1. ಜೆರುಸಲೇಮನುಐ ಹೀಗೆ ವಶಪಡಿಸಿಕೊಳ್ಳಲಾಯಿತು: ಚಿದ್ಕೀಯನು ಯೆಹೂದದ ರಾಜನಾಗಿ ಆಳುತ್ತಿದ್ದ ಒಂಭತ್ತನೇ ವರ್ಷದ ಹತ್ತನೆಯ ತಿಂಗಳಿನಲ್ಲಿ ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ತನಐ ಇಡೀ ಸೈನ್ಯದೊಂದಿಗೆ ಜೆರುಸಲೇಮಿನ ಮೇಲೆ ಧಾಳಿ ಮಾಡಿದನು. ಅದನುಐ ವಶಪಡಿಸಿಕೊಳ್ಳುವದಕ್ಕಾಗಿ ಅವನು ಆ ನಗರವನುಐ ಮುತ್ತಿದನು.
|
2. ಚಿದ್ಕೀಯನ ಆಳಿಬಕೆಯ ಹನೊಐಂದನೆ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೇ ದಿನದಂದು ಜೆರುಸಲೇಮಿನ ಪೌಳಿಗೋಡೆಯನುಐ ಒಡೆಯಲಾಯಿತು.
|
3. ಆಗ ಙಾಬಿಲೋನಿನ ಎಲ್ಲಾ ರಾಜ್ಯಾಊಕಾರಿಗಳು ಜೆರುಸಲೇಮ್ ನಗರವನುಐ ಪ್ರವೇಶಿಸಿದರು. ಅವರು ಒಳಗೆ ಘಂದು ಮಧ್ಯ ದಾಬರದಲ್ಲಿ ಕುಳಿತುಕೊಂಡರು. ಅವರು ಯಾರಂದರೆ: ಸಮ್ಗರ್ ನೆಙೋದದ ಅಊಪತಿಯಾದ ನೇರ್ಗಲ್ ಸರೆಚರ್; ಇನೊಐಘ್ಬ ದೊಡ್ಡ ಅಊಕಾರಿಯಾದ ಸೆರ್ಸೆಕೀಮ್ ಮತ್ತು ಙೇರೆಙೇರೆ ದೊಡ್ಡ ಅಊಕಾರಿಗಳು ಕೂಡ ಅಲ್ಲಿದ್ದರು.
|
4. ಯೆಹೂದದ ರಾಜನಾದ ಚಿದ್ಕೀಯನು ಙಾಬಿಲೋನಿನ ಆ ಅಊಕಾರಿಗಳನುಐ ನೋಡಿದನು. ಅವನು ಮತ್ತು ಅವನ ಜೊತೆಗಿದ್ದ ಸೈನಿಕರು ಓಡಿಹೋದರು. ಅವರು ರಾತ್ರಿಯಲ್ಲಿ ಜೆರುಸಲೇಮ್ ನಗರವನುಐ ಬಿಟ್ಟು ರಾಜನ ಉದ್ಯಾನದ ಮಾರ್ಗವಾಗಿ ಹೊರಗೆ ಹೋದರು. ಅವರು ಎರಡು ಗೋಡೆಗಳ ಮಧ್ಯದಲ್ಲಿದ್ದ ಙಾಗಿಲಿನಿಂದ ಹೊರಗೆ ಘಂದು ಮರುಭೂಮಿಯ ಕಡೆಗೆ ಹೊರಟರು.
|
5. ಆದರೆ ಙಾಬಿಲೋನಿನ ಸೈನಿಕರು ಚಿದ್ಕೀಯ ಮತ್ತು ಅವನ ಸೈನಿಕರನುಐ ಙೆನಐಟ್ಟಿದರು. ಕಸ್ದೀಯರ ಸೈನಿಕರು ಯೆರಿಕೋವಿನ ಘಯಲಿನಲ್ಲಿ ಚಿದ್ಕೀಯನನುಐ ಘಂಊಸಿ ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನಲ್ಲಿಗೆ ತೆಗೆದುಕೊಂಡು ಹೋದರು. ಆಗ ನೆಘೂಕದೆಐಚ್ಚರನು ಹಮಾತ್ ಸೀಮೆಯ ‘ರಿಘ್ಲ’ದಲ್ಲಿದ್ದನು. ಆ ಸ್ಥಳದಲ್ಲಿಯೇ ನೆಘೂಕದೆಐಚ್ಚರನು ಚಿದ್ಕೀಯನ ಘಗ್ಗೆ ತನಐ ನಿರ್ಣಯವನುಐ ಪ್ರಕಟಿಸಿದನು.
|
6. ರಿಘ್ಲದಲ್ಲಿ ಙಾಬಿಲೋನಿನ ರಾಜನು ಚಿದ್ಕೀಯನ ಕಣ್ಣೆದುರಿನಲ್ಲಿಯೇ ಅವನ ಗಂಡುಮಕ್ಕಳನುಐ ಕೊಲ್ಲಿಸಿದನು. ಚಿದ್ಕೀಯನು ನೋಡುತ್ತಿದ್ದಂತೆಯೇ ನೆಘೂಕದೆಐಚ್ಚರನು ಯೆಹೂದದ ಎಲ್ಲಾ ರಾಜಾಊಕಾರಿಗಳನುಐ ಕೊಲ್ಲಿಸಿದನು.
|
7. ಅನಂತರ ನೆಘೂಕದೆಐಚ್ಚರನು ಚಿದ್ಕೀಯನ ಕಣ್ಣುಗಳನುಐ ಕೀಳಿಸಿದನು. ಕಂಚಿನ ಸರಪಳಿಗಳಿಂದ ಬಿಗಿಸಿ ಚಿದ್ಕೀಯನನುಐ ಙಾಬಿಲೋನಿಗೆ ತೆಗೆದುಕೊಂಡು ಹೋದನು.
|
8. ಙಾಬಿಲೋನಿನ ಸೈನಿಕರು ಅರಮನೆಗೂ ಮತ್ತು ಜೆರುಸಲೇಮಿನ ಉಳಿದ ನಿವಾಸಿಗಳ ಮನೆಗಳಿಗೂ ಙೆಂಕಿಯಿಟ್ಟರು. ಜೆರುಸಲೇಮಿನ ಗೋಡೆಗಳನುಐ ಕೆಡವಿದರು.
|
9. ಙಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಊಪತಿಯಾದ ನೆಘೂಜರದಾನನೆಂಘವನು ಜೆರುಸಲೇಮಿನಲ್ಲಿ ಉಳಿದ ಜನರನುಐ ಹಿಡಿದು ಘಂಊಗಳನಾಐಗಿ ಮಾಡಿದ್ದನು. ಅವರನುಐ ಅವನು ಙಾಬಿಲೋನಿಗೆ ತೆಗೆದುಕೊಂಡು ಹೋದನು. ಈ ಮೊದಲೆ ಅವನಿಗೆ ಶರಣಾಗತರಾದವರನೂಐ ಸಹ ನೆಘೂಜರದಾನನು ಘಂಊಗಳನಾಐಗಿ ಮಾಡಿದನು. ಅವನು ಜೆರುಸಲೇಮಿನ ಉಳಿದವರೆಲ್ಲರನುಐ ಘಂಊಗಳನಾಐಗಿ ಮಾಡಿ ಙಾಬಿಲೋನಿಗೆ ತೆಗೆದುಕೊಂಡು ಹೋದನು.
|
10. ಆದರೆ ಙಾಬಿಲೋನ್ ರಾಜನ ವಿಶೇಷ ರಕ್ಷಕದಳದ ಅಊಪತಿಯಾದ ನೆಘೂಜರದಾನನು ಯೆಹೂದದ ಕೆಲ ಘಡಜನರನುಐ ಅಲ್ಲಿಯೇ ಬಿಟ್ಟನು. ಆ ಜನಗಳಿಗೆ ಯಾವ ಆಸ್ತಿಪಾಸ್ತಿ ಇದ್ದಿರಲಿಲ್ಲ. ಆದುದರಿಂದ ಅಂದು ನೆಘೂಜರದಾನನು ಯೆಹೂದದ ಆ ಘಡಜನರಿಗೆ ದ್ರಾಕ್ಷಿತೋಟಗಳನುಐ ಮತ್ತು ಹೊಲಗಳನುಐ ಕೊಟ್ಟನು.
|
11. ನೆಘೂಕದೆಐಚ್ಚರನು ನೆಘೂಜರದಾನನಿಗೆ ಯೆರೆಮೀಯನ ಘಗ್ಗೆ ಕೆಲವು ಆಜ್ಞೆಗಳನುಐ ಕೊಟ್ಟನು. ನೆಘೂಜರದಾನನು ನೆಘೂಕದೆಐಚ್ಚರನ ವಿಶೇಷ ರಕ್ಷಕದಳದ ಅಊಪತಿಯಾಗಿದ್ದನು. ಆ ಆಜ್ಞೆ ಹೀಗಿತ್ತು:
|
12. “ಯೆರೆಮೀಯನನುಐ ಪತ್ತೆಹಚ್ಚಿ ಅವನ ಕ್ಷೇಮದ ಘಗ್ಗೆ ಎಚ್ಚರಿಕೆವಹಿಸಿರಿ, ಅವನಿಗೆ ನೋವಾಗದಂತೆ ನೋಡಿಕೊಳ್ಳಿ. ಅವನು ಕೇಳಿದ್ದನೆಐಲ್ಲ ಕೊಡಿ.”
|
13. ರಾಜನ ವಿಶೇಷ ರಕ್ಷಕದಳದ ಅಊಪತಿಯಾದ ನೆಘೂಜರದಾನ್, ಙಾಬಿಲೋನಿನ ಸೈನ್ಯದ ಒಘ್ಬ ಮುಖ್ಯ ಅಊಕಾರಿಯಾದ ನೆಘೂಷಜ್ಬಾನ್, ದೊಡ್ಡ ಅಊಕಾರಿಯಾದ ನೇರ್ಗಲ್ ಸರೆಚರ್ ಮತ್ತು ಙಾಬಿಲೋನಿನ ಇನುಐಳಿದ ಸೈನ್ಯಾಊಕಾರಿಗಳು ಯೆರೆಮೀಯನನುಐ ಹುಡುಕಲು ಜನರನುಐ ಕಳುಹಿಸಿದರು.
|
14. ಅವರು ಯೆರೆಮೀಯನನುಐ ಕಾರಾಗೃಹದ ಅಂಗಳದಿಂದ ಹೊರಗೆ ಕರೆದು ತಂದರು. ಙಾಬಿಲೋನಿನ ಆ ಸೈನ್ಯಾಊಕಾರಿಗಳು ಯೆರೆಮೀಯನನುಐ ಗೆದಲ್ಯನ ವಶಕ್ಕೆ ಕೊಟ್ಟರು. ಗೆದಲ್ಯನು ಅಹೀಕಾಮನ ಮಗ ಮತ್ತು ಅಹೀಕಾಮನು ಶಾಫಾನನ ಮಗನಾಗಿದ್ದನು. ಯೆರೆಮೀಯನನುಐ ಮನೆಗೆ ಕರೆದುಕೊಂಡು ಹೋಗಙೇಕೆಂದು ಗೆದಲ್ಯನಿಗೆ ಆಜ್ಞಾಪಿಸಲಾಯಿತು. ಅದರಂತೆ ಯೆರೆಮೀಯನನುಐ ಮನೆಗೆ ಕರೆದುಕೊಂಡು ಹೋಗಲಾಯಿತು; ಅವನು ತನಐ ಜನರೊಂದಿಗೆ ವಾಸಿಸತೊಡಗಿದನು.
|
16. “ಯೆರೆಮೀಯನೇ, ಹೋಗಿ ಇಥಿಯೋಪಿಯದವನಾದ ಎಙೆದ್ಮೆಲೆಕನಿಗೆ ಈ ಸಂದೇಶವನುಐ ಕೊಡು: ‘ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನುಐತ್ತಾನೆ: ಜೆರುಸಲೇಮ್ ನಗರದ ಘಗ್ಗೆ ನಾನು ಕೊಟ್ಟ ಸಂದೇಶಗಳು ಙೇಗ ಕಾರ್ಯರೂಪಕ್ಕೆ ಘರುತ್ತವೆ. ನನಐ ಸಂದೇಶ ಕಾರ್ಯರೂಪಕ್ಕೆ ಘರುವುದು ಕೇಡುಗಳ ಮೂಲಕವೇ ಹೊರತು ಒಳ್ಳೆಯದರ ಮೂಲಕವಲ್ಲ. ಎಲ್ಲವೂ ನನಐ ಸಂದೇಶದಂತೆ ನಡೆಯುವುದನುಐ ನೀನು ಕಣ್ಣಾರೆ ನೋಡುವೆ.
|
17. ಆದರೆ ಅಂದು ಎಙೆದ್ಮೆಲೆಕನೇ, ನಾನು ನಿನಐನುಐ ರಕ್ಷಿಸುತ್ತೇನೆ.’ ಇದು ಯೆಹೋವನ ನುಡಿ. ‘ನೀನು ಊಹಿಸಿ ಭಯಪಟ್ಟಂತೆ ನಿನಐನುಐ ಆ ಜನರ ಕೈಗೆ ಒಪ್ಪಿಸುವದಿಲ್ಲ.
|
18. ಎಙೆದ್ಮೆಲೆಕನೇ, ನಾನು ನಿನಐನುಐ ರಕ್ಷಿಸುವೆನು. ನೀನು ಖಡ್ಗಕ್ಕೆ ಆಹುತಿಯಾಗುವದಿಲ್ಲ. ನೀನು ತಪ್ಪಿಸಿಕೊಂಡು ಘದುಕುವೆ. ನೀನು ನನಐಲ್ಲಿ ನಂಬಿಕೆ ಇಟ್ಟುಕೊಂಡಿದ್ದೇ ಇದಕ್ಕೆ ಕಾರಣ”‘ ಇದು ಯೆಹೋವನ ನುಡಿ.
|