2. “ನರಪುತ್ರನೇ, ದ್ರಾಕ್ಷಾಘಳ್ಳಿಯ ಕಟ್ಟಿಗೆಯಿಂದ ಏನು ಪ್ರಯೋಜನ? ಅದು ಕಾಡಿನಲ್ಲಿರುವ ಮರಗಳಲ್ಲಿ ಒಂದರಂತೆ ಪರಿಗಣಿಸಲ್ಪಟ್ಟರೂ ಅದರ ಉಪಯುಕ್ತತೆಯಲ್ಲಿ ವ್ಯತ್ಯಾಸವಿದೆ.
|
3. ದ್ರಾಕ್ಷಾಘಳ್ಳಿಯ ಕಟ್ಟಿಗೆಯಿಂದ ಏನನಾಐದರೂ ತಯಾರಿಸಘಹುದೋ? ಇಲ್ಲ. ಅದನುಐ ಗೂಟವನಾಐಗಿ ಮಾಡಿ ಅದರಲ್ಲಿ ಪಾತ್ರೆಗಳನುಐ ತೂಗುಹಾಕಘಹುದೋ? ಇಲ್ಲ.
|
4. ಅದು ಕೇವಲ ಙೆಂಕಿಯಲ್ಲಿ ಸುಡಲಿಕ್ಕೆ ಯೋಗ್ಯವಾಗಿದೆ. ಕೆಲವು ಎರಡು ಕೊನೆಯಲ್ಲಿ ಉರಿಯುವವು; ಮಧ್ಯಭಾಗವು ಙೆಂಕಿಯಿಂದ ಕಪ್ಪಾಗಾಗುವುದು. ಕಟ್ಟಿಗೆಯು ಸಂಪೂರ್ಣವಾಗಿ ಸುಟ್ಟು ಹೋಗುವುದಿಲ್ಲ. ಆ ಸುಟ್ಟ ಕಟ್ಟಿಗೆಯಿಂದ ಏನನಾಐದರೂ ತಯಾರಿಸಘಹುದೋ?
|
6. ದ್ರಾಕ್ಷಾಘಳ್ಳಿಯು ಕಾಡಿನ ಮರಗಳಲ್ಲಿ ಒಂದರಂತೆ ಪರಿಗಣಿಸಲ್ಪಟ್ಟರೂ, ಙೆಂಕಿಗೆ ಙೇಕಾದ ಇಂಧನಕ್ಕಾಗಿ ನಾನು ಅದರ ಕಟ್ಟಿಗೆಯನುಐ ನೇಮಿಸಿದ್ದೇನೆ. ಇದೇ ಕೆಲಸವನುಐ ಜೆರುಸಲೇಮಿನ ನಿವಾಸಿಗಳಿಗೂ ನಾನು ನೇಮಿಸಿದ್ದೇನೆ.” ಇವುಗಳನುಐ ನನಐ ಒಡೆಯನಾದ ಯೆಹೋವನು ಹೇಳಿದ್ದಾನೆ.
|
7. “ನಾನು ಅವರನುಐ ದಂಡಿಸುವೆನು. ಅವರು ಒಂದು ಙೆಂಕಿಯಿಂದ ತಪ್ಪಿಸಿಕೊಂಡರೂ ಮತ್ತೊಂದು ಙೆಂಕಿಯಿಂದ ಸುಟ್ಟು ಹೋಗುವರು. ನಾನು ಅವರನುಐ ದಂಡಿಸಿದಾಗ, ನಾನೇ ಯೆಹೋವನೆಂದು ನೀನು ತಿಳಿದುಕೊಳ್ಳುವೆ.
|
8. ಜನರು ನನಐನುಐ ತೊರೆದು ಅನ್ಯ ದೇವರುಗಳನುಐ ಆರಾಊಸಿದ್ದಕ್ಕಾಗಿ ನಾನು ಆ ದೇಶವನುಐ ನಾಶಮಾಡುವೆನು” ಇವುಗಳನುಐ ನನಐ ಒಡೆಯನಾದ ಯೆಹೋವನು ಹೇಳಿದನು.
|