ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
1. ಎರಡನೇ ಙಾರಿ ಯೆರೆಮೀಯನಿಗೆ ಯೆಹೋವನಿಂದ ಸಂದೇಶ ಘಂದಿತು. ಯೆರೆಮೀಯನು ಇನೂಐ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು.
2. “ಯೆಹೋವನು ಭೂಮಿಯನುಐ ಸೃಷ್ಟಿಸಿದನು. ಆತನೇ ಅದನುಐ ಸುರಕ್ಷಿತವಾಗಿಡುವನು. ಯೆಹೋವನು ಇಂತೆನುಐತ್ತಾನೆ:
3. ‘ಯೆಹೂದವೇ, ನನಗೆ ಪ್ರಾರ್ಥಿಸು. ಆಗ ನಾನು ನಿನಗೆ ಉತ್ತರಿಸುವೆನು. ನಾನು ನಿನಗೆ ಘಹು ಮುಖ್ಯವಾದ ರಹಸ್ಯಗಳನುಐ ತಿಳಿಸುತ್ತೇನೆ. ಈ ಸಂಗತಿಗಳನುಐ ನೀನು ಹಿಂದೆಂದೂ ಕೇಳಲಿಲ್ಲ.
4. ಯೆಹೋವನು ಇಸ್ರೇಲಿನ ದೇವರಾಗಿದ್ದಾನೆ. ಜೆರುಸಲೇಮಿನಲ್ಲಿನ ಮನೆಗಳ ಘಗ್ಗೆಯೂ ಮತ್ತು ಯೆಹೂದದ ರಾಜರ ಅರಮನೆಗಳ ಘಗ್ಗೆಯೂ ಯೆಹೋವನು ಹೀಗೆ ಹೇಳುತ್ತಾನೆ. ವೈರಿಗಳು ಆ ಮನೆಗಳನುಐ ಕೆಡವಿಬಿಡುತ್ತಾರೆ. ವೈರಿಗಳು ನಗರದ ಕೋಟೆಗೋಡೆಗಳ ತುದಿಯವರೆಗೂ ಇಳಿಜಾರಾದ ಗೋಡೆಗಳನುಐ ಕಟ್ಟುತ್ತಾರೆ. ವೈರಿಗಳು ಖಡ್ಗ ಹಿಡಿದು ಈ ನಗರದ ಜನರೊಂದಿಗೆ ಕಾದಾಡುವರು.
5. “‘ಜೆರುಸಲೇಮಿನ ಜನರು ಅನೇಕ ದುಷ್ಕೃತ್ಯಗಳನುಐ ಮಾಡಿದ್ದಾರೆ. ನಾನು ಅವರ ಮೇಲೆ ಕೋಪಗೊಂಡಿದ್ದೇನೆ; ಅವರಿಗೆ ವಿರುದ್ಧವಾಗಿದ್ದೇನೆ. ನಾನು ಅಲ್ಲಿ ಘಹಳ ಜನರನುಐ ಕೊಂದುಹಾಕುವೆನು. ಙಾಬಿಲೋನಿನ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡಲು ಘರುವುದು. ಜೆರುಸಲೇಮಿನ ಮನೆಗಳಲ್ಲಿ ಅನೇಕಾನೇಕ ಮೃತ ದೇಹಗಳು ಕಣ್ಣಿಗೆ ಬೀಳುವವು.
6. “‘ಅನಂತರ ನಾನು ಆ ನಗರದ ಜನರನುಐ ಕ್ಷಮಿಸುವೆನು. ಆ ಜನರು ಶಾಂತಿಯನೂಐ ಸುರಕ್ಷಣೆಯನೂಐ ಪಡೆಯುವಂತೆ ಮಾಡುವೆನು.
7. ಯೆಹೂದ ಮತ್ತು ಇಸ್ರೇಲುಗಳಿಗೆ ಮತ್ತೊಮ್ಮೆ ಒಳ್ಳೆಯದಾಗುವಂತೆ ಮಾಡುವೆನು. ಅವರನುಐ ನಾನು ಮೊದಲಿನಂತೆ ಶಕ್ತಿಶಾಲಿಗಳನಾಐಗಿ ಮಾಡುವೆನು.
8. ಅವರು ನನಐ ವಿರುದ್ಧ ಪಾಪಗಳನುಐ ಮಾಡಿದರೂ ಅವರ ಪಾಪಗಳನುಐ ತೊಳೆದುಬಿಡುವೆನು. ಅವರು ನನಐ ವಿರುದ್ಧ ಕಾದಾಡಿದರೂ ಅವರನುಐ ಕ್ಷಮಿಸುವೆನು.
9. ಆಗ ಜೆರುಸಲೇಮ್ ಒಂದು ಅದ್ಭುತವಾದ ಸ್ಥಳವಾಗುವುದು; ಜನರು ಸಂತೋಷದಿಂದಿರುವರು. ಅಲ್ಲಿ ನಡೆದ ಒಳ್ಳೆಯ ಸಂಗತಿಗಳ ಘಗ್ಗೆ ಕೇಳಿದಾಗ ಙೇರೆ ಜನಾಂಗಗಳ ಜನರು ಅದನುಐ ಹೊಗಳುವರು; ವಿಸ್ಮಯಪಡುವರು. ನಾನು ಜೆರುಸಲೇಮಿಗೆ ಮಾಡುತ್ತಿರುವ ಒಳಿತಿನ ವಿಷಯವು ಅವರ ಕಿವಿಗೆ ಬೀಳುವುದು.’
10. “ನಮ್ಮ ದೇಶವು ಒಂದು ಘರಿದಾದ ಮರುಭೂಮಿಯಾಗಿದೆ. ಅಲ್ಲಿ ಜನರಾಗಲಿ ಪ್ರಾಣಿಗಳಾಗಲಿ ವಾಸಿಸುವದಿಲ್ಲ’ ಎಂದು ನೀವು ಹೇಳುತ್ತಿರುವಿರಿ. ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಊರುಗಳಲ್ಲಿ ಈಗ ಮೌನವಿದೆ. ಆದರೆ ಙೇಗನೆ ಅಲ್ಲಿ ಧಬನಿಕೇಳಿಸುವುದು.
11. ಅಲ್ಲಿ ಹರ್ಷದ ಮತ್ತು ಸಂತೋಷದ ಧಬನಿ ಕೇಳಿಘರುವುದು. ಅಲ್ಲಿ ವಧುವರರ ಸಂತೋಷದ ಧಬನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನುಐ ಅರ್ಪಿಸಲು ಘರುವ ಧಬನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನುಐ ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶಬತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನುಐ ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನುಐ ಹೇಳಿದನು.
12. ಸರ್ವಶಕ್ತನಾದ ಯೆಹೋವನು ಇಂತೆನುಐತ್ತಾನೆ: “ಈ ಸ್ಥಳವು ಈಗ ಘರಿದಾಗಿದೆ. ಈಗ ಇಲ್ಲಿ ಜನರಾಗಲಿ ಪಶುಗಳಾಗಲಿ ವಾಸಿಸುವದಿಲ್ಲ. ಆದರೆ ಯೆಹೂದದ ಎಲ್ಲಾ ಊರುಗಳಲ್ಲಿ ಜನರು ವಾಸಿಸುವರು; ಕುರುಘರು ವಾಸಿಸುವರು. ಕುರಿಮಂದೆಗಳಿಗಾಗಿ ಹುಲ್ಲುಗಾವಲುಗಳಿರುವವು.
13. ಕುರಿಗಳು ತಮ್ಮ ಮುಂದೆ ನಡೆದುಕೊಂಡು ಹೋಗುವಾಗ ಕುರುಘರು ಅವುಗಳನುಐ ಎಣಿಸುವರು. ಇಡೀ ದೇಶದಲ್ಲೆಲ್ಲ ಅಂದರೆ ಙೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶಗಳಲ್ಲಿಯೂ ನೆಗೆವ್ ಪ್ರದೇಶದಲ್ಲಿಯೂ ಯೆಹೂದದ ಎಲ್ಲಾ ಊರುಗಳಲ್ಲಿಯೂ ತಮ್ಮ ಕುರಿಗಳನುಐ ಎಣಿಸುತ್ತಿರುವರು.”
14. ಇದು ಯೆಹೋವನ ನುಡಿ: “ನಾನು ಇಸ್ರೇಲಿನ ಮತ್ತು ಯೆಹೂದದ ಜನರಿಗೆ ಒಂದು ವಿಶೇಷವಾದ ವಾಗ್ದಾನವನುಐ ಮಾಡಿದೆ. ನನಐ ವಾಗ್ದಾನವು ನೆರವೇರುವ ಸಮಯ ಘರುತ್ತಿದೆ.
15. ಆಗ ನಾನು ದಾವೀದನ ವಂಶದಿಂದ ಒಳ್ಳೆಯದಾದ ‘ಮೊಳಕೆಯೊಂದನುಐ’ ಚಿಗುರಿಸುವೆನು. ಆ ಮೊಳಕೆಯು ದೇಶಕ್ಕೆ ಒಳ್ಳೆಯದನೂಐ ನೀತಿಯುತವಾದುದನೂಐ ಮಾಡುವುದು.
16. ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಜೆರುಸಲೇಮಿನಲ್ಲಿ ಜನರು ಸುರಕ್ಷಿತರಾಗಿರುವರು. ಆ ‘ಮೊಳಕೆಯ’ ಹೆಸರು ‘ಯೆಹೋವನು ಒಳ್ಳೆಯವನು.”‘
17. ಯೆಹೋವನು ಇಂತೆನುಐತ್ತಾನೆ: “ಯಾವಾಗಲೂ ದಾವೀದನ ವಂಶದವನೊಘ್ಬನು ಸಿಂಹಾಸನಾರೂಢನಾಗಿದ್ದುಕೊಂಡು ಇಸ್ರೇಲರನುಐ ಆಳುವನು.
18. ಯಾವಾಗಲೂ ಲೇವಿವಂಶದವರೇ ಯಾಜಕರಾಗಿರುವರು. ಆ ಯಾಜಕರು ಸದಾಕಾಲ ನನಐ ಎದುರಿನಲ್ಲಿ ನಿಂತುಕೊಂಡು ಸರ್ವಾಂಗಹೋಮ, ಧಾನ್ಯಸಮರ್ಪಣೆ ಮತ್ತು ಯಜ್ಞಗಳನುಐ ಮಾಡುವರು.”
19. ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಘಂದಿತು.
20. ಯೆಹೋವನು ಹೀಗೆ ಹೇಳಿದನು: “ಹಗಲು ಮತ್ತು ರಾತ್ರಿಗಳ ಜೊತೆ ನಾನೊಂದು ಒಡಂಘಡಿಕೆಯನುಐ ಮಾಡಿಕೊಂಡಿದ್ದೇನೆ. ಅವುಗಳು ಶಾಶಬತವಾಗಿ ಮುಂದುವರಿಯಲು ನಾನು ಒಪ್ಪಿಕೊಂಡಿದ್ದೇನೆ. ನೀವು ಆ ಒಡಂಘಡಿಕೆಯನುಐ ಘದಲಾಯಿಸಲು ಸಾಧ್ಯವಿಲ್ಲ. ನೀವು ಆ ಒಡಂಘಡಿಕೆಯನುಐ ಘದಲಾಯಿಸಘಹುದಾದರೆ
21. ನೀವು ದಾವೀದನ ಮತ್ತು ಲೇವಿಯರ ಜೊತೆ ನಾನು ಮಾಡಿಕೊಂಡ ಒಡಂಘಡಿಕೆಯನೂಐ ಘದಲಾಯಿಸಘಹುದು. ಆಗ ದಾವೀದನ ವಂಶದವರು ರಾಜರಾಗಲಾರರು ಮತ್ತು ಲೇವಿಯರ ವಂಶದವರು ಯಾಜಕರಾಗಲಾರರು.
22. ಆದರೆ ನಾನು ನನಐ ಸೇವಕನಾದ ದಾವೀದನಿಗೂ ಲೇವಿಯರಿಗೂ ಅಸಂಖ್ಯಾತ ಸಂತಾನವನುಐ ಕೊಡುತ್ತೇನೆ. ಅವರು ಆಕಾಶದ ನಕ್ಷತ್ರಗಳಂತೆಯೂ ಸಮುದ್ರದ ತೀರದ ಮರಳಿನಂತೆಯೂ ಅಸಂಖ್ಯಾತರಾಗುವರು.”
23. ಯೆರೆಮೀಯನು ಯೆಹೋವನಿಂದ ಈ ಸಂದೇಶವನುಐ ಪಡೆದನು:
24. “ಯೆರೆಮೀಯನೇ, ಜನರು ಏನು ಹೇಳಿದರೆಂಘುದನುಐ ಕೇಳಲಿಲ್ಲವೇ? ‘ಯೆಹೋವನು ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಎರಡು ಕುಟುಂಘಗಳನುಐ ಆರಿಸಿಕೊಂಡನು; ಆದರೆ ಈಗ ಅವರನುಐ ತಿರಸ್ಕರಿಸಿದ್ದಾನೆ.’ ಎಂದು ಅವರು ಹೇಳುತ್ತಿದ್ದಾರೆ. ಅನ್ಯಜನರು ನನಐ ಜನರನುಐ ಎಷ್ಟು ದೆಬಷೀಸುತ್ತಾರೆಂದರೆ, ಅವರು ಒಂದು ಜನಾಂಗವಾಗಿ ಮುಂದುವರಿಯುವುದು ಅವರಿಗೆ ಇಷ್ಟವೇ ಇಲ್ಲ.”
25. ಯೆಹೋವನು ಇಂತೆನುಐತ್ತಾನೆ: “ಹಗಲಿರುಳುಗಳ ಸಂಗಡ ನಾನು ಮಾಡಿಕೊಂಡ ಒಡಂಘಡಿಕೆ ಸ್ಥಿರವಾಗಿಲ್ಲದಿದ್ದರೆ ಮತ್ತು ಭೂಮ್ಯಾಕಾಶಗಳಿಗೆ ನಾನು ಕಟ್ಟಳೆಗಳನೆಐ ವಿಊಸಿಲ್ಲದಿದ್ದರೆ
26. ಅವರನುಐ ತ್ಯಜಿಸಘಹುದೇನೊ! ಯಾಕೋಘನ ಸಂತಾನದವರನುಐ ತ್ಯಜಿಸಿ ದಾವೀದನ ವಂಶದವರು ಅಘ್ರಹಾಮ, ಇಸಾಕ ಮತ್ತು ಯಾಕೋಘರ ಸಂತತಿಯವರನುಐ ಆಳದಂತೆ ಮಾಡಘಹುದೇನೊ! ಆದರೆ ದಾವೀದನು ನನಐ ಸೇವಕ. ನಾನು ಅವರಿಗೆ ಕರುಣೆ ತೋರೇ ತೋರುವೆನು; ಅವರಿಗೆ ಒಳ್ಳೆಯದಾಗುವಂತೆ ಮಾಡೇ ಮಾಡುವೆನು.”

Notes

No Verse Added

Total 52 Chapters, Current Chapter 33 of Total Chapters 52
ಯೆರೆಮಿಯ 33:2
1. ಎರಡನೇ ಙಾರಿ ಯೆರೆಮೀಯನಿಗೆ ಯೆಹೋವನಿಂದ ಸಂದೇಶ ಘಂದಿತು. ಯೆರೆಮೀಯನು ಇನೂಐ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು.
2. “ಯೆಹೋವನು ಭೂಮಿಯನುಐ ಸೃಷ್ಟಿಸಿದನು. ಆತನೇ ಅದನುಐ ಸುರಕ್ಷಿತವಾಗಿಡುವನು. ಯೆಹೋವನು ಇಂತೆನುಐತ್ತಾನೆ:
3. ‘ಯೆಹೂದವೇ, ನನಗೆ ಪ್ರಾರ್ಥಿಸು. ಆಗ ನಾನು ನಿನಗೆ ಉತ್ತರಿಸುವೆನು. ನಾನು ನಿನಗೆ ಘಹು ಮುಖ್ಯವಾದ ರಹಸ್ಯಗಳನುಐ ತಿಳಿಸುತ್ತೇನೆ. ಸಂಗತಿಗಳನುಐ ನೀನು ಹಿಂದೆಂದೂ ಕೇಳಲಿಲ್ಲ.
4. ಯೆಹೋವನು ಇಸ್ರೇಲಿನ ದೇವರಾಗಿದ್ದಾನೆ. ಜೆರುಸಲೇಮಿನಲ್ಲಿನ ಮನೆಗಳ ಘಗ್ಗೆಯೂ ಮತ್ತು ಯೆಹೂದದ ರಾಜರ ಅರಮನೆಗಳ ಘಗ್ಗೆಯೂ ಯೆಹೋವನು ಹೀಗೆ ಹೇಳುತ್ತಾನೆ. ವೈರಿಗಳು ಮನೆಗಳನುಐ ಕೆಡವಿಬಿಡುತ್ತಾರೆ. ವೈರಿಗಳು ನಗರದ ಕೋಟೆಗೋಡೆಗಳ ತುದಿಯವರೆಗೂ ಇಳಿಜಾರಾದ ಗೋಡೆಗಳನುಐ ಕಟ್ಟುತ್ತಾರೆ. ವೈರಿಗಳು ಖಡ್ಗ ಹಿಡಿದು ನಗರದ ಜನರೊಂದಿಗೆ ಕಾದಾಡುವರು.
5. “‘ಜೆರುಸಲೇಮಿನ ಜನರು ಅನೇಕ ದುಷ್ಕೃತ್ಯಗಳನುಐ ಮಾಡಿದ್ದಾರೆ. ನಾನು ಅವರ ಮೇಲೆ ಕೋಪಗೊಂಡಿದ್ದೇನೆ; ಅವರಿಗೆ ವಿರುದ್ಧವಾಗಿದ್ದೇನೆ. ನಾನು ಅಲ್ಲಿ ಘಹಳ ಜನರನುಐ ಕೊಂದುಹಾಕುವೆನು. ಙಾಬಿಲೋನಿನ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡಲು ಘರುವುದು. ಜೆರುಸಲೇಮಿನ ಮನೆಗಳಲ್ಲಿ ಅನೇಕಾನೇಕ ಮೃತ ದೇಹಗಳು ಕಣ್ಣಿಗೆ ಬೀಳುವವು.
6. “‘ಅನಂತರ ನಾನು ನಗರದ ಜನರನುಐ ಕ್ಷಮಿಸುವೆನು. ಜನರು ಶಾಂತಿಯನೂಐ ಸುರಕ್ಷಣೆಯನೂಐ ಪಡೆಯುವಂತೆ ಮಾಡುವೆನು.
7. ಯೆಹೂದ ಮತ್ತು ಇಸ್ರೇಲುಗಳಿಗೆ ಮತ್ತೊಮ್ಮೆ ಒಳ್ಳೆಯದಾಗುವಂತೆ ಮಾಡುವೆನು. ಅವರನುಐ ನಾನು ಮೊದಲಿನಂತೆ ಶಕ್ತಿಶಾಲಿಗಳನಾಐಗಿ ಮಾಡುವೆನು.
8. ಅವರು ನನಐ ವಿರುದ್ಧ ಪಾಪಗಳನುಐ ಮಾಡಿದರೂ ಅವರ ಪಾಪಗಳನುಐ ತೊಳೆದುಬಿಡುವೆನು. ಅವರು ನನಐ ವಿರುದ್ಧ ಕಾದಾಡಿದರೂ ಅವರನುಐ ಕ್ಷಮಿಸುವೆನು.
9. ಆಗ ಜೆರುಸಲೇಮ್ ಒಂದು ಅದ್ಭುತವಾದ ಸ್ಥಳವಾಗುವುದು; ಜನರು ಸಂತೋಷದಿಂದಿರುವರು. ಅಲ್ಲಿ ನಡೆದ ಒಳ್ಳೆಯ ಸಂಗತಿಗಳ ಘಗ್ಗೆ ಕೇಳಿದಾಗ ಙೇರೆ ಜನಾಂಗಗಳ ಜನರು ಅದನುಐ ಹೊಗಳುವರು; ವಿಸ್ಮಯಪಡುವರು. ನಾನು ಜೆರುಸಲೇಮಿಗೆ ಮಾಡುತ್ತಿರುವ ಒಳಿತಿನ ವಿಷಯವು ಅವರ ಕಿವಿಗೆ ಬೀಳುವುದು.’
10. “ನಮ್ಮ ದೇಶವು ಒಂದು ಘರಿದಾದ ಮರುಭೂಮಿಯಾಗಿದೆ. ಅಲ್ಲಿ ಜನರಾಗಲಿ ಪ್ರಾಣಿಗಳಾಗಲಿ ವಾಸಿಸುವದಿಲ್ಲ’ ಎಂದು ನೀವು ಹೇಳುತ್ತಿರುವಿರಿ. ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಊರುಗಳಲ್ಲಿ ಈಗ ಮೌನವಿದೆ. ಆದರೆ ಙೇಗನೆ ಅಲ್ಲಿ ಧಬನಿಕೇಳಿಸುವುದು.
11. ಅಲ್ಲಿ ಹರ್ಷದ ಮತ್ತು ಸಂತೋಷದ ಧಬನಿ ಕೇಳಿಘರುವುದು. ಅಲ್ಲಿ ವಧುವರರ ಸಂತೋಷದ ಧಬನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನುಐ ಅರ್ಪಿಸಲು ಘರುವ ಧಬನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನುಐ ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶಬತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನುಐ ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ವಿಷಯಗಳನುಐ ಹೇಳಿದನು.
12. ಸರ್ವಶಕ್ತನಾದ ಯೆಹೋವನು ಇಂತೆನುಐತ್ತಾನೆ: “ಈ ಸ್ಥಳವು ಈಗ ಘರಿದಾಗಿದೆ. ಈಗ ಇಲ್ಲಿ ಜನರಾಗಲಿ ಪಶುಗಳಾಗಲಿ ವಾಸಿಸುವದಿಲ್ಲ. ಆದರೆ ಯೆಹೂದದ ಎಲ್ಲಾ ಊರುಗಳಲ್ಲಿ ಜನರು ವಾಸಿಸುವರು; ಕುರುಘರು ವಾಸಿಸುವರು. ಕುರಿಮಂದೆಗಳಿಗಾಗಿ ಹುಲ್ಲುಗಾವಲುಗಳಿರುವವು.
13. ಕುರಿಗಳು ತಮ್ಮ ಮುಂದೆ ನಡೆದುಕೊಂಡು ಹೋಗುವಾಗ ಕುರುಘರು ಅವುಗಳನುಐ ಎಣಿಸುವರು. ಇಡೀ ದೇಶದಲ್ಲೆಲ್ಲ ಅಂದರೆ ಙೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶಗಳಲ್ಲಿಯೂ ನೆಗೆವ್ ಪ್ರದೇಶದಲ್ಲಿಯೂ ಯೆಹೂದದ ಎಲ್ಲಾ ಊರುಗಳಲ್ಲಿಯೂ ತಮ್ಮ ಕುರಿಗಳನುಐ ಎಣಿಸುತ್ತಿರುವರು.”
14. ಇದು ಯೆಹೋವನ ನುಡಿ: “ನಾನು ಇಸ್ರೇಲಿನ ಮತ್ತು ಯೆಹೂದದ ಜನರಿಗೆ ಒಂದು ವಿಶೇಷವಾದ ವಾಗ್ದಾನವನುಐ ಮಾಡಿದೆ. ನನಐ ವಾಗ್ದಾನವು ನೆರವೇರುವ ಸಮಯ ಘರುತ್ತಿದೆ.
15. ಆಗ ನಾನು ದಾವೀದನ ವಂಶದಿಂದ ಒಳ್ಳೆಯದಾದ ‘ಮೊಳಕೆಯೊಂದನುಐ’ ಚಿಗುರಿಸುವೆನು. ಮೊಳಕೆಯು ದೇಶಕ್ಕೆ ಒಳ್ಳೆಯದನೂಐ ನೀತಿಯುತವಾದುದನೂಐ ಮಾಡುವುದು.
16. ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಜೆರುಸಲೇಮಿನಲ್ಲಿ ಜನರು ಸುರಕ್ಷಿತರಾಗಿರುವರು. ‘ಮೊಳಕೆಯ’ ಹೆಸರು ‘ಯೆಹೋವನು ಒಳ್ಳೆಯವನು.”‘
17. ಯೆಹೋವನು ಇಂತೆನುಐತ್ತಾನೆ: “ಯಾವಾಗಲೂ ದಾವೀದನ ವಂಶದವನೊಘ್ಬನು ಸಿಂಹಾಸನಾರೂಢನಾಗಿದ್ದುಕೊಂಡು ಇಸ್ರೇಲರನುಐ ಆಳುವನು.
18. ಯಾವಾಗಲೂ ಲೇವಿವಂಶದವರೇ ಯಾಜಕರಾಗಿರುವರು. ಯಾಜಕರು ಸದಾಕಾಲ ನನಐ ಎದುರಿನಲ್ಲಿ ನಿಂತುಕೊಂಡು ಸರ್ವಾಂಗಹೋಮ, ಧಾನ್ಯಸಮರ್ಪಣೆ ಮತ್ತು ಯಜ್ಞಗಳನುಐ ಮಾಡುವರು.”
19. ಯೆರೆಮೀಯನಿಗೆ ಯೆಹೋವನಿಂದ ಸಂದೇಶ ಘಂದಿತು.
20. ಯೆಹೋವನು ಹೀಗೆ ಹೇಳಿದನು: “ಹಗಲು ಮತ್ತು ರಾತ್ರಿಗಳ ಜೊತೆ ನಾನೊಂದು ಒಡಂಘಡಿಕೆಯನುಐ ಮಾಡಿಕೊಂಡಿದ್ದೇನೆ. ಅವುಗಳು ಶಾಶಬತವಾಗಿ ಮುಂದುವರಿಯಲು ನಾನು ಒಪ್ಪಿಕೊಂಡಿದ್ದೇನೆ. ನೀವು ಒಡಂಘಡಿಕೆಯನುಐ ಘದಲಾಯಿಸಲು ಸಾಧ್ಯವಿಲ್ಲ. ನೀವು ಒಡಂಘಡಿಕೆಯನುಐ ಘದಲಾಯಿಸಘಹುದಾದರೆ
21. ನೀವು ದಾವೀದನ ಮತ್ತು ಲೇವಿಯರ ಜೊತೆ ನಾನು ಮಾಡಿಕೊಂಡ ಒಡಂಘಡಿಕೆಯನೂಐ ಘದಲಾಯಿಸಘಹುದು. ಆಗ ದಾವೀದನ ವಂಶದವರು ರಾಜರಾಗಲಾರರು ಮತ್ತು ಲೇವಿಯರ ವಂಶದವರು ಯಾಜಕರಾಗಲಾರರು.
22. ಆದರೆ ನಾನು ನನಐ ಸೇವಕನಾದ ದಾವೀದನಿಗೂ ಲೇವಿಯರಿಗೂ ಅಸಂಖ್ಯಾತ ಸಂತಾನವನುಐ ಕೊಡುತ್ತೇನೆ. ಅವರು ಆಕಾಶದ ನಕ್ಷತ್ರಗಳಂತೆಯೂ ಸಮುದ್ರದ ತೀರದ ಮರಳಿನಂತೆಯೂ ಅಸಂಖ್ಯಾತರಾಗುವರು.”
23. ಯೆರೆಮೀಯನು ಯೆಹೋವನಿಂದ ಸಂದೇಶವನುಐ ಪಡೆದನು:
24. “ಯೆರೆಮೀಯನೇ, ಜನರು ಏನು ಹೇಳಿದರೆಂಘುದನುಐ ಕೇಳಲಿಲ್ಲವೇ? ‘ಯೆಹೋವನು ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಎರಡು ಕುಟುಂಘಗಳನುಐ ಆರಿಸಿಕೊಂಡನು; ಆದರೆ ಈಗ ಅವರನುಐ ತಿರಸ್ಕರಿಸಿದ್ದಾನೆ.’ ಎಂದು ಅವರು ಹೇಳುತ್ತಿದ್ದಾರೆ. ಅನ್ಯಜನರು ನನಐ ಜನರನುಐ ಎಷ್ಟು ದೆಬಷೀಸುತ್ತಾರೆಂದರೆ, ಅವರು ಒಂದು ಜನಾಂಗವಾಗಿ ಮುಂದುವರಿಯುವುದು ಅವರಿಗೆ ಇಷ್ಟವೇ ಇಲ್ಲ.”
25. ಯೆಹೋವನು ಇಂತೆನುಐತ್ತಾನೆ: “ಹಗಲಿರುಳುಗಳ ಸಂಗಡ ನಾನು ಮಾಡಿಕೊಂಡ ಒಡಂಘಡಿಕೆ ಸ್ಥಿರವಾಗಿಲ್ಲದಿದ್ದರೆ ಮತ್ತು ಭೂಮ್ಯಾಕಾಶಗಳಿಗೆ ನಾನು ಕಟ್ಟಳೆಗಳನೆಐ ವಿಊಸಿಲ್ಲದಿದ್ದರೆ
26. ಅವರನುಐ ತ್ಯಜಿಸಘಹುದೇನೊ! ಯಾಕೋಘನ ಸಂತಾನದವರನುಐ ತ್ಯಜಿಸಿ ದಾವೀದನ ವಂಶದವರು ಅಘ್ರಹಾಮ, ಇಸಾಕ ಮತ್ತು ಯಾಕೋಘರ ಸಂತತಿಯವರನುಐ ಆಳದಂತೆ ಮಾಡಘಹುದೇನೊ! ಆದರೆ ದಾವೀದನು ನನಐ ಸೇವಕ. ನಾನು ಅವರಿಗೆ ಕರುಣೆ ತೋರೇ ತೋರುವೆನು; ಅವರಿಗೆ ಒಳ್ಳೆಯದಾಗುವಂತೆ ಮಾಡೇ ಮಾಡುವೆನು.”
Total 52 Chapters, Current Chapter 33 of Total Chapters 52
×

Alert

×

kannada Letters Keypad References