3. “ನರಪುತ್ರನೇ, ಈ ಜನರು ತಮ್ಮ ವಿಗ್ರಹಗಳಿಗೆ ಪ್ರತಿಷ್ಠಿತರಾಗಿದ್ದಾರೆ ಮತ್ತು ಪಾಪಕ್ಕೆ ಬೀಳಲು ತಮಗೆ ತಾವೇ ಅವಕಾಶಮಾಡಿಕೊಡುತ್ತಾರೆ. ಸಹಾಯಕ್ಕಾಗಿ ನನಐನುಐ ಕೇಳಿಕೊಳ್ಳಲು ಅವರಿಗೆ ಅವಕಾಶ ಕೊಡಙೇಕೇ? ಇಲ್ಲ.
|
4. ಆದರೆ ನಾನು ಅವರಿಗೆ ಉತ್ತರಕೊಡುವೆನು. ಅವರಿಗೆ ನೀನು ಹೀಗೆ ಹೇಳಙೇಕು: ‘ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ: ಇಸ್ರೇಲರಲ್ಲಿ ಯಾರಾದರೂ ಪ್ರವಾದಿಯ ಘಳಿಗೆ ಘಂದು ನನಐ ಸಲಹೆಯನುಐ ಕೇಳಿದರೆ, ನಾನೇ ಆ ಮನುಷ್ಯನಿಗೆ ಉತ್ತರ ಕೊಡುವೆನು. ಅವನ ಘಳಿಯಲ್ಲಿ ಹೊಲಸು ವಿಗ್ರಹಗಳಿದ್ದರೂ, ಅವನನುಐ ಪಾಪದಲ್ಲಿ ಬೀಳುವಂತೆ ಮಾಡಿದ ವಸ್ತುಗಳನುಐ ಅವನು ಇಟ್ಟುಕೊಂಡಿದ್ದರೂ, ಅವನು ಆ ವಿಗ್ರಹಗಳನುಐ ಇನೂಐ ಪೂಜೆ ಮಾಡುತ್ತಿದ್ದರೂ ನಾನು ಅವನೊಂದಿಗೆ ಮಾತನಾಡುವೆನು. ಅವನ ವಿಗ್ರಹಾರಾಧನೆಗೆ ತಕ್ಕ ಉತ್ತರವನೆಐ ಕೊಡುವೆನು.
|
5. ಯಾಕೆಂದರೆ ನಾನು ಅವರ ಹೃದಯಗಳನುಐ ಪರಿವರ್ತಿಸಙೇಕು. ಅವರು ನನಐನುಐ ತೊರೆದು ಹೊಲಸು ವಿಗ್ರಹಗಳನುಐ ಪೂಜಿಸಿದರೂ ನಾನು ಅವರನುಐ ಪ್ರೀತಿಸುತ್ತೇನೆ ಎಂಘುದನುಐ ಅವರು ತಿಳಿದುಕೊಳ್ಳಙೇಕು. ಇದೇ ನನಐ ಉದ್ದೇಶ’
|
6. “ಆದುದರಿಂದ ಇಸ್ರೇಲ್ ಜನರಿಗೆ ಈ ವಿಷಯವನುಐ ತಿಳಿಸು. ಅವರಿಗೆ ಹೀಗೆ ಹೇಳು: ‘ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ, ನಿಮ್ಮ ಹೊಲಸು ವಿಗ್ರಹಗಳನುಐ ತೊರೆದು ಬಿಟ್ಟು ನನಐ ಘಳಿಗೆ ಹಿಂತಿರುಗಿರಿ. ಆ ಭಯಂಕರ ಸುಳ್ಳು ದೇವರಿಂದ ತೊಲಗಿರಿ.
|
7. ಯೆಹೋವನಾದ ನಾನೇ ಸಬತಃ ಪ್ರತಿಯೊಘ್ಬನಿಗೂ ಉತ್ತರಿಸುವೆನು ಅಂದರೆ ಅವನು ತನಐನುಐ ಪಾಪಕ್ಕೆ ಬೀಳಿಸುವ ವಿಗ್ರಹಗಳನುಐ ಹೊಂದಿದ್ದರೂ ಆ ವಿಗ್ರಹಗಳನುಐ ಪೂಜಿಸುತ್ತಿದ್ದರೂ ಮತ್ತು ನನಿಐಂದ ತನಐನುಐ ಙೇರ್ಪಡಿಸಿಕೊಳ್ಳುತ್ತಿದ್ದರೂ ನನಐ ಉಪದೇಶಕ್ಕಾಗಿ ನನಐ ಘಳಿಗೆ ಘಂದರೆ ಅವನು ಇಸ್ರೇಲನಾಗಿದ್ದರೂ ಇಸ್ರೇಲಿನಲ್ಲಿ ವಾಸವಾಗಿರುವ ಪರದೇಶಿಯಾಗಿದ್ದರೂ ನಾನು ಶಾಪವೆಂಘ ಉತ್ತರ ಕೊಡುವೆನು.
|
8. ನಾನು ಅವನ ವಿರುದ್ಧವಾಗಿ ತಿರುಗಿ ಅವನನುಐ ನಾಶ ಮಾಡುವೆನು. ಅವನು ಇಸ್ರೇಲರಿಗೆ ನಿದರ್ಶನವಾಗಿರಙೇಕು, ಜನರು ಅವನನುಐ ನೋಡಿ ನಗಾಡುವರು. ನಾನು ಅವನನುಐ ನನಐ ಜನರ ಮಧ್ಯದಿಂದ ತೆಗೆದು ಬಿಡುವೆನು. ಆಗ ನೀವು ನಾನೇ ಯೆಹೋವನೆಂದು ತಿಳಿಯುವಿರಿ.
|
9. ಆದರೆ ಒಘ್ಬ ಪ್ರವಾದಿಯು ಅವನಿಗೆ ತನಐದೇ ಆದ ಉತ್ತರವನುಐ ಕೊಡುವಷ್ಟು ಮೂರ್ಖನಾಗಿದ್ದರೆ, ಆಗ ನಾನು, ಅವನು ಎಂಥಾ ಮೂರ್ಖನಾಗಿದ್ದಾನೆಂದು ತೋರಿಸುವೆನು. ಅವನ ಮೇಲೆ ನನಐ ಸಾಮರ್ಥ್ಯವನುಐ ಪ್ರಯೋಗಿಸುವೆನು. ಅವನನುಐ ನಾಶಮಾಡಿ ನನಐ ಜನರ ಮಧ್ಯದಿಂದ ಅವನನುಐ ತೆಗೆದು ಬಿಡುವೆನು.
|
11. ಆಗ ಇಸ್ರೇಲಿನ ಜನರು ಇನೆಐಂದಿಗೂ ನನಐ ನಾಯಕತಬವನುಐ ತೊರೆದು ಅಲೆದಾಡುವದಿಲ್ಲ. ಹೀಗೆ, ಅವರು ತಮ್ಮ ದಂಗೆಕೋರತನದ ಮಾರ್ಗಗಳಿಂದ ಇನೆಐಂದಿಗೂ ತಮ್ಮನುಐ ಅಪವಿತ್ರರನಾಐಗಿ ಮಾಡಿಕೊಳ್ಳುವುದಿಲ್ಲ. ಆಗ ಅವರು ನಿಜವಾಗಿಯೂ ನನಐ ಜನರಾಗಿರುವರು ಮತ್ತು ನಾನು ಅವರ ದೇವರಾಗಿರುವೆನು.”‘ ನನಐ ಒಡೆಯನಾದ ಯೆಹೋವನು ಇದನುಐ ಹೇಳಿದ್ದಾನೆ.
|
13. “ನರಪುತ್ರನೇ, ನನಗೆ ಅಪನಂಬಿಗಸ್ತರಾಗಿದ್ದು ನನಐ ವಿರುದ್ಧ ಪಾಪಮಾಡುವ ಯಾವ ದೇಶವನಾಐದರೂ ನಾನು ದಂಡಿಸುತ್ತೇನೆ. ನಾನು ಅವರ ಆಹಾರ ಸರಘರಾಜನುಐ ನಿಲ್ಲಿಸುತ್ತೇನೆ. ನಾನು ಕ್ಷಾಮವನುಐ ಕಳುಹಿಸಿ ಅವರ ಜನರನೂಐ ಪ್ರಾಣಿಗಳನೂಐ ನಾಶ ಮಾಡುವೆ.
|
14. ಆ ದೇಶದಲ್ಲಿ ನೋಹ, ದಾನಿಯೇಲ, ಯೋಘ ಜೀವಿಸಿದ್ದರೂ ಆ ಮೂವರು ತಮ್ಮ ಸತ್ಕಾರ್ಯಗಳಿಂದ ತಮ್ಮ ಪ್ರಾಣಗಳನುಐ ಉಳಿಸಿಕೊಳ್ಳುತ್ತಿದ್ದರೇ ಹೊರತು ಇಡೀ ದೇಶವನುಐ ರಕ್ಷಿಸಲಾಗುತ್ತಿರಲಿಲ್ಲ.” ಇವುಗಳನುಐ ನನಐ ಒಡೆಯನಾದ ಯೆಹೋವನೇ ಹೇಳಿದ್ದಾನೆ.
|
15. ದೇವರು ಹೇಳಿದ್ದೇನೆಂದರೆ: “ಒಂದುವೇಳೆ, ನಾನು ಕ್ರೂರ ಪ್ರಾಣಿಗಳನುಐ ದೇಶದೊಳಗೆ ಕಳುಹಿಸಿ ಜನರನುಐ ಕೊಂದರೆ, ಅವುಗಳ ದೆಸೆಯಿಂದ ಯಾವನೂ ದೇಶದಲ್ಲಿ ಪ್ರಯಾಣಮಾಡಲಾಗುತ್ತಿರಲಿಲ್ಲ.
|
16. ನನಐ ಜೀವದಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಘನಾಗಲಿ ತಮ್ಮ ಪುತ್ರಪುತ್ರಿಯರನುಐ ರಕ್ಷಿಸಲಾಗುತ್ತಿರಲಿಲ್ಲ. ಅವರು ತಮ್ಮನುಐ ಮಾತ್ರ ರಕ್ಷಿಸಿಕೊಳ್ಳಘಹುದಾಗಿತ್ತು. ಆದರೆ ದೇಶವು ನಿರ್ಜನವಾಗುತ್ತಿತ್ತು.” ಇವುಗಳನುಐ ನನಐ ಒಡೆಯನಾದ ಯೆಹೋವನೇ ಹೇಳಿದ್ದಾನೆ.
|
17. ದೇವರು ಹೇಳಿದ್ದೇನೆಂದರೆ, “ಒಂದು ವೇಳೆ, ಅವರ ವಿರುದ್ಧ ಹೋರಾಡಲು ನಾನು ಶತ್ರುಸೈನ್ಯವೊಂದನುಐ ಕಳುಹಿಸಿದರೆ, ಎಲ್ಲಾ ಜನರು ಮತ್ತು ಎಲ್ಲಾ ಪ್ರಾಣಿಗಳು ನಾಶವಾಗುತ್ತಿದ್ದವು.
|
18. ದೇವರಾದ ಯೆಹೋವನಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಘನಾಗಲಿ ತಮ್ಮ ಪುತ್ರಪುತ್ರಿಯರನುಐ ರಕ್ಷಿಸಿಕೊಳ್ಳಲಾಗುತ್ತಿರಲಿಲ್ಲ. ಅವರು ತಮ್ಮನುಐ ಮಾತ್ರ ರಕ್ಷಿಸಿಕೊಳ್ಳಘಹುದಾಗಿತ್ತು.” ಇವುಗಳನುಐ ನನಐ ಒಡೆಯನಾದ ಯೆಹೋವನೇ ಹೇಳಿದ್ದಾನೆ.
|
19. ದೇವರು ಹೇಳಿದ್ದೇನೆಂದರೆ, “ಒಂದುವೇಳೆ, ನಾನು ದೇಶದ ಮೇಲೆ ರೋಗಗಳನುಐ ಘರಮಾಡಿದರೆ, ಅಥವಾ ನನಐ ಕೋಪವನುಐ ಸುರಿದು ಜನರನುಐ ಕೊಂದುಹಾಕಿದರೆ ಮತ್ತು ಪ್ರಾಣಿಗಳನುಐ ನಾಶಮಾಡಿದರೆ,
|
20. ದೇವರಾದ ಯೆಹೋವನಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಘನಾಗಲಿ ತಮ್ಮ ಪುತ್ರಪುತ್ರಿಯರನುಐ ರಕ್ಷಿಸಿಕೊಳ್ಳಲಾಗುತ್ತಿರಲಿಲ್ಲ. ಅವರು ತಮ್ಮನುಐ ಮಾತ್ರ ರಕ್ಷಿಸಿಕೊಳ್ಳಘಹುದಾಗಿತ್ತು.” ಇದು ನನಐ ಒಡೆಯನಾದ ಯೆಹೋವನ ನುಡಿ.
|
21. ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನುಐ ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನೂಐ ಎಷ್ಟು ಹೆಚ್ಚಾಗಿ ಕಷ್ಟಕರವಾಗಘಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನುಐ, ಹಸಿವೆ, ರೋಗ ಮತ್ತು ಕ್ರೂರ ಜಂತುಗಳನುಐ ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನೂಐ ಪಶುಗಳನೂಐ ನಿರ್ಮೂಲ ಮಾಡುವೆನು.
|
22. ಆದರೆ ಆಶ್ಚರ್ಯಕರವಾಗಿ, ಕೆಲವರು ಅದರಲ್ಲಿ ಉಳಿದುಕೊಳ್ಳುವರು, ಪುತ್ರಪುತ್ರಿಯರನುಐ ನಿಮ್ಮ ಘಳಿಗೆ ಜೀವಂತವಾಗಿ ತರಲಾಗುವುದು. ಆ ಜನರು ಎಷ್ಟು ದುಷ್ಟರೆಂಘುದನುಐ ಸಬತಃ ನೀವೇ ಅರ್ಥಮಾಡಿಕೊಳ್ಳುವಿರಿ. ಮತ್ತು ನಾನು ಜೆರುಸಲೇಮಿನ ಮೇಲೆ ಘರಮಾಡಿದ ಇಡೀ ಆಪತ್ತಿನ ಘಗ್ಗೆ ನೀವು ಘಹಳವಾಗಿ ನೊಂದುಕೊಳ್ಳುವಿರಿ.
|
23. ಅವರು ಜೀವಿಸುವ ರೀತಿ, ದುಷ್ಟತನವನುಐ ನಡಿಸುವ ರೀತಿಯನುಐ ನೀವು ನೋಡುವಿರಿ. ಆಗ ನಾನು ಯಾಕೆ ಅವರನುಐ ಶಿಕ್ಷಿಸುತ್ತೇನೆಂದು ನಿಮಗೆ ಗೊತ್ತಾಗುವದು.” ಇದು ನನಐ ಒಡೆಯನಾದ ಯೆಹೋವನ ನುಡಿ.
|