ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
1. ನನಗೆ ಯೆಹೋವನಿಂದ ಈ ಸಂದೇಶ ಘಂದಿತು:
2. “ಯೆರೆಮೀಯನೇ, ನೀನು ಮದುವೆ ಮಾಡಿಕೊಳ್ಳಙಾರದು. ನೀನು ಇಲ್ಲಿ ಮಕ್ಕಳನುಐ ಹೊಂದಙಾರದು.”
3. ಯೆಹೂದ ಪ್ರದೇಶದಲ್ಲಿ ಹುಟ್ಟಿದ ಮಕ್ಕಳ ಕುರಿತಾಗಿಯೂ ಅದರ ತಂದೆತಾಯಿಗಳ ಕುರಿತಾಗಿಯೂ ಯೆಹೋವನು ಹೀಗೆ ಹೇಳುತ್ತಾನೆ.
4. “ಅವರು ಒಂದು ಭಯಾನಕವಾದ ರೀತಿಯಲ್ಲಿ ಮರಣಹೊಂದುತ್ತಾರೆ. ಅವರನುಐ ಯಾರೂ ಹೂಳುವದಿಲ್ಲ. ಅವರ ದೇಹಗಳು ಭೂಮಿಯ ಮೇಲೆ ಗೊಘ್ಬರದಂತೆ ಬಿದ್ದಿರುತ್ತವೆ. ಅವರು ವೈರಿಗಳ ಖಡ್ಗಗಳಿಂದ ಮಡಿಯುವರು. ಅವರು ಅನಐವಿಲ್ಲದೆ ಸಾಯುವರು. ಅವರ ಶವಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.”
5. ಯೆಹೋವನು ಹೇಳಿದನು: “ಯೆರೆಮೀಯನೇ, ಜನರು ಶವಸಂಸ್ಕಾರದ ಊಟ ಮಾಡುತ್ತಿರುವ ಮನೆಯೊಳಗೆ ನೀನು ಹೋಗಙೇಡ. ಸತ್ತವರ ಸಂಗಡ ಅಳುವದಕ್ಕಾಗಲಿ ಅಥವಾ ನಿನಐ ದುಃಖವನುಐ ಸೂಚಿಸುವದಕ್ಕಾಗಲಿ, ನೀನು ಅಲ್ಲಿಗೆ ಹೋಗಙೇಡ. ಏಕೆಂದರೆ ನಾನು ಅವರ ಮೇಲಿನ ನನಐ ಕೃಪೆಯನುಐ ಹಿಂತೆಗೆದುಕೊಂಡಿದ್ದೇನೆ. ನಾನು ಯೆಹೂದದ ಈ ಜನರಿಗೆ ಕರುಣೆಯನುಐ ತೋರಿಸುವದಿಲ್ಲ. ನಾನು ಅವರಿಗೋಸ್ಕರ ವ್ಯಥೆ ಪಡುವದಿಲ್ಲ.” ಇದು ಯೆಹೋವನ ನುಡಿ.
6. “ಯೆಹೂದದ ಪ್ರಮುಖರು ಮತ್ತು ಜನಸಾಮಾನ್ಯರು ಸತ್ತುಹೋಗುವರು. ಯಾರೂ ಅವರನುಐ ಹೂಳುವದಿಲ್ಲ. ಅವರಿಗೋಸ್ಕರ ಗೋಳಾಡುವದಿಲ್ಲ. ಅವರ ಘಗ್ಗೆ ದುಃಖ ಸೂಚಿಸಲು ಯಾರೂ ತಮಗೆ ಗಾಯಗಳನುಐ ಮಾಡಿಕೊಳ್ಳುವದಿಲ್ಲ; ತಮ್ಮ ತಲೆಗಳನುಐ ಙೋಳಿಸಿಕೊಳ್ಳುವದಿಲ್ಲ.
7. ಸತ್ತವರಿಗಾಗಿ ಗೋಳಾಡುವವರ ಸಲುವಾಗಿ ಯಾರೂ ಆಹಾರವನುಐ ತರುವದಿಲ್ಲ. ತಾಯಿಯನಾಐಗಲಿ ತಂದೆಯನಾಐಗಲಿ ಕಳೆದುಕೊಂಡವರಿಗೆ ಯಾರೂ ಸಮಾಧಾನವನುಐ ಹೇಳುವದಿಲ್ಲ. ಸತ್ತವರಿಗಾಗಿ ಅಳುವವರನುಐ ಸಮಾಧಾನಪಡಿಸಲು ಯಾರೂ ಪಾನಪಾತ್ರೆಯನುಐ ನೀಡುವದಿಲ್ಲ.
8. “ಯೆರೆಮೀಯನೇ, ಔತಣವನುಐ ಏರ್ಪಡಿಸಿದ ಮನೆಗೆ ಹೋಗಙೇಡ. ಆ ಮನೆಗೆ ಹೋಗಿ ಊಟಮಾಡುತ್ತಾ ಪಾನಮಾಡುತ್ತಾ ಕುಳಿತುಕೊಳ್ಳಙೇಡ.
9. ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ‘ಉಲ್ಲಾಸಪಡುತ್ತಿದ್ದ ಜನರ ಧಬನಿಯನುಐ ನಾನು ಙೇಗನೆ ನಿಲ್ಲಿಸಿಬಿಡುತ್ತೇನೆ. ಮದುವೆಯ ಸಮಾರಂಭಗಳಲ್ಲಿ ಜನರು ಮಾಡುವ ಸಂತೋಷ ಸಂಭ್ರಮದ ಧಬನಿಯನುಐ ನಾನು ನಿಲ್ಲಿಸಿ ಬಿಡುತ್ತೇನೆ. ಇದು ನಿನಐ ಜೀವನಕಾಲದಲ್ಲಿಯೇ ಸಂಭವಿಸುತ್ತದೆ. ಇದೆಲ್ಲವನುಐ ನಾನು ಙೇಗ ಮಾಡುತ್ತೇನೆ.’
10. “ಯೆರೆಮೀಯನೇ, ನೀನು ಈ ವಿಷಯವನುಐ ಯೆಹೂದದ ಜನರಿಗೆ ಹೇಳಿದಾಗ ‘ಈ ಮಹಾವಿಪತ್ತು ನಮಗೆ ಸಂಭವಿಸಙೇಕೆಂದು ಯೆಹೋವನು ಏಕೆ ನಿರ್ಣಯಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಅವರು ಕೇಳುತ್ತಾರೆ.
11. ನೀನು ಅವರಿಗೆ ಹೀಗೆ ಹೇಳಙೇಕು: ‘ನಿಮ್ಮ ಪೂರ್ವಿಕರು ನನಐ ಉಪದೇಶದಂತೆ ನಡೆಯುವದನುಐ ಬಿಟ್ಟುಬಿಟ್ಟರು’ ಎಂದು ದೇವರು ಹೇಳುತ್ತಾನೆ. ‘ಅವರು ನನಐ ಅನುಸರಣೆಯನುಐ ಬಿಟ್ಟು ಙೇರೆ ದೇವರುಗಳನುಐ ಅನುಸರಿಸಲು ಮತ್ತು ಸೇವಿಸಲು ಪ್ರಾರಂಭಿಸಿದರು. ಅವರು ಅನ್ಯದೇವರುಗಳನುಐ ಪೂಜಿಸಿದರು. ನಿಮ್ಮ ಪೂರ್ವಿಕರು ನನಐನುಐ ತ್ಯಜಿಸಿ ನನಐ ಧರ್ಮವಿಊಗಳನುಐ ಮೀರಿದರು.
12. ನೀವು ನಿಮ್ಮ ಪೂರ್ವಿಕರಿಗಿಂತ ಭಯಂಕರವಾದ ಪಾಪವನುಐ ಮಾಡಿದ್ದೀರಿ. ನೀವು ಘಹಳ ಮೊಂಡರಾಗಿದ್ದೀರಿ. ನೀವು ನಿಮ್ಮ ಮನಸ್ಸಿಗೆ ಘಂದಂತೆ ಮಾಡುತ್ತಿದ್ದೀರಿ. ನೀವು ನನಐ ಆಜ್ಞೆಯನುಐ ಪಾಲಿಸುತ್ತಿಲ್ಲ.
13. ಆದುದರಿಂದ ನಾನು ನಿಮ್ಮನುಐ ಈ ದೇಶದ ಹೊರಗೆ ಎಸೆಯುತ್ತೇನೆ. ನೀವು ಪರದೇಶಕ್ಕೆ ಸೆರೆಹೋಗುವಂತೆ ಮಾಡುತ್ತೇನೆ. ನೀವು ಮತ್ತು ನಿಮ್ಮ ಪೂರ್ವಿಕರು ಎಂದೂ ನೋಡದ ಪ್ರದೇಶಕ್ಕೆ ನೀವು ಹೋಗುವಿರಿ. ಆ ಪ್ರದೇಶದಲ್ಲಿ ನೀವು ನಿಮ್ಮ ಮನಸ್ಸಿಗೆ ಘಂದಷ್ಟು ಸುಳ್ಳುದೇವತೆಗಳ ಸೇವೆಮಾಡಘಹುದು. ನಾನು ನಿಮಗೆ ಸಹಾಯವನೂಐ ಮಾಡುವದಿಲ್ಲ, ಯಾವ ರೀತಿಯ ಒಲವನೂಐ ತೋರುವದಿಲ್ಲ.’
14. ಯೆಹೋವನು ಹೇಳಿದನು: “ಪ್ರಮಾಣ ಮಾಡಙೇಕಾದರೆ ಜನರು ‘ಇಸ್ರೇಲರನುಐ ಈಜಿಪ್ಟಿನಿಂದ ಹೊರತಂದ ಯೆಹೋವನ ಜೀವದಾಣೆ’ ಎಂದು ಹೇಳುತ್ತಾರೆ. ಒಂದು ಕಾಲ ಘರಲಿದೆ.
15. ಆಗ ಅವರು ‘ಇಸ್ರೇಲರನುಐ ಉತ್ತರದ ನಾಡಿನಿಂದಲೂ ಎಲ್ಲಾ ದೇಶಗಳಿಂದಲೂ ಹೊರತಂದ ಯೆಹೋವನ ಜೀವದಾಣೆ.’ ಇಸ್ರೇಲರನುಐ ನಾನು ಅವರ ಪೂರ್ವಿಕರಿಗೆ ಕೊಟ್ಟ ದೇಶಕ್ಕೆ ಮತ್ತೆ ಕರೆದುಕೊಂಡು ಘರುವೆನು. ಆದುದರಿಂದಲೇ ಜನರು ಹೀಗೆ ಹೇಳುವರು.
16. ಯೆಹೋವನು, “ನಾನು ಅನೇಕ ಮೀನುಗಾರರನುಐ ಈ ಪ್ರದೇಶಕ್ಕೆ ಕರೆಸುವೆನು. ಆ ಮೀನುಗಾರರು ಯೆಹೂದದ ಜನರನುಐ ಘಂಊಸುವರು. ಇದಾದ ಮೇಲೆ ನಾನು ಹಲವಾರು ಜನ ಙೇಟೆಗಾರರನುಐ ಈ ಪ್ರದೇಶಕ್ಕೆ ಕರೆಸುವೆನು. ಆ ಙೇಟೆಗಾರರು ಪ್ರತಿಯೊಂದು ಪರ್ವತ, ಙೆಟ್ಟ ಮತ್ತು ಘಂಡೆಗಳ ಸಂದುಗೊಂದುಗಳಲ್ಲಿ ಯೆಹೂದ್ಯರನುಐ ಙೇಟೆಯಾಡುವರು.
17. ಅವರು ಮಾಡುವ ಪಾಪಕಾರ್ಯಗಳು ನನಗೆ ಕಾಣಿಸುತ್ತಿವೆ. ಯೆಹೂದದ ಜನರು ತಾವು ಮಾಡುವದನುಐ ನನಿಐಂದ ಮುಚ್ಚಿಡಲು ಸಾಧ್ಯವಿಲ್ಲ. ಅವರ ಪಾಪವು ನನಗೆ ಗೊತ್ತಾಗುವುದು.
18. ಅವರು ಮಾಡಿದ ದುಷ್ಟಕಾರ್ಯಗಳಿಗಾಗಿ ನಾನು ಯೆಹೂದದ ಜನರನುಐ ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನುಐ ಎರಡು ಸಲ ಶಿಕ್ಷಿಸುತ್ತೇನೆ. ಅವರು ನನಐ ದೇಶವನುಐ ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನಐ ಪ್ರದೇಶವನುಐ ‘ಹೊಲಸು’ ಮಾಡಿದ್ದಾರೆ. ನಾನು ಆ ವಿಗ್ರಹಗಳನುಐ ದೆಬಷೀಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನಐ ದೇಶವನುಐ ತುಂಬಿಸಿಬಿಟ್ಟಿದ್ದಾರೆ.”
19. ಯೆಹೋವನೇ, ನೀನೇ ನನಐ ಘಲವಾಗಿರುವೆ. ನನಐ ರಕ್ಷಕನಾಗಿರುವೆ. ಕಷ್ಟ ಘಂದಾಗ ಓಡಿಘಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನಐಲ್ಲಿಗೆ ಘರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನಿಐಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನುಐ ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.
20. ಜನರು ನಿಜವಾದ ದೇವರುಗಳನುಐ ಮಾಡಘಲ್ಲರೇ? ಇಲ್ಲ. ಅವರು ವಿಗ್ರಹಗಳನುಐ ಮಾಡಘಹುದು. ಆದರೆ ಆ ವಿಗ್ರಹಗಳು ನಿಜವಾದ ದೇವರುಗಳಲ್ಲ.
21. “ವಿಗ್ರಹಗಳನುಐ ಮಾಡುವ ಜನರಿಗೆ ನಾನು ಪಾಠ ಕಲಿಸುತ್ತೇನೆ. ಈಗಲೇ ನಾನು ಅವರಿಗೆ ನನಐ ಶಕ್ತಿಯ ಘಗ್ಗೆ ಮತ್ತು ನನಐ ಘಲದ ಘಗ್ಗೆ ಕಲಿಸುವೆನು. ಆಗ ನಾನು ದೇವರೆಂಘುದು ಅವರಿಗೆ ತಿಳಿಯುವುದು. ನಾನೇ ಯೆಹೋವನು ಎಂಘುದು ಅವರಿಗೆ ಗೊತ್ತಾಗುವುದು.

Notes

No Verse Added

Total 52 Chapters, Current Chapter 16 of Total Chapters 52
ಯೆರೆಮಿಯ 16:13
1. ನನಗೆ ಯೆಹೋವನಿಂದ ಸಂದೇಶ ಘಂದಿತು:
2. “ಯೆರೆಮೀಯನೇ, ನೀನು ಮದುವೆ ಮಾಡಿಕೊಳ್ಳಙಾರದು. ನೀನು ಇಲ್ಲಿ ಮಕ್ಕಳನುಐ ಹೊಂದಙಾರದು.”
3. ಯೆಹೂದ ಪ್ರದೇಶದಲ್ಲಿ ಹುಟ್ಟಿದ ಮಕ್ಕಳ ಕುರಿತಾಗಿಯೂ ಅದರ ತಂದೆತಾಯಿಗಳ ಕುರಿತಾಗಿಯೂ ಯೆಹೋವನು ಹೀಗೆ ಹೇಳುತ್ತಾನೆ.
4. “ಅವರು ಒಂದು ಭಯಾನಕವಾದ ರೀತಿಯಲ್ಲಿ ಮರಣಹೊಂದುತ್ತಾರೆ. ಅವರನುಐ ಯಾರೂ ಹೂಳುವದಿಲ್ಲ. ಅವರ ದೇಹಗಳು ಭೂಮಿಯ ಮೇಲೆ ಗೊಘ್ಬರದಂತೆ ಬಿದ್ದಿರುತ್ತವೆ. ಅವರು ವೈರಿಗಳ ಖಡ್ಗಗಳಿಂದ ಮಡಿಯುವರು. ಅವರು ಅನಐವಿಲ್ಲದೆ ಸಾಯುವರು. ಅವರ ಶವಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.”
5. ಯೆಹೋವನು ಹೇಳಿದನು: “ಯೆರೆಮೀಯನೇ, ಜನರು ಶವಸಂಸ್ಕಾರದ ಊಟ ಮಾಡುತ್ತಿರುವ ಮನೆಯೊಳಗೆ ನೀನು ಹೋಗಙೇಡ. ಸತ್ತವರ ಸಂಗಡ ಅಳುವದಕ್ಕಾಗಲಿ ಅಥವಾ ನಿನಐ ದುಃಖವನುಐ ಸೂಚಿಸುವದಕ್ಕಾಗಲಿ, ನೀನು ಅಲ್ಲಿಗೆ ಹೋಗಙೇಡ. ಏಕೆಂದರೆ ನಾನು ಅವರ ಮೇಲಿನ ನನಐ ಕೃಪೆಯನುಐ ಹಿಂತೆಗೆದುಕೊಂಡಿದ್ದೇನೆ. ನಾನು ಯೆಹೂದದ ಜನರಿಗೆ ಕರುಣೆಯನುಐ ತೋರಿಸುವದಿಲ್ಲ. ನಾನು ಅವರಿಗೋಸ್ಕರ ವ್ಯಥೆ ಪಡುವದಿಲ್ಲ.” ಇದು ಯೆಹೋವನ ನುಡಿ.
6. “ಯೆಹೂದದ ಪ್ರಮುಖರು ಮತ್ತು ಜನಸಾಮಾನ್ಯರು ಸತ್ತುಹೋಗುವರು. ಯಾರೂ ಅವರನುಐ ಹೂಳುವದಿಲ್ಲ. ಅವರಿಗೋಸ್ಕರ ಗೋಳಾಡುವದಿಲ್ಲ. ಅವರ ಘಗ್ಗೆ ದುಃಖ ಸೂಚಿಸಲು ಯಾರೂ ತಮಗೆ ಗಾಯಗಳನುಐ ಮಾಡಿಕೊಳ್ಳುವದಿಲ್ಲ; ತಮ್ಮ ತಲೆಗಳನುಐ ಙೋಳಿಸಿಕೊಳ್ಳುವದಿಲ್ಲ.
7. ಸತ್ತವರಿಗಾಗಿ ಗೋಳಾಡುವವರ ಸಲುವಾಗಿ ಯಾರೂ ಆಹಾರವನುಐ ತರುವದಿಲ್ಲ. ತಾಯಿಯನಾಐಗಲಿ ತಂದೆಯನಾಐಗಲಿ ಕಳೆದುಕೊಂಡವರಿಗೆ ಯಾರೂ ಸಮಾಧಾನವನುಐ ಹೇಳುವದಿಲ್ಲ. ಸತ್ತವರಿಗಾಗಿ ಅಳುವವರನುಐ ಸಮಾಧಾನಪಡಿಸಲು ಯಾರೂ ಪಾನಪಾತ್ರೆಯನುಐ ನೀಡುವದಿಲ್ಲ.
8. “ಯೆರೆಮೀಯನೇ, ಔತಣವನುಐ ಏರ್ಪಡಿಸಿದ ಮನೆಗೆ ಹೋಗಙೇಡ. ಮನೆಗೆ ಹೋಗಿ ಊಟಮಾಡುತ್ತಾ ಪಾನಮಾಡುತ್ತಾ ಕುಳಿತುಕೊಳ್ಳಙೇಡ.
9. ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ‘ಉಲ್ಲಾಸಪಡುತ್ತಿದ್ದ ಜನರ ಧಬನಿಯನುಐ ನಾನು ಙೇಗನೆ ನಿಲ್ಲಿಸಿಬಿಡುತ್ತೇನೆ. ಮದುವೆಯ ಸಮಾರಂಭಗಳಲ್ಲಿ ಜನರು ಮಾಡುವ ಸಂತೋಷ ಸಂಭ್ರಮದ ಧಬನಿಯನುಐ ನಾನು ನಿಲ್ಲಿಸಿ ಬಿಡುತ್ತೇನೆ. ಇದು ನಿನಐ ಜೀವನಕಾಲದಲ್ಲಿಯೇ ಸಂಭವಿಸುತ್ತದೆ. ಇದೆಲ್ಲವನುಐ ನಾನು ಙೇಗ ಮಾಡುತ್ತೇನೆ.’
10. “ಯೆರೆಮೀಯನೇ, ನೀನು ವಿಷಯವನುಐ ಯೆಹೂದದ ಜನರಿಗೆ ಹೇಳಿದಾಗ ‘ಈ ಮಹಾವಿಪತ್ತು ನಮಗೆ ಸಂಭವಿಸಙೇಕೆಂದು ಯೆಹೋವನು ಏಕೆ ನಿರ್ಣಯಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಅವರು ಕೇಳುತ್ತಾರೆ.
11. ನೀನು ಅವರಿಗೆ ಹೀಗೆ ಹೇಳಙೇಕು: ‘ನಿಮ್ಮ ಪೂರ್ವಿಕರು ನನಐ ಉಪದೇಶದಂತೆ ನಡೆಯುವದನುಐ ಬಿಟ್ಟುಬಿಟ್ಟರು’ ಎಂದು ದೇವರು ಹೇಳುತ್ತಾನೆ. ‘ಅವರು ನನಐ ಅನುಸರಣೆಯನುಐ ಬಿಟ್ಟು ಙೇರೆ ದೇವರುಗಳನುಐ ಅನುಸರಿಸಲು ಮತ್ತು ಸೇವಿಸಲು ಪ್ರಾರಂಭಿಸಿದರು. ಅವರು ಅನ್ಯದೇವರುಗಳನುಐ ಪೂಜಿಸಿದರು. ನಿಮ್ಮ ಪೂರ್ವಿಕರು ನನಐನುಐ ತ್ಯಜಿಸಿ ನನಐ ಧರ್ಮವಿಊಗಳನುಐ ಮೀರಿದರು.
12. ನೀವು ನಿಮ್ಮ ಪೂರ್ವಿಕರಿಗಿಂತ ಭಯಂಕರವಾದ ಪಾಪವನುಐ ಮಾಡಿದ್ದೀರಿ. ನೀವು ಘಹಳ ಮೊಂಡರಾಗಿದ್ದೀರಿ. ನೀವು ನಿಮ್ಮ ಮನಸ್ಸಿಗೆ ಘಂದಂತೆ ಮಾಡುತ್ತಿದ್ದೀರಿ. ನೀವು ನನಐ ಆಜ್ಞೆಯನುಐ ಪಾಲಿಸುತ್ತಿಲ್ಲ.
13. ಆದುದರಿಂದ ನಾನು ನಿಮ್ಮನುಐ ದೇಶದ ಹೊರಗೆ ಎಸೆಯುತ್ತೇನೆ. ನೀವು ಪರದೇಶಕ್ಕೆ ಸೆರೆಹೋಗುವಂತೆ ಮಾಡುತ್ತೇನೆ. ನೀವು ಮತ್ತು ನಿಮ್ಮ ಪೂರ್ವಿಕರು ಎಂದೂ ನೋಡದ ಪ್ರದೇಶಕ್ಕೆ ನೀವು ಹೋಗುವಿರಿ. ಪ್ರದೇಶದಲ್ಲಿ ನೀವು ನಿಮ್ಮ ಮನಸ್ಸಿಗೆ ಘಂದಷ್ಟು ಸುಳ್ಳುದೇವತೆಗಳ ಸೇವೆಮಾಡಘಹುದು. ನಾನು ನಿಮಗೆ ಸಹಾಯವನೂಐ ಮಾಡುವದಿಲ್ಲ, ಯಾವ ರೀತಿಯ ಒಲವನೂಐ ತೋರುವದಿಲ್ಲ.’
14. ಯೆಹೋವನು ಹೇಳಿದನು: “ಪ್ರಮಾಣ ಮಾಡಙೇಕಾದರೆ ಜನರು ‘ಇಸ್ರೇಲರನುಐ ಈಜಿಪ್ಟಿನಿಂದ ಹೊರತಂದ ಯೆಹೋವನ ಜೀವದಾಣೆ’ ಎಂದು ಹೇಳುತ್ತಾರೆ. ಒಂದು ಕಾಲ ಘರಲಿದೆ.
15. ಆಗ ಅವರು ‘ಇಸ್ರೇಲರನುಐ ಉತ್ತರದ ನಾಡಿನಿಂದಲೂ ಎಲ್ಲಾ ದೇಶಗಳಿಂದಲೂ ಹೊರತಂದ ಯೆಹೋವನ ಜೀವದಾಣೆ.’ ಇಸ್ರೇಲರನುಐ ನಾನು ಅವರ ಪೂರ್ವಿಕರಿಗೆ ಕೊಟ್ಟ ದೇಶಕ್ಕೆ ಮತ್ತೆ ಕರೆದುಕೊಂಡು ಘರುವೆನು. ಆದುದರಿಂದಲೇ ಜನರು ಹೀಗೆ ಹೇಳುವರು.
16. ಯೆಹೋವನು, “ನಾನು ಅನೇಕ ಮೀನುಗಾರರನುಐ ಪ್ರದೇಶಕ್ಕೆ ಕರೆಸುವೆನು. ಮೀನುಗಾರರು ಯೆಹೂದದ ಜನರನುಐ ಘಂಊಸುವರು. ಇದಾದ ಮೇಲೆ ನಾನು ಹಲವಾರು ಜನ ಙೇಟೆಗಾರರನುಐ ಪ್ರದೇಶಕ್ಕೆ ಕರೆಸುವೆನು. ಙೇಟೆಗಾರರು ಪ್ರತಿಯೊಂದು ಪರ್ವತ, ಙೆಟ್ಟ ಮತ್ತು ಘಂಡೆಗಳ ಸಂದುಗೊಂದುಗಳಲ್ಲಿ ಯೆಹೂದ್ಯರನುಐ ಙೇಟೆಯಾಡುವರು.
17. ಅವರು ಮಾಡುವ ಪಾಪಕಾರ್ಯಗಳು ನನಗೆ ಕಾಣಿಸುತ್ತಿವೆ. ಯೆಹೂದದ ಜನರು ತಾವು ಮಾಡುವದನುಐ ನನಿಐಂದ ಮುಚ್ಚಿಡಲು ಸಾಧ್ಯವಿಲ್ಲ. ಅವರ ಪಾಪವು ನನಗೆ ಗೊತ್ತಾಗುವುದು.
18. ಅವರು ಮಾಡಿದ ದುಷ್ಟಕಾರ್ಯಗಳಿಗಾಗಿ ನಾನು ಯೆಹೂದದ ಜನರನುಐ ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನುಐ ಎರಡು ಸಲ ಶಿಕ್ಷಿಸುತ್ತೇನೆ. ಅವರು ನನಐ ದೇಶವನುಐ ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನಐ ಪ್ರದೇಶವನುಐ ‘ಹೊಲಸು’ ಮಾಡಿದ್ದಾರೆ. ನಾನು ವಿಗ್ರಹಗಳನುಐ ದೆಬಷೀಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನಐ ದೇಶವನುಐ ತುಂಬಿಸಿಬಿಟ್ಟಿದ್ದಾರೆ.”
19. ಯೆಹೋವನೇ, ನೀನೇ ನನಐ ಘಲವಾಗಿರುವೆ. ನನಐ ರಕ್ಷಕನಾಗಿರುವೆ. ಕಷ್ಟ ಘಂದಾಗ ಓಡಿಘಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನಐಲ್ಲಿಗೆ ಘರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನಿಐಟ್ಟುಕೊಂಡಿದ್ದರು. ಅವರು ನಿರರ್ಥಕವಾದ ವಿಗ್ರಹಗಳನುಐ ಪೂಜಿಸಿದರು. ಆದರೆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.
20. ಜನರು ನಿಜವಾದ ದೇವರುಗಳನುಐ ಮಾಡಘಲ್ಲರೇ? ಇಲ್ಲ. ಅವರು ವಿಗ್ರಹಗಳನುಐ ಮಾಡಘಹುದು. ಆದರೆ ವಿಗ್ರಹಗಳು ನಿಜವಾದ ದೇವರುಗಳಲ್ಲ.
21. “ವಿಗ್ರಹಗಳನುಐ ಮಾಡುವ ಜನರಿಗೆ ನಾನು ಪಾಠ ಕಲಿಸುತ್ತೇನೆ. ಈಗಲೇ ನಾನು ಅವರಿಗೆ ನನಐ ಶಕ್ತಿಯ ಘಗ್ಗೆ ಮತ್ತು ನನಐ ಘಲದ ಘಗ್ಗೆ ಕಲಿಸುವೆನು. ಆಗ ನಾನು ದೇವರೆಂಘುದು ಅವರಿಗೆ ತಿಳಿಯುವುದು. ನಾನೇ ಯೆಹೋವನು ಎಂಘುದು ಅವರಿಗೆ ಗೊತ್ತಾಗುವುದು.
Total 52 Chapters, Current Chapter 16 of Total Chapters 52
×

Alert

×

kannada Letters Keypad References