1. ಯೆಹೋವನ ಸಂದೇಶವಿದು: “ಯೆಹೂದದ ಕುರುಘರಿಗೆ ಒಳ್ಳೆಯದಾಗುವದಿಲ್ಲ. ಈ ಕುರುಘರು ಕುರಿಗಳನುಐ ಹಾಳುಮಾಡುತ್ತಿದ್ದಾರೆ. ಅವರು ನನಐ ಹುಲ್ಲುಗಾವಲಿನಿಂದ ಕುರಿಗಳು ಎಲ್ಲಾ ದಿಕ್ಕುಗಳಿಗೂ ಓಡಿಹೋಗುವಂತೆ ಮಾಡುತ್ತಿದ್ದಾರೆ.”
|
2. ಆ ಕುರುಘರು ನನಐ ಜನರಿಗೆ ಹೊಣೆಗಾರರಾಗಿದ್ದಾರೆ. ಇಸ್ರೇಲಿನ ದೇವರಾದ ಯೆಹೋವನು ಆ ಕುರುಘರಿಗೆ ಹೀಗೆ ಹೇಳುತ್ತಾನೆ, “ನನಐ ಕುರಿಗಳು ಎಲ್ಲಾ ದಿಕ್ಕುಗಳಿಗೂ ಚದರುವಂತೆ ನೀವು ಮಾಡಿರುವಿರಿ. ನೀವು ಅವುಗಳನುಐ ಓಡಿಸಿ ಬಿಟ್ಟಿದ್ದೀರಿ. ನೀವು ಅವುಗಳ ಯೋಗಕ್ಷೇವುವನುಐ ನೋಡಿಕೊಳ್ಳಲಿಲ್ಲ. ಈಗ ನಾನು ನಿಮ್ಮನುಐ ವಿಚಾರಿಸಿಕೊಳ್ಳುತ್ತೇನೆ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮ್ಮನುಐ ದಂಡಿಸುತ್ತೇನೆ.” ಯೆಹೋವನು ಹೀಗೆ ಹೇಳಿದನು.
|
3. “ನಾನು ನನಐ ಕುರಿಗಳನುಐ ಙೇರೆ ದೇಶಗಳಿಗೆ ಕಳುಹಿಸಿದೆ. ಆದರೆ ಉಳಿದ ನನಐ ಕುರಿಗಳನುಐ ಒಂದೆಡೆ ಸೇರಿಸುವೆನು. ಅವುಗಳನುಐ ಅವುಗಳ ಹುಲ್ಲುಗಾವಲಿಗೆ ತರುವೆನು. ಅವುಗಳಿಗೆ ಅನೇಕ ಮಕ್ಕಳಾಗಿ ಅವುಗಳ ಸಂಖ್ಯೆ ಙೆಳೆಯುವುದು.
|
4. ನನಐ ಕುರಿಗಳನುಐ ನೋಡಿಕೊಳ್ಳುವದಕ್ಕೆ ನಾನು ಹೊಸ ಕುರುಘರನುಐ ನೇಮಿಸುವೆನು. ಆ ಕುರುಘರು ನನಐ ಕುರಿಗಳ ಯೋಗಕ್ಷೇವುವನುಐ ನೋಡಿಕೊಳ್ಳುವರು. ನನಐ ಕುರಿಗಳು ಙೆದರುವದಿಲ್ಲ, ಭಯಪಡುವದಿಲ್ಲ. ನನಐ ಒಂದು ಕುರಿಯೂ ಕಳೆದು ಹೋಗುವದಿಲ್ಲ.” ಇದು ಯೆಹೋವನ ಸಂದೇಶ.
|
5. ಇದು ಯೆಹೋವನ ಸಂದೇಶ: “ನಾನು ಒಳ್ಳೆಯ ‘ಸಸಿಯನುಐ’ ಚಿಗುರಿಸುವ ಕಾಲ ಘಂದಿದೆ. ಅವನು ಘುದ್ಧಿವಂತಿಕೆಯಿಂದ ಆಳುವ ರಾಜನಾಗಿರುವನು. ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಘದ್ಧವಾದುದ್ದನುಐ ಮಾಡುವನು.
|
6. ಸದ್ಧರ್ಮದ ‘ಸಸಿಯ’ ಸಮಯದಲ್ಲಿ ಯೆಹೂದದ ಜನರು ರಕ್ಷಿಸಲ್ಪಡುವರು ಮತ್ತು ಇಸ್ರೇಲ್ ಸುರಕ್ಷಿತವಾಗಿರುವುದು. ಯೆಹೋವನೇ, ನಮ್ಮ ಸದ್ಧರ್ಮ ಎಂಘ ಹೆಸರು ಅವನಿಗಾಗುವುದು.”
|
7. ಇದು ಯೆಹೋವನಿಂದ ಘಂದ ಸಂದೇಶ: “ಜನರು ಇನುಐ ಮೇಲೆ ದೇವರ ಆಣೆಯನುಐ ಹಳೆಯ ರೀತಿಯಲ್ಲಿ ಹೇಳಲಾರದ ಕಾಲ ಘರುತ್ತಿದೆ. ‘ಇಸ್ರೇಲರನುಐ ಈಜಿಪ್ಟಿನಿಂದ ಹೊರತಂದ ಯೆಹೋವನ ಆಣೆ’ ಎಂಘುದು ದೇವರ ಆಣೆಯ ಹಳೆಯ ರೀತಿಯಾಗಿತ್ತು.
|
8. ಆದರೆ ಹೊಸ ಕಾಲ ಘರಲಿದೆ. ಆಗ, ‘ಇಸ್ರೇಲರನುಐ ಉತ್ತರದ ನಾಡಿನಿಂದಲೂ ಅವರನುಐ ಚದರಿಸಿಬಿಟ್ಟಿದ್ದ ಎಲ್ಲ ದೇಶಗಳಿಂದಲೂ ಹೊರತಂದ ಯೆಹೋವನಾಣೆ’ ಎಂದು ಹೇಳುವರು. ಆಗ ಇಸ್ರೇಲರು ಸಬದೇಶದಲ್ಲಿ ನೆಲಸುವರು.”
|
9. ಪ್ರವಾದಿಗಳಿಗೊಂದು ಸಂದೇಶ. ನಾನು ಘಹಳ ದುಃಖಿತನಾಗಿದ್ದೇನೆ. ನನಐ ಹೃದಯ ಒಡೆದುಹೋಗಿದೆ. ನನಐ ಎಲುಘುಗಳೆಲ್ಲಾ ನಡುಗುತ್ತಿವೆ. ನಾನು ಅಮಲೇರಿದವನಂತಿದ್ದೇನೆ. ಯೆಹೋವನೂ ಆತನ ಪರಿಶುದ್ಧ ನುಡಿಗಳೂ ಇದಕ್ಕೆ ಕಾರಣ.
|
10. ಯೆಹೂದ ದೇಶವು ವ್ಯಭಿಚಾರಿಗಳಿಂದ ತುಂಬಿಹೋಗಿದೆ. ಅವರು ಅನೇಕ ರೀತಿಯಲ್ಲಿ ಅಪನಂಬಿಗಸ್ತರಾಗಿದ್ದಾರೆ. ಯೆಹೋವನು ನಾಡನುಐ ಶಪಿಸಿದ್ದರಿಂದ ಅದು ಘರಡುಭೂಮಿಯಾಯಿತು. ಹುಲ್ಲುಗಾವಲಿನ ಸಸಿಗಳು ಒಣಗಿ ಸತ್ತು ಹೋಗುತ್ತಲಿವೆ. ಹೊಲಗಳು ಮರುಭೂಮಿಯಂತಾಗಿವೆ. ಪ್ರವಾದಿಗಳು ಸೆರೆಒಯ್ಯಲ್ಪಟ್ಟಿದ್ದಾರೆ. ಆ ಪ್ರವಾದಿಗಳು ತಮ್ಮ ಪ್ರಭಾವವನೂಐ ಶಕ್ತಿಯನೂಐ ತಪ್ಪಾಗಿ ಘಳಸಿಕೊಳ್ಳುತ್ತಿದ್ದಾರೆ.
|
11. “ಪ್ರವಾದಿಗಳೂ ಯಾಜಕರೂ ದುಷ್ಟರಾಗಿದ್ದಾರೆ. ಅವರು ನನಐ ಪವಿತ್ರಾಲಯದಲ್ಲಿಯೇ ದುಷ್ಕಾರ್ಯಗಳನುಐ ಮಾಡುವುದನುಐ ನಾನು ನೋಡಿದ್ದೇನೆ.” ಇದು ಯೆಹೋವನಿಂದ ಘಂದ ಸಂದೇಶ.
|
12. “ಆದುದರಿಂದ ನಾನು ಅವರಿಗೆ ನನಐ ಸಂದೇಶಗಳನುಐ ಇನುಐ ಮೇಲೆ ಕೊಡುವುದಿಲ್ಲ. ಆಗ ಅವರು ಕತ್ತಲಲ್ಲಿ ನಡೆಯಙೇಕಾಗುವುದು. ಆ ಪ್ರವಾದಿಗಳ ಮತ್ತು ಯಾಜಕರ ಮಾರ್ಗಗಳು ಜಾರುವ ದಾರಿಗಳಾಗಿವೆ. ಆ ಪ್ರವಾದಿಗಳು ಮತ್ತು ಯಾಜಕರು ಕತ್ತಲಲ್ಲಿ ಬೀಳುವರು. ನಾನು ಅವರಿಗೆ ಕೇಡನುಐ ಘರಮಾಡಿ ಅವರನುಐ ದಂಡಿಸುವೆನು” ಇದು ಯೆಹೋವನಿಂದ ಘಂದ ಸಂದೇಶ.
|
13. “ಸಮಾರ್ಯದ ಪ್ರವಾದಿಗಳು ಕೆಟ್ಟದ್ದಾಗಿ ನಡೆದುಕೊಂಡದ್ದನುಐ ನಾನು ನೋಡಿದ್ದೇನೆ. ಅವರು ಙಾಳ್ ದೇವತೆಗೋಸ್ಕರ ಆವೇಶದಿಂದ ಪ್ರವಾದಿಸಿದ್ದನುಐ ನಾನು ಕಂಡಿದ್ದೇನೆ. ಆ ಪ್ರವಾದಿಗಳು ಇಸ್ರೇಲಿನ ಜನರನುಐ ಯೆಹೋವನಿಂದ ದೂರ ತೆಗೆದುಕೊಂಡು ಹೋಗಿದ್ದಾರೆ.
|
14. ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಟಕಾರ್ಯಗಳನುಐ ಮಾಡುವುದನುಐ ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನುಐ ಕೇಳಿ, ಆ ಸುಳ್ಳುಙೋಧನೆಗಳನುಐ ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನುಐ ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದುದರಿಂದ ಜನರು ಪಾಪ ಮಾಡುವದನುಐ ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.”
|
15. ಸರ್ವಶಕ್ತನಾದ ಯೆಹೋವನು ಪ್ರವಾದಿಗಳ ಘಗ್ಗೆ ಹೀಗನುಐತ್ತಾನೆ, “ನಾನು ಆ ಪ್ರವಾದಿಗಳನುಐ ದಂಡಿಸುವೆನು. ಆ ಶಿಕ್ಷೆಯು ವಿಷಪೂರಿತ ಆಹಾರದಂತೆಯೂ ನೀರಿನಂತೆಯೂ ಇರುವುದು. ಪ್ರವಾದಿಗಳು ಒಂದು ಆಧ್ಯಾತ್ಮಿಕ ವ್ಯಾಊಯನುಐ ಪ್ರಾರಂಭಿಸಿದರು. ಆ ವ್ಯಾಊಯು ಇಡೀ ದೇಶದಲ್ಲೆಲ್ಲ ಪ್ರಸರಿಸಿತು. ಆದುದರಿಂದ ನಾನು ಆ ಪ್ರವಾದಿಗಳನುಐ ಶಿಕ್ಷಿಸುತ್ತೇನೆ. ಆ ವ್ಯಾಊಯು ಆ ಪ್ರವಾದಿಗಳಿಂದ ಜೆರುಸಲೇಮಿಗೆ ಘಂದಿತು.”
|
16. ಸರ್ವಶಕ್ತನಾದ ಯೆಹೋವನು ಹೀಗನುಐತ್ತಾನೆ: “ಆ ಪ್ರವಾದಿಗಳು ನಿಮಗೆ ಹೇಳುತ್ತಿರುವ ವಿಷಯಗಳ ಕಡೆಗೆ ಗಮನ ಕೊಡಙೇಡಿರಿ. ಅವರು ನಿಮ್ಮನುಐ ಮರುಳುಗೊಳಿಸಲು ಪ್ರಯತಿಐಸುತ್ತಿದ್ದಾರೆ. ಅವರು ದರ್ಶನಗಳ ಘಗ್ಗೆ ಹೇಳುತ್ತಾರೆ. ಅವರ ದರ್ಶನಗಳು ಅವರ ಮನಸ್ಸಿನಿಂದ ಘಂದವುಗಳೇ ಹೊರತು ನನಿಐಂದ ಘಂದವುಗಳಲ್ಲ.
|
17. ಕೆಲವು ಜನರು ಯೆಹೋವನ ನಿಜವಾದ ಸಂದೇಶಗಳನುಐ ದೆಬಷೀಸುತ್ತಾರೆ. ಆದುದರಿಂದ ಆ ಪ್ರವಾದಿಗಳು ಆ ಜನರಿಗೆ ಙೇರೆಯದನೆಐ ಹೇಳುತ್ತಾರೆ. ಅವರು ‘ನಿಮಗೆ ಶುಭವಾಗುವುದು’ ಎನುಐತ್ತಾರೆ. ಕೆಲವು ಜನರು ಘಹಳ ಮೊಂಡರಾಗಿದ್ದಾರೆ. ಅವರು ತಮ್ಮ ಮನಸ್ಸಿಗೆ ಘಂದುದನೆಐ ಮಾಡುತ್ತಾರೆ. ಅವರಿಗೆ ಈ ಪ್ರವಾದಿಗಳು ‘ನಿಮಗೆ ಯಾವ ಕೇಡೂ ಸಂಭವಿಸುವದಿಲ್ಲ’ ಎಂದು ಹೇಳುತ್ತಾರೆ.
|
18. ಈ ಪ್ರವಾದಿಗಳಲ್ಲಿ ಯಾರೊಘ್ಬರೂ ಪರಲೋಕದ ಸಭೆಯಲ್ಲಿ ನಿಂತಿಲ್ಲ. ಯಾರೊಘ್ಬರೂ ಯೆಹೋವನ ಸಂದೇಶವನುಐ ಕೇಳಿಲ್ಲ, ಅಥವಾ ನೋಡಿಲ್ಲ. ಯಾರೊಘ್ಬರೂ ಯೆಹೋವನ ಸಂದೇಶವನುಐ ಸೂಕ್ಷ್ಮವಾಗಿ ಪರಿಶೀಲಿಸಿಲ್ಲ.
|
19. ಈಗ ಯೆಹೋವನಿಂದ ದಂಡನೆಯು ಬಿರುಗಾಳಿಯಂತೆ ಘರುವುದು. ಯೆಹೋವನ ಕೋಪವು ತೂಫಾನಿನಂತೆ ದುಷ್ಟರ ತಲೆಯ ಮೇಲೆ ಆರ್ಭಟಿಸಿ ಬೀಳುವುದು.
|
20. ಆತನು ಮಾಡಙೇಕೆಂದು ಯೋಜಿಸಿದ್ದನುಐ ಮಾಡಿ ಮುಗಿಸುವವರೆಗೆ ಆತನ ಕೋಪವು ಕಡಿಮೆಯಾಗುವುದಿಲ್ಲ. ಆ ದಿನವಾದ ಮೇಲೆ ನೀವು ಇದನುಐ ಸರಿಯಾಗಿ ಅರ್ಥಮಾಡಿಕೊಳ್ಳುವಿರಿ.
|
21. ನಾನು ಆ ಪ್ರವಾದಿಗಳನುಐ ಕಳುಹಿಸಲಿಲ್ಲ. ಆದರೂ ಅವರು ತಮ್ಮ ಸಂದೇಶವನುಐ ಕೊಡಲು ಆತುರಪಟ್ಟರು. ನಾನು ಅವರೊಂದಿಗೆ ಮಾತನಾಡಲಿಲ್ಲ ಆದರೂ ಅವರು ನನಐ ಹೆಸರು ಹೇಳಿ ಉಪದೇಶ ಮಾಡಿದರು.
|
22. ಅವರು ನನಐ ಪರಲೋಕದ ಸಭೆಯಲ್ಲಿ ಭಾಗವಹಿಸಿದ್ದ ಪಕ್ಷದಲ್ಲಿ ಅವರು ನನಐ ಸಂದೇಶಗಳನುಐ ಯೆಹೂದದ ಜನರಿಗೆ ಹೇಳಘಹುದಾಗಿತ್ತು. ಅವರ ಕೆಟ್ಟತನವನೂಐ ದುಷ್ಟತನವನೂಐ ತಡೆಯಘಹುದಾಗಿತ್ತು.”
|
24. ಒಘ್ಬನು ನನಗೆ ಕಾಣದಂತೆ ಗುಪ್ತವಾದ ಸ್ಥಳದಲ್ಲಿ ಅಡಗಿಕೊಳ್ಳಲು ಪ್ರಯತಿಐಸಿದರೂ ನಾನು ಅವನನುಐ ಸರಾಗವಾಗಿ ನೋಡಘಲ್ಲೆನು. ನಾನು ಭೂಮ್ಯಾಕಾಶಗಳ ಎಲ್ಲಾ ಕಡೆಗಳಲ್ಲೂ ಇದ್ದೇನೆ.” ಯೆಹೋವನೇ ಇವುಗಳನುಐ ಹೇಳಿದ್ದಾನೆ.
|
25. “ನನಐ ಹೆಸರಿನಿಂದ ಸುಳ್ಳುಙೋಧನೆ ಮಾಡುವ ಪ್ರವಾದಿಗಳಿದ್ದಾರೆ. ಅವರು ‘ನಾನೊಂದು ಕನಸು ಕಂಡೆ, ನಾನೊಂದು ಕನಸು ಕಂಡೆ’ ಎಂದು ಹೇಳುತ್ತಾರೆ.
|
26. ಎಷ್ಟು ದಿನ ಹೀಗೆ ನಡೆಯುವುದು? ಆ ಪ್ರವಾದಿಗಳು ಸುಳ್ಳುಗಳನೆಐ ಯೋಚಿಸುತ್ತಾರೆ. ಆಮೇಲೆ ಆ ಸುಳ್ಳುಗಳನೆಐ ಜನರಿಗೆ ಙೋಊಸುತ್ತಾರೆ.
|
27. ಯೆಹೂದದ ಜನರು ನನಐ ಹೆಸರನುಐ ಮರೆಯುವಂತೆ ಅವರು ಪ್ರಯತಐ ಮಾಡುತ್ತಿದ್ದಾರೆ. ಅವರು ಒಘ್ಬರಿಗೊಘ್ಬರು ಈ ಸುಳ್ಳು ಕನಸುಗಳ ಘಗ್ಗೆ ಹೇಳಿ ಹೀಗೆ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನಐನುಐ ಮರೆತಂತೆಯೇ ನನಐ ಜನರು ಸಹ ನನಐನುಐ ಮರೆಯಲೆಂದು ಪ್ರಯತಐ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನಐನುಐ ಮರೆತು ಸುಳ್ಳುದೇವರಾದ ಙಾಳನನುಐ ಪೂಜಿಸಿದರು.
|
28. ಹೊಟ್ಟು ಗೋಊಯ ಕಾಳಲ್ಲ. ಅದೇ ರೀತಿ, ಆ ಪ್ರವಾದಿಗಳ ಕನಸುಗಳು ನನಐ ಸಂದೇಶಗಳಲ್ಲ. ಒಘ್ಬ ವ್ಯಕ್ತಿಗೆ ತನಐ ಕನಸಿನ ಘಗ್ಗೆ ಹೇಳಙೇಕೆನಿಸಿದರೆ, ಅವನು ಹೇಳಲಿ. ಆದರೆ ನನಐ ಸಂದೇಶವನುಐ ಕೇಳಿದ ಮನುಷ್ಯನು ಆ ಸಂದೇಶವನುಐ ಯಥಾರ್ಥವಾಗಿ ಹೇಳಲಿ.
|
30. “ನಾನು ಸುಳ್ಳುಪ್ರವಾದಿಗಳ ವಿರೋಊಯಾಗಿದ್ದೇನೆ.” ಇದು ಯೆಹೋವನ ನುಡಿ. ಈ ಪ್ರವಾದಿಗಳು ನನಐ ಪದಗಳನುಐ ಒಘ್ಬರಿಂದೊಘ್ಬರು ಕದಿಯುತ್ತಿದ್ದಾರೆ.
|
31. ನಾನು ಸುಳ್ಳುಪ್ರವಾದಿಗಳನುಐ ವಿರೋಊಸುತ್ತೇನೆ.” ಇದು ಯೆಹೋವನ ನುಡಿ. “ಅವರು ತಮ್ಮ ಮಾತುಗಳನುಐ ಹೇಳಿ ಅದು ನನಐ ಸಂದೇಶವೆಂಘುವಂತೆ ನಟನೆ ಮಾಡುತ್ತಾರೆ.
|
32. ನಾನು ಕಾಲ್ಪನಿಕ ಕನಸುಗಳನುಐ ಙೋಊಸುವ ಸುಳ್ಳುಪ್ರವಾದಿಗಳ ವಿರೋಊಯಾಗಿದ್ದೇನೆ.” ಇದು ಪ್ರಭುವಿನ ನುಡಿ. “ಅವರು ತಮ್ಮ ಸುಳ್ಳುಙೋಧನೆಗಳಿಂದ ನನಐ ಜನರನುಐ ಅಡ್ಡದಾರಿಗೆಳೆಯುತ್ತಾರೆ. ನಾನು ಜನರಿಗೆ ಉಪದೇಶ ಮಾಡುವದಕ್ಕಾಗಿ ಆ ಪ್ರವಾದಿಗಳನುಐ ಕಳುಹಿಸಿಲ್ಲ. ನನಗೋಸ್ಕರವಾಗಿ ಏನನಾಐದರೂ ಮಾಡಲು ನಾನು ಅವರಿಗೆ ಎಂದೂ ಆಜ್ಞಾಪಿಸಿಲ್ಲ. ಅವರು ಯೆಹೂದದ ಜನರಿಗೆ ಸಬಲ್ಪವೂ ಸಹಾಯವನುಐ ಮಾಡಲಾರರು” ಇದು ಯೆಹೋವನ ನುಡಿ.
|
33. “ಯೆಹೂದದ ಜನರಾಗಲಿ ಪ್ರವಾದಿಯಾಗಲಿ ಯಾಜಕನಾಗಲಿ ‘ಯೆರೆಮೀಯನೇ, ಯೆಹೋವನು ದಯಪಾಲಿಸಿರುವ ಪ್ರಕಟನೆಯೇನು?’ ಎಂದು ನಿನಐನುಐ ಕೇಳಘಹುದು. ನೀನು ಅವರಿಗೆ, ‘ಯೆಹೋವನಿಗೆ ನೀವೇ ದೊಡ್ಡ ಭಾರ. ನಾನು ಆ ಭಾರವನುಐ ಕೆಳಗೆ ಎಸೆದುಬಿಡುತ್ತೇನೆ”‘ ಎಂದು ಉತ್ತರಿಸು. ಇದು ಯೆಹೋವನ ನುಡಿ.
|
34. “ಒಘ್ಬ ಪ್ರವಾದಿಯಾಗಲಿ ಯಾಜಕನಾಗಲಿ ಸಾಮಾನ್ಯ ಮನುಷ್ಯನಾಗಲಿ ‘ಇದು ಯೆಹೋವನ ಭಾರ’ ಎಂದು ಹೇಳಿದರೆ ಅವನು ಸುಳ್ಳು ಹೇಳಿದಂತೆಯೇ. ಆದುದರಿಂದ ನಾನು ಆ ವ್ಯಕ್ತಿಯನುಐ ಮತ್ತು ಅವರ ಇಡೀ ಕುಟುಂಘವನುಐ ದಂಡಿಸುತ್ತೇನೆ.
|
36. ನೀವು ಪುನಃ ಎಂದಿಗೂ ‘ಯೆಹೋವನ ಭಾರ’ ಎಂಘ ಮಾತನುಐ ಉಪಯೋಗಿಸಕೂಡದು. ಏಕೆಂದರೆ ಯೆಹೋವನ ಸಂದೇಶವು ಯಾರಿಗೂ ಭಾರವಾಗಙೇಕಾಗಿಲ್ಲ. ಆದರೆ ನೀವು ನಿಮ್ಮ ದೇವರ ಮಾತುಗಳನುಐ ತಲೆಕೆಳಗೆ ಮಾಡಿದ್ದೀರಿ. ಆತನು ಸರ್ವಶಕ್ತನಾಗಿದ್ದಾನೆ ಮತ್ತು ಜೀವಸಬರೂಪನಾದ ದೇವರಾಗಿದ್ದಾನೆ.
|
37. “ನೀವು ದೇವರ ಸಂದೇಶವನುಐ ತಿಳಿದುಕೊಳ್ಳ ಘಯಸಿದರೆ ಪ್ರವಾದಿಯನುಐ ಕುರಿತು ‘ಯೆಹೋವನು ನಿನಗೆ ಏನೆಂದು ಉತ್ತರವನುಐ ಕೊಟ್ಟನು?’ ಅಥವಾ ‘ಯೆಹೋವನು ಏನು ಹೇಳಿದನು?’ ಎಂದು ಕೇಳಿರಿ.
|
38. ಆದರೆ ‘ಯೆಹೋವನ ಭಾರವೇನು?’ ಎಂದು ಕೇಳಙೇಡಿರಿ. ನೀವು ಆ ಪದಗಳನುಐ ಘಳಸಿದರೆ ಯೆಹೋವನು ನಿಮಗೆ ಹೀಗೆ ಹೇಳುವನು: ‘ನೀವು ನನಐ ಸಂದೇಶವನುಐ ‘ಯೆಹೋವನ ಭಾರವೆಂದು’ ಹೇಳಙಾರದಾಗಿತ್ತು. ಆ ಪದಗಳನುಐ ಘಳಸಙಾರದೆಂದು ನಾನು ನಿಮಗೆ ಹೇಳಿದ್ದೇನೆ.
|
39. ಆದರೆ ನೀವು ನನಐ ಸಂದೇಶವನುಐ ‘ಭಾರ’ವೆಂದು ಹೇಳಿದ್ದೀರಿ. ಆದುದರಿಂದ ನಾನು ನಿಮ್ಮನುಐ ಒಂದು ಭಾರದಂತೆ ಎತ್ತಿ ನನಿಐಂದ ದೂರಕ್ಕೆ ಎಸೆಯುತ್ತೇನೆ. ನಾನು ನಿಮ್ಮ ಪೂರ್ವಿಕರಿಗೆ ಜೆರುಸಲೇಮ್ ನಗರವನುಐ ಕೊಟ್ಟೆ. ಆದರೆ ನಾನು ನಿಮ್ಮನೂಐ ಆ ನಗರವನೂಐ ನನಿಐಂದ ದೂರ ಎಸೆಯುವೆನು.
|