1. ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಒಘ್ಬ ಕುಂಙಾರನ ಹತ್ತಿರ ಹೋಗಿ ಅವನಿಂದ ಒಂದು ಮಣ್ಣಿನ ಕೊಡವನುಐ ಕೊಂಡುಕೊಂಡು
|
2. ಙೋಕಿಯ ದಾಬರದ ಸಮೀಪದಲ್ಲಿರುವ ಙೆನ್ಹಿನೊಐಮ್ ತಗ್ಗಿಗೆ ಹೋಗು. ನಿನಐ ಸಂಗಡ ಜನರ ಹಿರಿಯರಲ್ಲಿ ಕೆಲವರನೂಐ ಯಾಜಕರ ಹಿರಿಯರಲ್ಲಿ ಕೆಲವರನೂಐ ಕರೆದುಕೊಂಡು ಹೋಗು. ನಾನು ನಿನಗೆ ಹೇಳುವುದನುಐ ನೀನು ಅಲ್ಲಿ ಅವರಿಗೆ ಹೇಳು.
|
3. ನಿನಐ ಜೊತೆಯಲ್ಲಿದ್ದ ಜನರಿಗೆ ಹೇಳು, ‘ಯೆಹೂದದ ರಾಜನೇ, ಜೆರುಸಲೇಮಿನ ಜನರೇ, ಯೆಹೋವನ ಈ ಸಂದೇಶವನುಐ ಕೇಳಿರಿ. ಇಸ್ರೇಲರ ದೇವರೂ ಸರ್ವಶಕ್ತನಾದ ಯೆಹೋವನೂ ಹೀಗೆ ಹೇಳುತ್ತಾನೆ: ನಾನು ಈ ಸ್ಥಳಕ್ಕೆ ಒಂದು ಭಯಂಕರವಾದ ಕೇಡನುಐ ಉಂಟು ಮಾಡುವೆನು. ಅದರ ಘಗ್ಗೆ ಕೇಳಿದ ಪ್ರತಿಯೊಘ್ಬ ವ್ಯಕ್ತಿಯು ವಿಸ್ಮಯಪಡುವನು ಮತ್ತು ಭಯಪಡುವನು.
|
4. ಯೆಹೂದದ ಜನರು ನನಐ ಅನುಸರಣೆಯನುಐ ಬಿಟ್ಟಿದ್ದರಿಂದ ನಾನು ಹೀಗೆ ಮಾಡುವೆನು. ಇದನುಐ ಅವರು ಅನ್ಯದೇವರುಗಳ ಸ್ಥಳವನಾಐಗಿ ಮಾಡಿದ್ದಾರೆ. ಯೆಹೂದದ ಜನರು ಈ ಸ್ಥಳದಲ್ಲಿ ಅನ್ಯದೇವರುಗಳಿಗಾಗಿ ಧೂಪವನುಐ ಹಾಕಿದ್ದಾರೆ. ಘಹಳ ಹಿಂದೆ ಈ ಜನರು ಆ ದೇವರುಗಳನುಐ ಪೂಜಿಸುತ್ತಿರಲಿಲ್ಲ. ಅವರ ಹಿರಿಯರೂ ಆ ದೇವರುಗಳನುಐ ಪೂಜಿಸುತ್ತಿರಲಿಲ್ಲ. ಇವುಗಳು ಅನ್ಯದೇಶದ ಹೊಸ ದೇವರುಗಳು. ಯೆಹೂದದ ರಾಜರು ಈ ಸ್ಥಳವನುಐ ಮುಗ್ಧಮಕ್ಕಳ ರಕ್ತದಿಂದ ತುಂಬಿದರು.
|
5. ಯೆಹೂದದ ರಾಜರು ಙಾಳ್ ದೇವರಿಗಾಗಿ ಉನಐತವಾದ ಸ್ಥಳಗಳನುಐ ಕಟ್ಟಿಸಿದರು. ಅವರು ಆ ಸ್ಥಳಗಳಲ್ಲಿ ತಮ್ಮ ಗಂಡುಮಕ್ಕಳನುಐ ಹೋಮ ಮಾಡಿದರು. ಅವರು ಙಾಳ್ ದೇವರಿಗೆ ತಮ್ಮ ಗಂಡುಮಕ್ಕಳನುಐ ಆಹುತಿಕೊಟ್ಟರು. ನಾನು ಹಾಗೆ ಮಾಡಲು ಅವರಿಗೆ ಹೇಳಿರಲಿಲ್ಲ. ನಿಮ್ಮ ಗಂಡುಮಕ್ಕಳನುಐ ಆಹುತಿಯಾಗಿ ಕೊಡಿ ಎಂದು ನಿಮಗೆ ಹೇಳಲಿಲ್ಲ. ಅಂಥ ವಿಚಾರ ನನಐ ಮನಸ್ಸಿನಲ್ಲಿ ಘರಲೇ ಇಲ್ಲ.
|
6. ಈಗ, ಙೆನ್ಹಿನೊಐಮೀನ ಕಣಿವೆಯಲ್ಲಿದ್ದ ಈ ಸ್ಥಳವನುಐ ಜನರು ‘ತೋಫೆತ್’ ಎಂದು ಕರೆಯುತ್ತಾರೆ. ಆದರೆ ಜನರು ಇದನುಐ ‘ಕೊಲೆಯ ಕಣಿವೆ’ ಎಂದು ಕರೆಯುವ ದಿನಗಳು ಘರುತ್ತಿವೆ ಎಂದು ನಾನು ನಿಮಗೆ ಮುನೆಐಚ್ಚರಿಕೆಯನುಐ ಕೊಡುತ್ತೇನೆ. ಇದು ಯೆಹೋವನ ನುಡಿ.
|
7. ಈ ಸ್ಥಳದಲ್ಲಿ ನಾನು ಯೆಹೂದದ ಮತ್ತು ಜೆರುಸಲೇಮಿನ ಜನರ ಯೋಜನೆಗಳನುಐ ಹಾಳು ಮಾಡುತ್ತೇನೆ. ಶತ್ರುವು ಈ ಜನರನುಐ ಙೆನಐಟ್ಟಿ ಘರುವನು. ನಾನು ಈ ಸ್ಥಳದಲ್ಲಿ ಖಡ್ಗದಿಂದ ಯೆಹೂದದ ಜನರ ಕೊಲೆಯಾಗುವಂತೆ ಮಾಡುವೆನು. ಅವರ ಹೆಣಗಳು ಪಕ್ಷಿಗಳಿಗೆ ಮತ್ತು ಕಾಡುಪ್ರಾಣಿಗಳಿಗೆ ಆಹಾರವಾಗುವಂತೆ ಮಾಡುವೆನು.
|
8. ನಾನು ಈ ನಗರವನುಐ ಸಂಪೂರ್ಣವಾಗಿ ನಾಶಮಾಡುತ್ತೇನೆ. ಜೆರುಸಲೇಮಿನಿಂದ ಹಾದುಹೋಗುವಾಗ ಜನರು ಸಿಳ್ಳುಹಾಕಿ ತಲೆಯಾಡಿಸಿ ಹೋಗುವರು. ನಗರವು ಹಾಳಾಗಿರುವುದನುಐ ಕಂಡು ಅವರು ಙೆರಗಾಗುವರು.
|
9. ಶತ್ರುವು ನಗರದ ಸುತ್ತಲೂ ತನಐ ಸೈನ್ಯವನುಐ ತರುವನು. ಜನರು ಆಹಾರವನುಐ ಶೇಖರಿಸಲು ಹೊರಗೆ ಹೋಗದಂತೆ ಆ ಸೈನ್ಯವು ತಡೆಯುವದು. ನಗರದಲ್ಲಿದ್ದ ಜನರು ಉಪವಾಸ ಬೀಳುವರು. ಅವರು ಹಸಿವು ತಾಳಲಾರದೆ ತಮ್ಮ ಮಕ್ಕಳನೆಐ ತಿನುಐವರು. ಆಮೇಲೆ ಅವರು ಒಘ್ಬರನೊಐಘ್ಬರು ತಿನಐಲು ಪ್ರಾರಂಭಿಸುವರು.’
|
10. “ಯೆರೆಮೀಯನೇ, ನೀನು ಜನರಿಗೆ ಆ ವಿಷಯಗಳನುಐ ಹೇಳು. ಅವರು ಗಮನವಿಟ್ಟು ಕೇಳುತ್ತಿರುವಾಗ ಆ ಮಣ್ಣಿನ ಕೊಡವನುಐ ಒಡೆದು ಹಾಕಿ
|
11. ಹೀಗೆ ಹೇಳು: ‘ಸರ್ವಶಕ್ತನಾದ ಯೆಹೋವನು ಇಂತೆನುಐತ್ತಾನೆ: ಈ ಮಣ್ಣಿನ ಕೊಡವನುಐ ಒಡೆದು ಹಾಕಿದಂತೆ ನಾನು ಯೆಹೂದ ಜನಾಂಗವನುಐ ಮತ್ತು ಜೆರುಸಲೇಮ್ ನಗರವನುಐ ಒಡೆದುಹಾಕುವೆನು. ಈ ಕೊಡವನುಐ ಪುನಃ ಜೋಡಿಸಲು ಸಾಧ್ಯವಿಲ್ಲ. ಯೆಹೂದ ಜನಾಂಗದ ಸ್ಥಿತಿಯೂ ಹೀಗೆಯೇ ಆಗುವುದು. ತೋಫೆತಿನಲ್ಲಿ ಸ್ಥಳವಿಲ್ಲದಂತಾಗುವವರೆಗೂ ಸತ್ತವರನುಐ ಅಲ್ಲಿ ಹೂಳಲಾಗುವುದು.
|
12. ನಾನು ಈ ಜನರಿಗೂ ಮತ್ತು ಈ ಸ್ಥಳಕ್ಕೂ ಹೀಗೆ ಮಾಡುತ್ತೇನೆ. ನಾನು ಈ ನಗರವನುಐ ತೋಫೆತಿನಂತೆ ಮಾಡುತ್ತೇನೆ’ ಇದು ಯೆಹೋವನ ನುಡಿ.
|
13. ‘ಜೆರುಸಲೇಮಿನ ಮನೆಗಳು ಈ ತೋಫೆತಿನಷ್ಟೆ ‘ಹೊಲಸಾಗುವವು.’ ಯೆಹೂದದ ರಾಜರ ಅರಮನೆಗಳು ಈ ತೋಫೆತಿನಂತೆ ಹಾಳಾಗುವವು. ಏಕೆಂದರೆ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರುಗಳನುಐ ಪೂಜಿಸಿದರು. ಅವರು ನಕ್ಷತ್ರಗಳನುಐ ಪೂಜಿಸಿ ಅವುಗಳ ಗೌರವಾರ್ಥವಾಗಿ ಧೂಪಹಾಕಿದರು. ಅವರು ಸುಳ್ಳುದೇವರುಗಳಿಗೆ ಪಾನನೈವೇದ್ಯಗಳನುಐ ಅರ್ಪಿಸಿದರು.”‘
|
14. ಯೆರೆಮೀಯನು ಯೆಹೋವನ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಮೇಲೆ ಅಲ್ಲಿಂದ ಘಂದು ಪವಿತ್ರಾಲಯದ ಪ್ರಾಕಾರದಲ್ಲಿ ನಿಂತುಕೊಂಡು, ಎಲ್ಲಾ ಜನರನುಐದ್ದೇಶಿಸಿ ಹೀಗೆ ಹೇಳಿದನು:
|
15. “ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: ‘ನಾನು ಜೆರುಸಲೇಮಿಗೂ ಅದರ ಸುತ್ತಲಿನ ಹಳ್ಳಿಗಳಿಗೂ ಅನೇಕ ವಿಪತ್ತುಗಳನುಐ ಘರಮಾಡುವುದಾಗಿ ಹೇಳಿದೆನು. ಅವುಗಳನುಐ ಙೇಗನೆ ಘರಮಾಡುತ್ತೇನೆ. ಏಕೆಂದರೆ ಜನರು ಘಹಳ ಮೊಂಡರಾಗಿದ್ದಾರೆ. ನಾನು ಹೇಳಿದ್ದನುಐ ಅವರು ಕೇಳುವುದೂ ಇಲ್ಲ, ಅನುಸರಿಸುವುದೂ ಇಲ್ಲ.”‘
|