1. ಸೆರೆಹಿಡಿದ ಹನೊಐಂದನೇ ವರ್ಷದ ಮೂರನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಘಂದಿತು. ಆತನು ಹೇಳಿದ್ದೇನೆಂದರೆ,
|
2. “ನರಪುತ್ರನೇ, ಇದನುಐ ಈಜಿಪ್ಟಿನ ರಾಜನಾದ ಫರೋಹನಿಗೂ ಅವನ ಜನರಿಗೂ ಹೇಳು: “‘ನೀನು ಅತ್ಯಂತ ಪ್ರಭಾವಶಾಲಿ, ನಿನಐನುಐ ಯಾರಿಗೆ ಹೋಲಿಸಲಿ?
|
3. ಅಶ್ಶೂರವು ಲೆಘನೋನಿನಲ್ಲಿರುವ ದೇವದಾರು ಮರದಂತೆ ಎತ್ತರವಾಗಿ, ಸುಂದರವಾದ ಕೊಂಙೆಗಳಿಂದಲೂ ಕಾಡಿನ ನೆರಳಿನಲ್ಲಿಯೂ ಶೋಭಿಸುತ್ತದೆ. ಅದರ ಮೇಲ್ ತುದಿಯು ಮುಗಿಲನುಐ ಮುಟ್ಟುವದು.
|
4. ನೀರು ಆ ಮರವನುಐ ಙೆಳೆಯುವಂತೆ ಮಾಡಿತು. ನದಿಯು ಅದನುಐ ಎತ್ತರವಾಗುವಂತೆ ಮಾಡಿತು. ಆ ಮರವು ನೆಡಲ್ಪಟ್ಟ ಸ್ಥಳದ ಸುತ್ತಲೂ ಹೊಳೆಯು ಹರಿಯುತ್ತಿದೆ. ಆ ಮರದಿಂದ ಙೇರೆ ಮರಗಳಿಗೆ ಸಣ್ಣ ಕಾಲುವೆಗಳು ಹೊರಡುತ್ತವೆ.
|
5. “‘ಯಾಕೆಂದರೆ ಈ ಮರವು ಙೇರೆ ಮರಗಳಿಗಿಂತ ಉನಐತವಾಗಿ ಕಾಣಿಸಿಕೊಳ್ಳಲು ಅದು ಅನೇಕ ಕೊಂಙೆಗಳನುಐ ಬಿಟ್ಟಿತು. ಅಲ್ಲಿ ಙೇಕಾದಷ್ಟು ನೀರು ಇದ್ದುದರಿಂದ ಕೊಂಙೆಗಳು ಉದ್ದವಾಗಿಯೂ ವಿಶಾಲವಾಗಿಯೂ ಙೆಳೆದವು.
|
6. ಅದರ ಕೊಂಙೆಗಳಲ್ಲಿ ಆಕಾಶದ ಪಕ್ಷಿಗಳು ಗೂಡುಗಳನುಐ ಕಟ್ಟಿದವು. ಆ ಮರದ ಅಡಿಯಲ್ಲಿ ಪ್ರಾಣಿಗಳು ಮರಿಗಳನುಐ ಈದವು. ಆ ಮರದ ನೆರಳಿನಲ್ಲಿ ಎಲ್ಲಾ ದೊಡ್ಡ ಜನಾಂಗಗಳು ವಾಸಿಸಿದವು.
|
7. ಆ ಮರವು ಮನೋಹರವಾಗಿತ್ತು. ಅದು ದೊಡ್ಡದಾಗಿತ್ತು. ಅದರ ಕೊಂಙೆಗಳು ವಿಶಾಲವಾಗಿದ್ದವು. ಅದರ ಙೇರುಗಳಿಗೆ ಧಾರಳವಾದ ನೀರಿತ್ತು.
|
8. ದೇವರ ತೋಟದಲ್ಲಿರುವ ದೇವದಾರು ಮರಗಳೂ ಈ ಮರದಷ್ಟು ಎತ್ತರವಾಗಿರಲಿಲ್ಲ. ಈ ಮಹಾ ಮರಕ್ಕಿರುವಷ್ಟು ಕೊಂಙೆಗಳು ಸೈಪ್ರಸ್ ಮರಗಳಿಗೂ ಇಲ್ಲ. ದೇವರ ತೋಟದಲ್ಲಿದ್ದ ಯಾವ ಮರವಾದರೂ ಇದರಷ್ಟು ಅಂದವಾಗಿರಲಿಲ್ಲ.
|
9. ನಾನು ಅದಕ್ಕೆ ಅನೇಕ ಕೊಂಙೆಗಳನುಐ ಕೊಟ್ಟು ಅಂದವಾಗಿ ಕಾಣುವಂತೆ ಮಾಡಿದೆನು. ದೇವರ ತೋಟವಾಗಿರುವ ಏದೆನಿನಲ್ಲಿರುವ ಮರಗಳೆಲ್ಲಾ ಅಸೂಯೆ ಪಡುತ್ತಿದ್ದವು.’“
|
10. ನನಐ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಆ ಮರವು ಎತ್ತರವಾಗಿ ಙೆಳೆಯಿತು. ಅದರ ತುದಿ ಮುಗಿಲನುಐ ಮುಟ್ಟಿತು. ಇದು ಅದಕ್ಕೆ ಹೆಮ್ಮೆಯನುಐ ತಂದಿತು.
|
11. ಆಗ ನಾನು ಒಘ್ಬ ಘಲಾಢ್ಯನಾದ ರಾಜನು ಘಂದು ಆ ಮರವನುಐ ತೆಗೆದುಕೊಳ್ಳುವಂತೆ ಮಾಡಿದೆನು. ಆ ರಾಜನು ಮರವು ಮಾಡಿದ ದುಷ್ಟಕಾರ್ಯಗಳಿಗಾಗಿ ಅದನುಐ ಶಿಕ್ಷಿಸಿದನು. ಆ ಮರವನುಐ ನಾನು ನನಐ ತೋಟದಿಂದ ತೆಗೆದು ಹಾಕಿದೆನು.
|
12. ಪರದೇಶದ ಕ್ರೂರ ಜನರು ಅದನುಐ ಕಡಿದು ಅದರ ರೆಂಙೆಗಳನೆಐಲ್ಲಾ ಙೆಟ್ಟ, ಘಯಲು, ತಗ್ಗುಗಳಲ್ಲಿ ಚದರಿಸಿಬಿಟ್ಟರು. ಅದರ ಮುರಿಯಲ್ಪಟ್ಟ ಕೊಂಙೆಗಳು ಆ ದೇಶದಲ್ಲಿ ಹರಿಯುವ ನದಿಯಲ್ಲಿ ತೇಲಿದವು. ಆ ಮರದಡಿಯಲ್ಲಿ ಈಗ ನೆರಳು ಇಲ್ಲ. ಆದುದರಿಂದ ಅಲ್ಲಿ ವಾಸವಾಗಿದ್ದ ಜನರೆಲ್ಲಾ ತೊಲಗಿದರು.
|
14. “ಈಗ ಆ ನೀರಿನ ಘಳಿಯಲ್ಲಿರುವ ಯಾವ ಮರಗಳೂ ಹೆಮ್ಮೆಪಡುವದಿಲ್ಲ. ಅವು ಮುಗಿಲನುಐ ಮುಟ್ಟಲು ಪ್ರಯತಿಐಸುವದಿಲ್ಲ. ಚೆನಾಐಗಿ ಙೆಳೆದ ಮರಗಳು ಆ ನೀರನುಐ ಕುಡಿದು ತಾನು ಉದ್ದವಾಗಿ ಙೆಳೆದಿದ್ದೇನೆ ಎಂದು ಕೊಚ್ಚಿಕೊಳ್ಳುವದಿಲ್ಲ. ಯಾಕೆಂದರೆ ಎಲ್ಲವೂ ಸಾಯುವುದಕ್ಕಾಗಿ ನೇಮಕಗೊಂಡಿವೆ. ಅವುಗಳೆಲ್ಲಾ ಮರಣದ ಸ್ಥಳವನುಐ ಸೇರುವವು. ಅಲ್ಲಿ ಸತ್ತು, ಮರಣದ ಆ ಸ್ಥಳಕ್ಕೆ ಹೋಗಿ ಪಾತಾಳಕ್ಕೆ ಸೇರಿದವರನುಐ ಸೇರುವದು.”
|
15. ನನಐ ಒಡೆಯನಾದ ಯೆಹೋವನು ಇದನುಐ ನುಡಿದಿದ್ದಾನೆ: “ಆ ಮರವು ಪಾತಾಳಕ್ಕೆ ಹೋದ ದಿವಸದಲ್ಲಿ ನಾನು ಜನರನುಐ ಅಳುವಂತೆ ಮಾಡಿದೆನು. ಅದನುಐ ನಾನು ಆಳವಾದ ಸಾಗರದಿಂದ ಮುಚ್ಚಿಬಿಟ್ಟೆನು. ನಾನು ಅದರ ನದಿಗಳನೂಐ ಙೇರೆ ನೀರಿನ ತೊರೆಗಳನೂಐ ನಿಲ್ಲಿಸಿಬಿಟ್ಟೆನು. ಲೆಘನೋನ್ ಅದಕ್ಕಾಗಿ ಶೋಕಿಸುವಂತೆ ಮಾಡಿದೆನು. ಆ ದೊಡ್ಡ ಮರವು ಹೋದುದಕ್ಕಾಗಿ ಆ ಪ್ರಾಂತ್ಯದ ಙೇರೆ ಎಲ್ಲಾ ಮರಗಳು ದುಃಖದಿಂದ ಕಾಯಿಲೆಯಲ್ಲಿ ಬಿದ್ದವು.
|
16. ನಾನು ಆ ಮರವನುಐ ಬೀಳಿಸಿದೆನು. ಬೀಳುವ ಅದರ ಶಘ್ದವನುಐ ಕೇಳಿ ರಾಜ್ಯಗಳೆಲ್ಲಾ ಭಯದಿಂದ ನಡುಗಿದವು. ನಾನು ಆ ಮರವನುಐ ಪಾತಾಳಕ್ಕೆ ಕಳುಹಿಸಿದೆನು. ಅದು ಹೋಗಿ ಅದಕ್ಕಿಂತ ಮೊದಲೇ ಆ ಆಳವಾದ ಗುಂಡಿಗೆ ಹೋಗಿರುವವರೊಂದಿಗೆ ಸೇರಿಕೊಂಡಿತು. ಗತಿಸಿದ ದಿವಸಗಳಲ್ಲಿ ಏದೆನಿನಲ್ಲಿದ್ದ ಎಲ್ಲಾ ಮರಗಳು, ಲೆಘನೋನಿನ ಉತ್ಕೃಷ್ಟ ಮರಗಳು ಎಲ್ಲವೂ ಆ ನೀರನುಐ ಕುಡಿದಿದ್ದವು. ಅವೆಲ್ಲವೂ ಪಾತಾಳದಲ್ಲಿ ಒಟ್ಟು ಸೇರಿದವು.
|
17. ಹೌದು, ಆ ಮರವೂ ಅದರ ನೆರಳಿನ ಆಶ್ರಯವನುಐ ಪಡೆದುಕೊಂಡಿದ್ದ ಅದರ ಎಲ್ಲಾ ಸಂತತಿಗಳವರೂ ಯುದ್ಧದಲ್ಲಿ ಸತ್ತು ಹೋಗಿದ್ದ ಸೈನಿಕರೊಂದಿಗೆ ಇರುವದಕ್ಕಾಗಿ ಪಾತಾಳಕ್ಕೆ ಇಳಿದು ಹೋಗಿದ್ದವು.
|
18. “ಈಜಿಪ್ಟೇ, ಏದೆನಿನಲ್ಲಿ ಎಷ್ಟೋ ದೊಡ್ಡ, ಘಲಶಾಲಿಯಾಗಿರುವ ಮರಗಳಿವೆ. ಅದರ ಯಾವ ಮರಕ್ಕೆ ನಿನಐನುಐ ಹೋಲಿಸಲಿ? ಅವೆಲ್ಲವೂ ಭೂಮಿಯ ಕೆಳಗೆ ಪಾತಾಳವನುಐ ಸೇರಿದವು. ನೀನು ಕೂಡಾ ಆ ಪರದೇಶಸ್ಥರೊಂದಿಗೆ ಆ ಸ್ಥಳಕ್ಕೆ ಸೇರುವಿ. ರಣರಂಗದಲ್ಲಿ ಸತ್ತವರೊಂದಿಗೆ ನೀನು ಬಿದ್ದುಕೊಳ್ಳುವಿ. “ಹೌದು, ಈ ರೀತಿಯಾಗಿ ಫರೋಹನಿಗೂ ಅವನೊಂದಿಗಿರುವ ಜನರ ಗುಂಪಿಗೂ ಆಗುವದು.” ಇದು ಒಡೆಯನಾದ ಯೆಹೋವನ ನುಡಿ.
|