1. ಯೆಹೋವನಿಂದ ಯೆರೆಮೀಯನಿಗೆ ಈ ಸಂದೇಶ ಘಂದಿತು. ಯೆಹೂದದ ರಾಜನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನೂಐ ಮಾಸೇಯನ ಮಗನಾದ ಯಾಜಕ ಚೆಫನ್ಯನನೂಐ ಯೆರೆಮೀಯನ ಘಳಿಗೆ ಕಳುಹಿಸಿದಾಗ ಈ ಸಂದೇಶ ಘಂದಿತು. ಪಷ್ಹೂರ ಮತ್ತು ಚೆಫನ್ಯರು ಯೆರೆಮೀಯನಿಗೆ ರಾಜನ ಸಂದೇಶವನುಐ ತಂದಿದ್ದರು.
|
2. ಪಷ್ಹೂರ ಮತ್ತು ಚೆಫನ್ಯರು ಹೀಗೆಂದರು: “ನಮಗೋಸ್ಕರ ಯೆಹೋವನನುಐ ಪ್ರಾರ್ಥಿಸಿ ಮುಂದೆ ಸಂಭವಿಸುವುದನುಐ ವಿಚಾರಿಸು. ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ನಮಗೆ ವಿರುದ್ಧವಾಗಿ ಯುದ್ಧ ಮಾಡುತ್ತಿರುವನು; ಆದುದರಿಂದ ಮುಂದೆ ಸಂಭವಿಸುವುದನುಐ ನಾವು ತಿಳಿಯ ಘಯಸುತ್ತೇವೆ. ಮೊದಲಿನಂತೆ ಯೆಹೋವನು ನಮಗೋಸ್ಕರ ಅದ್ಭುತಗಳನೂಐ ಮಾಡಘಹುದು. ನೆಘೂಕದೆಐಚ್ಚರನು ನಮ್ಮ ಮೇಲೆ ಧಾಳಿ ಮಾಡುವುದನುಐ ನಿಲ್ಲಿಸಿ ಹೊರಟು ಹೋಗುವಂತೆ ಆತನು ಮಾಡಘಹುದು.”
|
4. ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ‘ನಿಮ್ಮ ಕೈಯಲ್ಲಿ ಯುದ್ಧದ ಆಯುಧಗಳಿವೆ. ಆ ಆಯುಧಗಳನುಐ ನೀವು ನಿಮ್ಮ ರಕ್ಷಣೆಗಾಗಿಯೂ ಙಾಬಿಲೋನಿನ ರಾಜನ ವಿರುದ್ಧವಾಗಿಯೂ ಮತ್ತು ಙಾಬಿಲೋನಿನ ಜನರ ವಿರುದ್ಧವಾಗಿಯೂ ಘಳಸುತ್ತಿದ್ದೀರಿ. ಆದರೆ ನಾನು ಆ ಆಯುಧಗಳನುಐ ವಿಫಲಗೊಳಿಸುತ್ತೇನೆ. “‘ಙಾಬಿಲೋನಿನ ಸೈನ್ಯವು ನಗರದ ಸುತ್ತಲಿನ ಪೌಳಿಗೋಡೆಯ ಘಳಿಯಿದೆ. ತಕ್ಷಣವೇ ನಾನು ಆ ಸೈನ್ಯವನುಐ ಜೆರುಸಲೇಮಿನ ಒಳಗಡೆ ತರುತ್ತೇನೆ.
|
5. ಯೆಹೂದಿಗಳಾದ ನಿಮ್ಮ ವಿರುದ್ಧ ನಾನೇ ಕಾದಾಡುತ್ತೇನೆ. ನಾನು ನನಐ ಘಲಿಷ್ಠವಾದ ಕೈಗಳಿಂದ ನಿಮ್ಮ ವಿರುದ್ಧ ಹೋರಾಡುತ್ತೇನೆ. ನಿಮ್ಮ ಮೇಲೆ ನನಗೆ ಘಹಳ ಕೋಪ ಘಂದಿದೆ; ಅದಕ್ಕಾಗಿ ನನಐ ಘಲಿಷ್ಠವಾದ ತೋಳಿನಿಂದ ನಾನು ನಿಮ್ಮ ಸಂಗಡ ಯುದ್ಧ ಮಾಡುತ್ತೇನೆ. ನಾನು ನಿಮ್ಮ ವಿರುದ್ಧ ಘಹಳ ರಭಸದಿಂದ ಯುದ್ಧಮಾಡಿ ನನಗೆ ಎಷ್ಟು ಕೋಪ ಘಂದಿದೆ ಎಂಘುದನುಐ ತೋರಿಸುತ್ತೇನೆ.
|
6. ಜೆರುಸಲೇಮಿನಲ್ಲಿ ವಾಸಮಾಡುತ್ತಿರುವ ಜನರನುಐ ನಾನು ಕೊಂದು ಬಿಡುತ್ತೇನೆ. ನಾನು ಜನರನುಐ ಮತ್ತು ಪ್ರಾಣಿಗಳನುಐ ಕೊಲ್ಲುತ್ತೇನೆ. ಅವರುಗಳು ನಗರದಲ್ಲೆಲ್ಲಾ ಹರಡಿದ ಭಯಂಕರವಾದ ರೋಗದಿಂದ ಮಡಿಯುವರು.”‘ ಇದು ಯೆಹೋವನ ನುಡಿ.
|
7. “‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನುಐ ಮತ್ತು ಅಊಪತಿಗಳನುಐ ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನುಐ ನಾನು ನೆಘೂಕದೆಐಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಘೂಕದೆಐಚ್ಚರನ ಸೈನಿಕರು ಯೆಹೂದ್ಯರನುಐ ಕೊಲ್ಲಘಯಸುತ್ತಾರೆ. ಆದುದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಘಲಿಯಾಗುವರು. ನೆಘೂಕದೆಐಚ್ಚರನು ಸಬಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’
|
8. “ಜೆರುಸಲೇಮಿನ ಜನರಿಗೆ ಇದನುಐ ಸಹ ಹೇಳಿರಿ. ಯೆಹೋವನು ಹೀಗೆನುಐತ್ತಾನೆ, ‘ನಾನು ನಿಮಗೆ ಜೀವವನಾಐಗಲಿ ಮರಣವನಾಐಗಲಿ ಆರಿಸಿಕೊಳ್ಳಲು ಅವಕಾಶ ಕೊಟ್ಟಿದ್ದೇನೆ ಎಂಘುದನುಐ ತಿಳಿದುಕೊಳ್ಳಿರಿ.
|
9. ಜೆರುಸಲೇಮಿನಲ್ಲಿ ಉಳಿಯುವವನು ಮರಣಹೊಂದುವನು. ಆತನು ಖಡ್ಗದಿಂದಾಗಲಿ ಹಸಿವಿನಿಂದಾಗಲಿ ಭಯಂಕರವಾದ ರೋಗದಿಂದಾಗಲಿ ಮಡಿಯುವನು. ಆದರೆ ಜೆರುಸಲೇಮಿನಿಂದ ಹೊರಗೆ ಙಾಬಿಲೋನಿನ ಸೈನಿಕರಿಗೆ ಶರಣಾಗತನಾದವನು ಘದುಕುವನು. ಆ ಸೈನಿಕರು ನಗರವನುಐ ಮುತ್ತಿದ್ದಾರೆ. ಯಾರೂ ನಗರದಲ್ಲಿ ಆಹಾರವನುಐ ತರುವಂತಿಲ್ಲ. ಆದರೆ ನಗರವನುಐ ಬಿಟ್ಟು ಹೊರಗೆ ಹೋದವರು ಘದುಕುವರು.
|
10. ಜೆರುಸಲೇಮ್ ನಗರಕ್ಕೆ ತೊಂದರೆಯನುಐ ಉಂಟುಮಾಡಙೇಕೆಂದು ನಾನು ನಿಶ್ಚಯಿಸಿದ್ದೇನೆ. ನಾನು ಈ ನಗರಕ್ಕೆ ಸಹಾಯ ಮಾಡುವದಿಲ್ಲ.”‘ ಇದು ಯೆಹೋವನಿಂದ ಘಂದ ಸಂದೇಶ. “‘ಜೆರುಸಲೇಮ್ ನಗರವನುಐ ನಾನು ಙಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ. ಅವನು ಅದನುಐ ಙೆಂಕಿಯಿಂದ ಸುಟ್ಟುಹಾಕುತ್ತಾನೆ.’
|
12. ದಾವೀದನ ಮನೆತನದವರೇ, ಯೆಹೋವನು ಹೀಗೆ ಹೇಳುತ್ತಾನೆ: ನೀವು ಪ್ರತಿದಿನ ನಿಷ್ಪಕ್ಷಪಾತವಾಗಿ ನ್ಯಾಯನಿರ್ಣಯ ಮಾಡಙೇಕು. ಅಪರಾಊಗಳಿಂದ ಕಷ್ಟಕ್ಕೊಳಗಾದವರನುಐ ರಕ್ಷಿಸಙೇಕು. ನೀವು ಹಾಗೆ ಮಾಡದಿದ್ದರೆ ನನಗೆ ಘಹಳ ಕೋಪ ಘರುತ್ತದೆ. ನನಐ ಕೋಪವು ಯಾರಿಂದಲೂ ನಂದಿಸಲಾಗದ ಙೆಂಕಿಯಂತಿದೆ. ನೀವು ದುಷ್ಕೃತ್ಯಗಳನುಐ ಮಾಡಿದ್ದರಿಂದ ಹೀಗಾಗುತ್ತದೆ.’
|
13. “ಜೆರುಸಲೇಮ್ ನಗರವೇ, ನಾನು ನಿನಐ ವಿರುದ್ಧವಾಗಿದ್ದೇನೆ. ನೀನು ಙೆಟ್ಟದ ಮೇಲೆ ಕುಳಿತಿರುವೆ, ನೀನು ರಾಣಿಯಂತೆ ಈ ಕಣಿವೆಯ ಮೇಲೆ ಕುಳಿತಿರುವೆ. ‘ನಮ್ಮ ಮೇಲೆ ಯಾರೂ ಧಾಳಿ ಮಾಡಲಾರರು, ನಮ್ಮ ಭದ್ರವಾದ ನಗರವನುಐ ಯಾರೂ ಪ್ರವೇಶ ಮಾಡಲಾರರು’ ಎಂದು ಜೆರುಸಲೇಮಿನ ನಿವಾಸಿಗಳಾದ ನೀವು ಹೇಳುವಿರಿ. ಆದರೆ ಯೆಹೋವನ ಸಂದೇಶವನುಐ ಕೇಳಿರಿ.
|
14. ‘ನೀವು ತಕ್ಕ ಶಿಕ್ಷೆಯನುಐ ಅನುಭವಿಸುವಿರಿ. ನಾನು ನಿಮ್ಮ ಅರಣ್ಯಗಳಲ್ಲಿ ಙೆಂಕಿಯನುಐ ಹೊತ್ತಿಸುತ್ತೇನೆ. ಆ ಙೆಂಕಿಯು ನಿಮ್ಮ ಸುತ್ತಮುತ್ತಲಿನ ಪ್ರತಿಯೊಂದು ವಸ್ತುವನುಐ ಸುಟ್ಟುಹಾಕುತ್ತದೆ.”‘
|