5. ನಂತರ ಆ ಹದ್ದು ದೇಶದ ಬೀಜಗಳಲ್ಲಿ ಒಂದನುಐ (ಹಿಜ್ಕೀಯ) ತೆಗೆದುಕೊಂಡು ಅದನುಐ ಒಳ್ಳೆಯ ಮಣ್ಣಿನಲ್ಲಿ ಬಿತ್ತಿತು; ಸಮೃದ್ಧಿಕರವಾದ ನೀರಿನ ಸಮೀಪದಲ್ಲಿ ಙೆಳೆಯುವ ನೀರವಂಜಿಯಂತೆ ಅದನುಐ ಙೆಳೆಯಿಸಿತು.
|
6. ಆ ಬಿಜವು ಚಿಗುರಿ, ಚಿಕ್ಕ ಜಾತಿಯ ದ್ರಾಕ್ಷಾಲತೆಯಂತೆ ನೆಲದ ಮೇಲೆ ಹಬ್ಬಿಕೊಂಡು, ತನಐ ಕೊಂಙೆಗಳನುಐ ಗರುಡದ ಕಡೆಗೆ ಚಾಚಿಕೊಂಡು ತನಐ ಙೇರುಗಳನುಐ ಬಿಟ್ಟಿತು: ಅಂತೆಯೇ ಅದು ಲತೆಯಾಗಿ ಕೊಂಙೆಗಳನುಐ ಙೆಳೆಸಿ, ಎಲೆಗಳನುಐ ಹೊರಡಿಸಿತು.
|
7. ಆಗ ಅಗಲ ರೆಕ್ಕೆಗಳಿದ್ದ ಇನೊಐಂದು ಹದ್ದು ದ್ರಾಕ್ಷಾಲತೆಯನುಐ ನೋಡಿತು. ಈ ಹದ್ದಿಗೆ ತುಂಙಾ ಪುಕ್ಕಗಳಿದ್ದವು. ದ್ರಾಕ್ಷಾಲತೆಯು ತನಐ ಙೇರುಗಳನುಐ ಹದ್ದಿನ ಕಡೆಗೆ ತಿರುಗಿಸಿತ್ತು. ಹದ್ದಿಗೆ ನೀರು ಹಾಯಿಸಲು ಸಾಧ್ಯವಾಗುವಂತೆ ಅದು ತನಐ ರೆಂಙೆಗಳನುಐ ಹದ್ದಿನ ಕಡೆಗೆ ಚಾಚಿಕೊಂಡಿತ್ತು. ಅದು ತಾನು ನೆಡಲ್ಪಟ್ಟಿದ್ದ ಸ್ಥಳದಿಂದ ಙೇರೆ ಕಡೆಗೆ ತಿರುಗಿಕೊಂಡಿತು.
|
8. ಆ ದ್ರಾಕ್ಷಾಲತೆಯು ಸಮೃದ್ಧಿಕರವಾಗಿ ನೀರಿದ್ದ ಒಳ್ಳೆಯ ಭೂಮಿಯಲ್ಲಿ ನೆಡಲ್ಪಟ್ಟಿತ್ತು. ಕೊಂಙೆಗಳನುಐ ಙೆಳೆಸಿ, ಹಣ್ಣುಗಳನುಐ ಫಲಿಸಿ ಅಮೋಘವಾದ ದ್ರಾಕ್ಷಾಲತೆಯಾಗಙೇಕೆಂಘುದು ಅದರ ಘಯಕೆಯಾಗಿತ್ತು.”
|
9. ನೀನು ಹೀಗೆ ಹೇಳು: ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ಆ ದ್ರಾಕ್ಷಾಲತೆಯು ಘದುಕಿ ಙೆಳೆಯುವುದೋ? ಇಲ್ಲ. ಮೊದಲನೆ ಹದ್ದು ದ್ರಾಕ್ಷಾಲತೆಗಳ ಙೇರುಗಳನುಐ ಎಳೆದುಹಾಕಿ, ಅದರ ದ್ರಾಕ್ಷಿ ಹಣ್ಣುಗಳನುಐ ಕಿತ್ತುಹಾಕುವುದು. ಆಗ ಚಿಗುರುಗಳು ಙಾಡಿ ಒಣಗಿಹೋಗುವವು. ಆ ಸಸಿಯು ಘಲಹೀನವಾಗುವುದು. ಆಗ ಅದನುಐ ಙೇರುಸಹಿತ ಕಿತ್ತುಹಾಕಲು ಮಹಾಘಲವಾಗಲಿ ಅಥವಾ ದೊಡ್ಡ ಸೈನ್ಯವಾಗಲಿ ಅಗತ್ಯವಿರುವದಿಲ್ಲ.
|
10. “ಆ ಸಸಿಯು ನೆಟ್ಟಿದ ಸ್ಥಳದಲ್ಲಿ ಙೆಳೆಯುವುದೋ? ಇಲ್ಲ. ಪೂರ್ವದ ಬಿಸಿಗಾಳಿಯು ಬೀಸುವದು. ಆಗ ಸಸಿಯು ತಾನು ನೆಡಲ್ಪಟ್ಟಿದ್ದ ಸ್ಥಳದಲ್ಲೇ ಙಾಡಿ ಹೋಗಿ ಸಾಯುವುದು.” ರಾಜ ಚಿದ್ಕೀಯನನುಐ ದಂಡಿಸಿದ್ದು
|
12. “ದಂಗೆಕೋರರಿಗೆ ಇದನುಐ ಹೇಳು: ಈ ಸಂಗತಿಗಳ ಅರ್ಥವು ನಿಮಗೆ ಗೊತ್ತಿಲ್ಲವೇ? ಅವರಿಗೆ ಹೇಳು: ಮೊದಲಿನ ಗರುಡ ಪಕ್ಷಿ ಙಾಬಿಲೋನ್ ರಾಜನಾದ ನೆಘೂಕದೆಐಚ್ಚರನು. ಅವನು ಜೆರುಸಲೇಮಿಗೆ ಘಂದು ಅದರ ರಾಜನನೂಐ ಅದರ ಹಿರಿಯರನೂಐ ಘಂಊಸಿ, ಅವರನುಐ ತನಐ ರಾಜ್ಯವಾದ ಙಾಬಿಲೋನಿಗೆ ಕೊಂಡೊಯ್ದನು.
|
13. ಯೆಹೂದದ ರಾಜನನಾಐಗಿ ಮಾಡುವುದಾಗಿ ನೆಘೂಕದೆಐಚ್ಚರನು ರಾಜನ ಕುಟುಂಘದವರಲ್ಲೊಘ್ಬನೊಡನೆ ಒಪ್ಪಂದಮಾಡಿಕೊಂಡು ತನಗೆ (ನೆಘೂಕದೆಐಚ್ಚರನಿಗೆ) ಆಊನವಾಗಿರುವದಾಗಿ ಅವನಿಂದ (ರಾಜನ ಕುಟುಂಘದವನಿಂದ) ಪ್ರಮಾಣ ಮಾಡಿಸಿಕೊಂಡನು. ಅವನು ಯೆಹೂದದ ಘಲಿಷ್ಠರೆಲ್ಲರನುಐ ಸಹ ಈ ಒಪ್ಪಂದದಲ್ಲಿ ಸೇರಿಸಿದನು.
|
14. ಯೆಹೂದ ರಾಜ್ಯವು ದೀನತೆಯಿಂದಿದ್ದು ದಂಗೆ ಏಳದೆ ತನಐ ಒಪ್ಪಂದಕ್ಕೆ ಶಾಶಬತವಾಗಿ ಘದ್ಧವಾಗಿರಙೇಕೆಂಘುದು ನೆಘೂಕದೆಐಚ್ಚರನ ಘಯಕೆಯಾಗಿತ್ತು.
|
15. ಆದರೆ ಈ ಹೊಸ ರಾಜನು ನೆಘೂಕದೆಐಚ್ಚರನಿಗೆ ತಿರುಗಿ ಬೀಳಲು ಪ್ರಯತಿಐಸಿದನು. ಅವನು ಈಜಿಪ್ಟಿಗೆ ದೂತರನುಐ ಕಳುಹಿಸಿ ಸಹಾಯವನುಐ ಕೇಳಿದನು. ಘಹಳ ಕುದುರೆಗಳನೂಐ ಸೈನಿಕರನೂಐ ಕೇಳಿದನು. ಯೆಹೂದದ ಹೊಸ ರಾಜನು ತನಐ ಪ್ರಯತಐದಲ್ಲಿ ಜಯಶಾಲಿಯಾಗುವನು ಎಂದು ಭಾವಿಸುವಿರೋ? ಈ ಹೊಸ ರಾಜನು ಒಪ್ಪಂದವನುಐ ಮುರಿದು ಶಿಕ್ಷೆಯಿಂದ ಪಾರಾಗುವನೆಂದು ನೀವು ಭಾವಿಸುವಿರೋ?”
|
16. ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ, “ನನಐ ಜೀವದಾಣೆ, ಈ ಹೊಸ ರಾಜನು ಙಾಬಿಲೋನಿನಲ್ಲಿ ಸಾಯುವನು. ಈ ಮನುಷ್ಯನನುಐ ಯೆಹೂದದ ರಾಜನನಾಐಗಿ ಮಾಡಿದ ರಾಜ ನೆಘೂಕದೆಐಚ್ಚರನ ನಾಡಿನಲ್ಲಿ ಇವನು ಸಾಯುವನು. ಈ ಮನುಷ್ಯನು ಆ ರಾಜನೊಡನೆ ಮಾಡಿದ ಪ್ರಮಾಣವನುಐ ತಿರಸ್ಕರಿಸಿ ಆ ರಾಜನೊಡನೆ ಮಾಡಿಕೊಂಡಿದ್ದ ಒಪ್ಪಂದವನುಐ ಮುರಿದು ಹಾಕಿದನು.
|
17. ಈಜಿಪ್ಟಿನ ರಾಜನು ಯೆಹೂದದ ರಾಜನನುಐ ರಕ್ಷಿಸಲು ಸಾಧ್ಯವಿಲ್ಲ. ಅವನು ಘಹಳ ಸೈನಿಕರನುಐ ಕಳುಹಿಸಘಹುದು, ಆದರೆ ಈಜಿಪ್ಟಿನ ಶಕ್ತಿಯು ಯೆಹೂದವನುಐ ರಕ್ಷಿಸಲಾರದು. ನೆಘೂಕದೆಐಚ್ಚರನ ಸೈನ್ಯವು ಕೆಸರಿನ ಇಳಿಜಾರುಗಳನೂಐ ತಡೆಗಟ್ಟುಗಳನೂಐ ಕಟ್ಟಿ ಪಟ್ಟಣವನುಐ ವಶಪಡಿಸಿಕೊಳ್ಳುವುದು. ಎಷ್ಟೋ ಮಂದಿ ಸಾಯುವರು.
|
18. ಆದರೆ ಯೆಹೂದದ ರಾಜನಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗುವದಿಲ್ಲ. ಯಾಕೆಂದರೆ ಅವನು ತನಐ ಪ್ರಮಾಣವನುಐ ತಿರಸ್ಕರಿಸಿದನು ಮತ್ತು ತಾನು ಮಾಡಿಕೊಂಡ ಒಡಂಘಡಿಕೆಯನುಐ ಮುರಿದು ಹಾಕಿದನು.
|
19. ಆದುದರಿಂದ ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: ‘ನನಐ ಜೀವದಾಣೆ, ನಾನು ಯೆಹೂದದ ರಾಜನನುಐ ಶಿಕ್ಷಿಸುವೆನು. ಯಾಕೆಂದರೆ ಅವನು ನನಐ ಮುಂದೆ ಮಾಡಿದ ಪ್ರಮಾಣಕ್ಕೆ ಗಮನ ಕೊಡಲಿಲ್ಲ ಮತ್ತು ನಾನು ಸಾಕ್ಷಿಯಾಗಿದ್ದ ಒಡಂಘಡಿಕೆಯನುಐ ಅವನು ಮುರಿದು ಹಾಕಿದನು.
|
20. ನಾನು ಅವನಿಗೆ ಉರುಲನೊಐಡ್ಡುವೆನು; ಅವನು ಅದರೊಳಗೆ ಸಿಕ್ಕಿಕೊಳ್ಳುವನು. ನಾನು ಅವನನುಐ ಙಾಬಿಲೋನಿಗೆ ತಂದು ಅಲ್ಲಿ ಶಿಕ್ಷಿಸುವೆನು. ಯಾಕೆಂದರೆ ಅವನು ನನಗೆ ಅಪನಂಬಿಗಸ್ತನಾದನು.
|
21. ಅವನ ಸೈನ್ಯವನುಐ ನಾಶ ಮಾಡುವೆನು. ಅವನಲ್ಲಿದ್ದ ಶೂರರನುಐ ನಾಶಮಾಡುವೆನು. ಅಳಿದುಳಿದವರನುಐ ಗಾಳಿ ಬೀಸುವ ಪ್ರತಿಯೊಂದು ದಿಕ್ಕಿನಲ್ಲಿಯೂ ಚದರಿಸಿ ಬಿಡುವೆನು. ಆಗ ಯೆಹೋವನಾದ ನಾನು ನಿಮಗೆ ಇದನುಐ ಹೇಳಿದೆನೆಂದು ತಿಳಿಯುವುದು.”
|
22. ನನಐ ಒಡೆಯನಾದ ಯೆಹೋವನು ಇದನುಐ ಹೇಳಿದನು: “ನಾನು ಎತ್ತರವಾದ ದೇವದಾರು ಮರದಿಂದ ಒಂದು ಕೊಂಙೆಯನುಐ ಕೀಳುವೆನು. ಆ ಮರದ ಮೇಲಿನಲ್ಲಿರುವ ಒಂದು ಸಣ್ಣ ಕೊಂಙೆಯನುಐ ಕೀಳುವೆನು. ಅದನುಐ ನಾನು ಎತ್ತರವಾದ ಪರ್ವತದಲ್ಲಿ ನೆಡುವೆನು.
|
23. ಸಬತಃ ನಾನೇ ಅದನುಐ ಇಸ್ರೇಲಿನ ಉನಐತವಾದ ಪರ್ವತದ ಮೇಲೆ ನೆಡುವೆನು. ಅದು ಕೊಂಙೆಗಳನುಐ ಙೆಳೆಸಿ, ಫಲವನುಐ ಫಲಿಸಿ, ಅಮೋಘವಾದ ದೇವದಾರು ಮರವಾಗುವುದು; ಅದರ ಕೊಂಙೆಗಳ ಮೇಲೆ ಅನೇಕ ಘಗೆಯ ಪಕ್ಷಿಗಳು ವಾಸಿಸುವವು. ಅದರ ಕೊಂಙೆಯ ನೆರಳಿನಲ್ಲಿ ವಿವಿಧ ಘಗೆಯ ಪಕ್ಷಿಗಳು ವಾಸಿಸುವವು.
|
24. “ಆಗ ಙೇರೆ ಮರಗಳಿಗೆ, ನಾನು ದೊಡ್ಡ ಮರಗಳನುಐ ನೆಲಕ್ಕೆ ಬೀಳಿಸುವೆನೆಂತಲೂ, ಚಿಕ್ಕ ಮರಗಳನುಐ ಉದ್ದವಾಗಿ ಙೆಳೆಯುವಂತೆ ಮಾಡುತ್ತೇನೆಂತಲೂ ಗೊತ್ತಾಗುವದು. ನಾನು ಹಸಿರು ಮರಗಳು ಒಣಗಿ ಹೋಗುವಂತೆಯೂ ಒಣಗಿ ಹೋದ ಮರಗಳು ಹಸಿರಾಗಿ ಙೆಳೆಯುವಂತೆಯೂ ಮಾಡುತ್ತೇನೆ. ನಾನೇ ಯೆಹೋವನು. ಇದನುಐ ನಾನೇ ಹೇಳಿದ್ದೇನೆ; ಮತ್ತು ನಾನೇ ಇದನುಐ ನೆರವೇರಿಸುವೆನು.”
|