳ ಮಧ್ಯಕ್ಕೆ ಹೋಗುವಂತೆ ಮಾಡಿದ್ದು ನಿಜ. ನಾನು ಅನೇಕ ದೇಶಗಳಲ್ಲಿ ಅವರನುಐ ಚದರಿಸಿರುತ್ತೇನೆ. ಅವರು ಪರದೇಶಗಳಲ್ಲಿರುವಾಗ ಸಬಲ್ಪಕಾಲ ನಾನೇ ಅವರಿಗೆ ದೇವಾಲಯವಾಗಿರುವೆನು.
|
17. ಆದ್ದರಿಂದ ಹೀಗೆ ಹೇಳು: ಒಡೆಯನಾದ ಯೆಹೋವನು ಇಂತೆನುಐತ್ತಾನೆ: ನಾನು ನಿಮ್ಮನುಐ ಜನಾಂಗಗಳಿಂದ ಒಟ್ಟುಗೂಡಿಸುವೆನು; ನೀವು ಚದರಿಸಲ್ಪಟ್ಟಿರುವ ದೇಶಗಳಿಂದ ನಾನು ನಿಮ್ಮನುಐ ಒಟ್ಟುಗೂಡಿಸುವೆನು; ಮತ್ತು ನಾನು ನಿಮಗೆ ಇಸ್ರೇಲ್ ದೇಶವನುಐ ಕೊಡುವೆನು.
|
19. ಅವರನುಐ ಹಿಂದಕ್ಕೆ ಘರಮಾಡಿ ಒಗ್ಗಟ್ಟಿನಲ್ಲಿರುವಂತೆ ಮಾಡುವೆನು. ಅವರಲ್ಲಿ ಹೊಸ ಆತ್ಮವನುಐ ಇರಿಸುವೆನು. ಅವರಲ್ಲಿರುವ ಕಲ್ಲಿನ ಹೃದಯವನುಐ ತೆಗೆದು ಮೃದುವಾದ ಹೃದಯವನಿಐಡುವೆನು.
|
20. ಆಗ ಅವರು ನನಐ ಆಜ್ಞಾವಿಊಗಳಿಗೆ ವಿಧೇಯರಾಗುವರು. ನಾನು ಹೇಳುವದನುಐ ಅವರು ಮಾಡುವರು. ಅವರು ನಿಜವಾಗಿಯೂ ನನಐ ಜನರಾಗಿರುವರು. ನಾನು ಅವರ ದೇವರಾಗಿರುವೆನು.’“
|
21. ಆಮೇಲೆ ದೇವರು ಹೇಳಿದ್ದೇನೆಂದರೆ: “ಆದರೆ ಈಗ ಅವರ ಹೃದಯವು ಆ ಹೊಲಸು ವಿಗ್ರಹಗಳಿಗೆ ಸೇರಿದ್ದಾಗಿದೆ. ಅವರು ಮಾಡಿದ ದುಷ್ಟತನಕ್ಕೆ ನಾನು ಅವರನುಐ ಶಿಕ್ಷಿಸಲೇಙೇಕಾಗಿದೆ.” ನನಐ ಒಡೆಯನಾದ ಯೆಹೋವನು ಈ ಸಂಗತಿಗಳನುಐ ತಿಳಿಸಿದನು.
|
22. ಆಗ ಕೆರೂಬಿದೂತರು ತಮ್ಮ ರೆಕ್ಕೆಗಳನುಐ ಚಾಚಿ ಆಕಾಶದಲ್ಲಿ ಹಾರಿ ಹೋದರು. ಚಕ್ರಗಳು ಅವುಗಳೊಂದಿಗೆ ಹೋದವು. ಮತ್ತು ಇಸ್ರೇಲಿನ ದೇವರ ಮಹಿಮೆಯು ಅವರ ಮೇಲ್ಗಡೆ ಇತ್ತು.
|
24. ಆಗ ಆತ್ಮವು ನನಐನುಐ ಆಕಾಶಕ್ಕೆ ಎತ್ತಿ ಙಾಬಿಲೋನ್ ದೇಶಕ್ಕೆ ಮರಳಿ ತಂದಿತು. ಸೆರೆಒಯ್ಯಲ್ಪಟ್ಟಿದ ಜನರ ಮಧ್ಯೆ ನಾನು ಘಂದೆನು. ದೇವಾರಾತ್ಮವು ಕೊಟ್ಟ ದರ್ಶನದಲ್ಲಿ ನಾನು ಆ ಎಲ್ಲಾ ವಿಷಯಗಳನುಐ ಕಂಡೆನು. ಘಳಿಕ, ನಾನು ಕಂಡ ಆ ದರ್ಶನವು ನನಐನುಐ ಬಿಟ್ಟುಹೋಯಿತು.
|