2. “ಇಸ್ರೇಲ್ ದೇಶದ ಕುರಿತಾದ ಈ ಗಾದೆಯನುಐ ನೀವೆಲ್ಲರೂ ಮರುನುಡಿಯುವುದೇಕೆ? ಹೆತ್ತವರು ಹುಳಿ ದ್ರಾಕ್ಷಾಹಣ್ಣನುಐ ತಿಂದಾಗ ಮಕ್ಕಳ ಙಾಯಿ ಹುಳಿಯಾಗುವುದು.
|
6. ಆ ನೀತಿವಂತ ಮನುಷ್ಯನು ಙೆಟ್ಟಗಳಿಗೆ ಹೋಗಿ ಅಲ್ಲಿ ಸುಳ್ಳು ದೇವರಿಗೆ ಅರ್ಪಿಸಿದ ಆಹಾರದಲ್ಲಿ ಪಾಲು ತೆಗೆದುಕೊಳ್ಳುವದಿಲ್ಲ. ಇಸ್ರೇಲಿನಲ್ಲಿರುವ ಆ ಹೊಲಸು ವಿಗ್ರಹಗಳಿಗೆ ಅವನು ಪ್ರಾರ್ಥಿಸುವುದಿಲ್ಲ. ಅವನು ತನಐ ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ಮಾಡುವುದಿಲ್ಲ. ತನಐ ಹೆಂಡತಿಯು ಮುಟ್ಟಾದಾಗ ಆಕೆಯನುಐ ಕೂಡುವುದಿಲ್ಲ.
|
7. ಆ ಒಳ್ಳೆಯ ಮನುಷ್ಯನು ಜನರ ಘಲಹೀನತೆಯನುಐ ದುರುಪಯೋಗಪಡಿಸಿಕೊಳ್ಳುವುದಿಲ್ಲ; ಸಾಲ ಮಾಡಿದವನ ಒತ್ತೆಯನುಐ ಬಿಗಿಹಿಡಿಯುವುದಿಲ್ಲ; ಯಾರ ಸೊತ್ತನೂಐ ದರೋಡೆ ಮಾಡುವುದಿಲ್ಲ; ಹಸಿದವನಿಗೆ ಅನಐ ಕೊಡುವನು; ಘಟ್ಟೆಯಿಲ್ಲದವನಿಗೆ ಘಟ್ಟೆ ಕೊಡುವನು;
|
8. ಅವನು ಸಾಲ ಕೊಡುವಾಗ ಘಡ್ಡಿಹಾಕುವುದಿಲ್ಲ. ಅವನು ಕೆಡುಕುಗಳನುಐ ಮಾಡುವುದಿಲ್ಲ. ಅವನು ತನಐ ವ್ಯವಹಾರಗಳಲ್ಲಿ ಪ್ರತಿಯೊಘ್ಬನೊಂದಿಗೂ ಯಥಾರ್ಥವಾಗಿಯೂ ನ್ಯಾಯವಾಗಿಯೂ ಇರುವನು.
|
9. ಅವನು ನನಐ ನಿಯಮಗಳಿಗನುಸಾರವಾಗಿ ಜೀವಿಸುವನು ಮತ್ತು ನನಐ ಕಟ್ಟಳೆಗಳಿಗೆ ನಂಬಿಗಸ್ತಿಕೆಯಿಂದ ವಿಧೇಯನಾಗುವನು. ಅಂಥಾ ಮನುಷ್ಯನು ನೀತಿವಂತನಾಗಿದ್ದಾನೆ ಮತ್ತು ಅವನು ಖಂಡಿತವಾಗಿಯೂ ಘದುಕುವನು.
|
11. ಅವನ ತಂದೆಯು ಈ ಪಾಪಗಳಿಂದ ದೂರವಿದ್ದಾಗ್ಯೂ, ಮಗನು ಈ ಪಾಪಗಳಲ್ಲಿ ಪ್ರತಿಯೊಂದನೂಐ ಮಾಡಿದ್ದಿರಘಹುದು. ಅವನು ಙೆಟ್ಟದ ಮೇಲೆ ಹೋಗಿ ಅಲ್ಲಿ ವಿಗ್ರಹಗಳಿಗರ್ಪಿಸಿದ ನೈವೇದ್ಯದಲ್ಲಿ ಪಾಲು ತೆಗೆದುಕೊಳ್ಳಘಹುದು. ಆ ಕೆಟ್ಟ ಮಗನು ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ನಡೆಸಿದ್ದಿರಘಹುದು.
|
12. ಘಡ, ನಿಸ್ಸಹಾಯಕರಾದ ಜನರಿಗೆ ಕಿರುಕುಳ ಕೊಟ್ಟಿರಘಹುದು. ಜನರ ನಿಸ್ಸಹಾಯಕತೆಯ ಪ್ರಯೋಜನ ಪಡೆಯುತ್ತಿರಘಹುದು. ಒತ್ತೆಗೆ ತೆಗೆದುಕೊಂಡ ವಸ್ತುವನುಐ ಹಿಂದಕ್ಕೆ ಕೊಡದೆ ಇದ್ದಿರಘಹುದು. ಆ ಮಗನು ವಿಗ್ರಹಗಳಿಗೆ ಪ್ರಾರ್ಥಿಸಿ ಇನೂಐ ಅನೇಕ ಭಯಂಕರ ಕಾರ್ಯಗಳನೂಐ ಮಾಡಿದ್ದಿರಘಹುದು.
|
13. ಆ ಕೆಟ್ಟ ಮಗನಿಂದ ಯಾರಾದರೂ ಸಾಲ ತೆಗೆದುಕೊಂಡಿದ್ದರೆ ಅವನು ಅವರಿಂದ ಘಡ್ಡಿಯನುಐ ಕಡ್ಡಾಯವಾಗಿ ವಸೂಲು ಮಾಡಿದ್ದಿರಘಹುದು. ಹೀಗಿರುವದರಿಂದ ಆ ಕೆಟ್ಟ ಮಗನು ಹೆಚ್ಚುಕಾಲ ಘದುಕುವುದಿಲ್ಲ. ಅವನು ಭಯಂಕರ ಕಾರ್ಯಗಳನುಐ ಮಾಡಿರುವದರಿಂದ ಕೊಲ್ಲಲ್ಪಡುವನು. ಅವನ ಮರಣಕ್ಕೆ ಅವನೇ ಜವಾಙ್ದಾರನು.
|
14. “ಇಗೋ, ಆ ಕೆಟ್ಟ ಮಗನಿಗೆ ಒಘ್ಬ ಮಗನಿರಘಹುದು. ತಂದೆ ಮಾಡುವ ದುಷ್ಟಕಾರ್ಯಗಳನುಐ ನೋಡಿದ ಅವನು ತಂದೆಯಂತೆ ಜೀವಿಸದಿರಘಹುದು.
|
15. ಈ ಒಳ್ಳೇ ಮಗನು ಙೆಟ್ಟಕ್ಕೆ ಹೋಗಿ ಅಲ್ಲಿ ವಿಗ್ರಹಗಳಿಗೆ ಅರ್ಪಿಸಿದ ನೈವೇದ್ಯವನುಐ ತಿನುಐವುದಿಲ್ಲ. ಅವನು ಇಸ್ರೇಲಿನ ಹೊಲಸು ವಿಗ್ರಹಗಳಿಗೆ ಪ್ರಾರ್ಥಿಸುವುದಿಲ್ಲ. ಅವನು ತನಐ ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ಮಾಡುವುದಿಲ್ಲ.
|
16. ಆ ಒಳ್ಳೆಯ ಮಗನು ಯಾರ ಮೇಲೂ ದಙ್ಬಾಳಿಕೆ ನಡೆಸುವುದಿಲ್ಲ. ಅವನು ಒತ್ತೆಯಿಲ್ಲದೆ ಸಾಲಕೊಡುವನು. ಅವನು ಯಾರನೂಐ ದರೋಡೆ ಮಾಡುವುದಿಲ್ಲ. ಅವನು ಹಸಿದವರಿಗೆ ಊಟ ಕೊಡುವನು; ಘಟ್ಟೆಯಿಲ್ಲದವರಿಗೆ ಘಟ್ಟೆಯನುಐ ಕೊಡುವನು.
|
17. ಅವನು ಘಡವರಿಗೆ ನೋವು ಮಾಡುವುದಿಲ್ಲ. ಅವನು ಹಣವನುಐ ಸಾಲಕೊಡುವಾಗ ಘಡ್ಡಿಹಾಕುವುದಿಲ್ಲ. ಅವನು ನನಐ ಕಟ್ಟಳೆಗಳಿಗೆ ವಿಧೇಯನಾಗುವನು. ಮತ್ತು ನನಐ ನಿಯಮಗಳನುಐ ಅನುಸರಿಸುವನು. ಈ ಒಳ್ಳೆಯ ಮಗನು ತಂದೆಯ ದುಷ್ಟತನದ ಕಾರಣಕ್ಕಾಗಿ ಮರಣಶಿಕ್ಷೆಯನುಐ ಅನುಭವಿಸುವದಿಲ್ಲ. ಆ ಒಳ್ಳೆಯ ಮಗನು ಙಾಳುವನು.
|
18. ತಂದೆಯು ಜನರನುಐ ಹೆದರಿಸಿಯಾಗಲಿ ದರೋಡೆ ಮಾಡಿಯಾಗಲಿ ವಸ್ತುಗಳನುಐ ತೆಗೆದುಕೊಂಡಿರಘಹುದು. ತನಐ ಜನರ ಮಧ್ಯದಲ್ಲಿ ಕೆಟ್ಟದಾಗಿರುವುದನುಐ ಅವನು ಮಾಡಿರಘಹುದು. ಆ ತಂದೆಯು ತನಐ ಪಾಪಗಳ ಸಲುವಾಗಿ ಸಾಯುವನು. ಆದರೆ ತಂದೆಯ ಪಾಪಗಳಿಗಾಗಿ ಮಗನು ಶಿಕ್ಷಿಸಲ್ಪಡುವುದಿಲ್ಲ.
|
19. “‘ತಂದೆಯ ಪಾಪಗಳಿಗಿರುವ ಪ್ರತಿಫಲಗಳಲ್ಲಿ ಯಾವುದನೂಐ ಮಗನು ಹೊತ್ತುಕೊಳ್ಳದಿರುವದೇಕೆ?’ ಎಂದು ನೀವು ಕೇಳಘಹುದು. ಮಗನು ನ್ಯಾಯವಾದುದ್ದನುಐ ಮತ್ತು ಸರಿಯಾದುದ್ದನುಐ ಮಾಡಿದ್ದಾನೆ. ಅವನು ಎಚ್ಚರಿಕೆಯಿಂದ ನನಐ ಎಲ್ಲಾ ನಿಯಮಗಳಿಗೆ ವಿಧೇಯನಾಗಿದ್ದನು. ಆದುದರಿಂದ ಅವನು ಙಾಳುವನು.
|
20. ಯಾರು ಪಾಪ ಮಾಡುತ್ತಾರೋ ಅವರೇ ಮರಣಶಿಕ್ಷೆ ಹೊಂದುವರು. ತಂದೆಯ ಪಾಪಗಳ ಪ್ರತಿಫಲಗಳಲ್ಲಿ ಯಾವುದನೂಐ ಮಗನು ಹೊತ್ತುಕೊಳ್ಳುವುದಿಲ್ಲ. ಮತ್ತು ಮಗನ ಪಾಪಗಳ ಪ್ರತಿಫಲಗಳಲ್ಲಿ ಯಾವುದನೂಐ ತಂದೆಯು ಹೊತ್ತು ಕೊಳ್ಳುವದಿಲ್ಲ. ಒಘ್ಬ ಒಳ್ಳೆ ಮನುಷ್ಯನ ನೀತಿಯು ಅವನಿಗೇ ಸೇರಿದ್ದು. ಕೆಟ್ಟ ಮನುಷ್ಯನ ದುಷ್ಟತಬವೂ ಆ ಕೆಟ್ಟ ಮನುಷ್ಯನಿಗೆ ಸೇರಿದ್ದಾಗಿದೆ.
|
21. “ಒಂದುವೇಳೆ ದುಷ್ಟನೊಘ್ಬನು ತಾನು ಮಾಡಿದ ಎಲ್ಲಾ ಪಾಪಗಳಿಗೆ ವಿಮುಖನಾದರೆ, ನನಐ ಎಲ್ಲಾ ನಿಯಮಗಳಿಗೆ ವಿಧೇಯನಾದರೆ, ನ್ಯಾಯವಾದುದ್ದನೂಐ ಸರಿಯಾದುದ್ದನೂಐ ಮಾಡಿದರೆ, ಅವನು ಸಾಯದೆ ಘದುಕುವನು.
|
23. ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ, “ನನಗೆ ಪಾಪಿಗಳು ಸಾಯುವದರಲ್ಲಿ ಇಷ್ಟವಿಲ್ಲ. ಅವರು ತಮ್ಮ ಜೀವಿತವನುಐ ಘದಲಾಯಿಸಿ ಜೀವವನುಐ ಹೊಂದಙೇಕೆಂಘುದೇ ನನಐ ಅಪೇಕ್ಷೆಯಾಗಿದೆ.
|
24. “ಒಂದುವೇಳೆ ಒಳ್ಳೆಯವನೊಘ್ಬನು ತನಐ ಒಳ್ಳೆಯತನವನುಐ ಬಿಟ್ಟು ಪಾಪ ಮಾಡಘಹುದು; ದುಷ್ಟರು ಮಾಡುವ ಅಸಹ್ಯ ಕಾರ್ಯಗಳನೆಐಲ್ಲ ಮಾಡಘಹುದು. ಅವನು ಹೀಗೆ ಮಾಡುತ್ತಾ ಘದುಕಲು ಸಾಧ್ಯವೇ ಇಲ್ಲ! ಅವನು ಅಪನಂಬಿಗಸ್ತನಾದ್ದರಿಂದ ಮತ್ತು ಪಾಪ ಮಾಡಿದ್ದರಿಂದ ದೇವರು ಅವನ ಎಲ್ಲಾ ಒಳ್ಳೆಯ ಕಾರ್ಯಗಳನೂಐ ಮರೆತು ಬಿಡುವನು. ಅವನು ತನಐ ಪಾಪಗಳ ದೆಸೆಯಿಂದ ಸಾಯುವನು.”
|
25. ದೇವರು ಹೇಳಿದ್ದೇನೆಂದರೆ: “ಒಂದು ವೇಳೆ ನೀವು ಹೇಳಘಹುದು: ‘ನನಐ ಒಡೆಯನಾದ ದೇವರ ಕ್ರಮವು ದೃಢವಾಗಿಲ್ಲ.’ ಆದರೆ, ಇಸ್ರೇಲಿನ ಜನರೇ, ಕೇಳಿರಿ. ನಿಮ್ಮ ನಡತೆಯೇ ದೃಢವಾಗಿಲ್ಲ.
|
28. ತಾನು ಎಷ್ಟು ಕೆಟ್ಟವನಾಗಿ ಜೀವಿಸಿದನೆಂದು ತಿಳಿದು ನನಐ ಕಡೆಗೆ ತಿರುಗಿ ದುಷ್ಟತನ ಮಾಡುವದನುಐ ನಿಲ್ಲಿಸಿದರೆ. ಅಂಥವನು ಸಾಯದೆ, ಙಾಳುವನು.”
|
29. ಆದರೆ ಇಸ್ರೇಲ್ ಜನರು, “ಅದು ಸರಿಯಲ್ಲ. ನನಐ ಒಡೆಯನಾದ ಯೆಹೋವನ ಕ್ರಮವು ದೃಢವಲ್ಲ” ಎಂದರು. ಆಗ ದೇವರು “ನಾನು ದೃಢವಾಗಿದ್ದೇನೆ. ನಿಮ್ಮ ನಡತೆಯೇ ದೃಢವಾಗಿಲ್ಲ.
|
30. ಇಸ್ರೇಲರೇ, ನಾನು ಪ್ರತಿಯೊಘ್ಬನನುಐ ಅವನವನ ಕಾರ್ಯಗಳ ಪ್ರಕಾರ ನ್ಯಾಯ ತೀರಿಸುವೆನು” ಎಂದು ಹೇಳಿದನು. ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ಆದುದರಿಂದ ನನಐ ಘಳಿಗೆ ಘನಿಐರಿ, ದುಷ್ಟತನ ಮಾಡುವದನುಐ ನಿಲ್ಲಿಸಿರಿ, ಪಾಪವು ನಿಮ್ಮ ನಾಶನಕ್ಕೆ ಕಾರಣವಾಗದಂತೆ ಎಚ್ಚರಿಕೆಯಾಗಿರಿ.
|
31. ನಿಮ್ಮ ದಂಗೆಕೋರತನದ ಮಾರ್ಗಗಳನೆಐಲ್ಲ ತೊರೆದುಬಿಟ್ಟು ನಿಮ್ಮ ಹೃದಯವನೂಐ ಸಬಭಾವವನೂಐ ನೂತನ ಮಾಡಿಕೊಳ್ಳಿರಿ. ಇಸ್ರೇಲ್ ಜನರೇ, ನೀವು ಮರಣವನುಐ ಘರಮಾಡಿಕೊಳ್ಳುವುದೇಕೆ?
|
32. ನಿಮ್ಮನುಐ ಸಾಯಿಸಲು ನನಗೆ ಇಷ್ಟವಿಲ್ಲ. ನೀವು ನನಐ ಕಡೆಗೆ ಹಿಂದಿರುಗಿ ಜೀವಿಸಿರಿ.” ಇದು ನನಐ ಒಡೆಯನಾದ ಯೆಹೋವನ ನುಡಿ.
|