1. ಏಳನೇ ತಿಂಗಳಿನಲ್ಲಿ ನೆತನ್ಯನ ಮಗನೂ ಎಲೀಷಾಮನ ಮೊಮ್ಮಗನೂ ಆದ ಇಷ್ಮಾಯೇಲನು ಅಹೀಕಾಮನ ಮಗನಾದ ಗೆದಲ್ಯನಲ್ಲಿಗೆ ಘಂದನು. ಇಷ್ಮಾಯೇಲನು ತನಐ ಹತ್ತು ಮಂದಿಯೊಂದಿಗೆ ಘಂದನು. ಆ ಜನರು ಮಿಚ್ಫ ಪಟ್ಟಣಕ್ಕೆ ಘಂದರು. ಇಷ್ಮಾಯೇಲನು ರಾಜವಂಶೀಯನಾಗಿದ್ದನು. ಅವನು ಯೆಹೂದದ ರಾಜನ ಒಘ್ಬ ಅಊಕಾರಿಯಾಗಿದ್ದನು. ಇಷ್ಮಾಯೇಲ್ ಮತ್ತು ಅವನ ಜನರು ಗೆದಲ್ಯನೊಂದಿಗೆ ಊಟಮಾಡಿದರು.
|
2. ಅವರು ಒಟ್ಟಿಗೆ ಊಟ ಮಾಡುತ್ತಿದ್ದಾಗ, ಇಷ್ಮಾಯೇಲ್ ಮತ್ತು ಅವನ ಹತ್ತು ಜನರು ಎದ್ದು ಅಹೀಕಾಮನ ಮಗನಾದ ಗೆದಲ್ಯನನುಐ ಖಡ್ಗದಿಂದ ಕೊಂದರು. ಗೆದಲ್ಯನನುಐ ಙಾಬಿಲೋನಿನ ರಾಜನು ಯೆಹೂದದ ಅಊಪತಿಯಾಗಿ ನೇಮಿಸಿದ್ದನು.
|
3. ಇಷ್ಮಾಯೇಲನು ಗೆದಲ್ಯನ ಸಂಗಡ ಮಿಚ್ಫದಲ್ಲಿದ್ದ ಎಲ್ಲಾ ಯೆಹೂದ್ಯರನುಐ ಸಹ ಕೊಂದನು. ಇಷ್ಮಾಯೇಲನು ಗೆದಲ್ಯನ ಸಂಗಡ ಇದ್ದ ಎಲ್ಲಾ ಙಾಬಿಲೋನಿನ ಸೈನಿಕರನುಐ ಸಹ ಕೊಂದುಹಾಕಿದನು.
|
6. ಇಷ್ಮಾಯೇಲನು ಈ ಎಂಭತ್ತು ಜನರನುಐ ಕಾಣುವದಕ್ಕಾಗಿ ಮಿಚ್ಫ ಪಟ್ಟಣದ ಹೊರಗಡೆ ಹೋದನು. ಅವರನುಐ ಕಾಣುವದಕ್ಕೆ ಹೋಗುವಾಗ ಅವನು ಅಳುತ್ತಿದ್ದನು. ಇಷ್ಮಾಯೇಲನು ಆ ಎಂಭತ್ತು ಜನರನುಐ ಎದುರುಗೊಂಡು, “ಅಹೀಕಾಮನ ಮಗನಾದ ಗೆದಲ್ಯನನುಐ ಭೇಟಿ ಮಾಡುವದಕ್ಕೆ ನನೊಐಂದಿಗೆ ಘನಿಐ” ಎಂದು ಕರೆದನು.
|
7. ಆ ಎಂಭತ್ತು ಜನರು ಮಿಚ್ಫಪಟ್ಟಣಕ್ಕೆ ಹೋದರು. ಆಗ ಇಷ್ಮಾಯೇಲ ಮತ್ತು ಅವನ ಸಂಗಡಿಗರು ಅವರಲ್ಲಿ ಎಪ್ಪತ್ತು ಮಂದಿಯನುಐ ಕೊಂದರು. ಇಷ್ಮಾಯೇಲ ಮತ್ತು ಅವನ ಸಂಗಡಿಗರು ಆ ಎಪ್ಪತ್ತು ಮಂದಿ ದೇಹಗಳನುಐ ಒಂದು ಆಳವಾದ ಙಾವಿಯಲ್ಲಿ ಎಸೆದರು.
|
8. ಆದರೆ ಉಳಿದ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನುಐ ಕೊಲ್ಲಙೇಡ, ನಮ್ಮಲ್ಲಿ ಗೋಊ ಮತ್ತು ಜವೆಗೋಊ, ಎಣ್ಣೆ ಮತ್ತು ಜೇನುತುಪ್ಪ ಇವೆ. ನಾವು ಆ ವಸ್ತುಗಳನುಐ ಒಂದು ಹೊಲದಲ್ಲಿ ಘಚ್ಚಿಟ್ಟಿದ್ದೇವೆ” ಎಂದು ಹೇಳಿದರು. ಆದುದರಿಂದ ಇಷ್ಮಾಯೇಲನು ಆ ಹತ್ತು ಮಂದಿಯನುಐ ಬಿಟ್ಟುಬಿಟ್ಟನು. ಅವನು ಙೇರೆಯವರೊಂದಿಗೆ ಅವರನುಐ ಕೊಲ್ಲಲಿಲ್ಲ.
|
9. ಇಷ್ಮಾಯೇಲನು ಶವಗಳನುಐ ಆ ಙಾವಿಯೊಳಗೆ ಹಾಕಿದನು. ಆ ಙಾವಿಯು ಘಹಳ ದೊಡ್ಡದಾಗಿತ್ತು. ಅದನುಐ ಯೆಹೂದದ ರಾಜನಾದ ಆಸನು ತೋಡಿಸಿದ್ದನು. ಯುದ್ಧದ ಸಮಯದಲ್ಲಿ ನಗರದಲ್ಲಿ ನೀರು ಸಾಕಷ್ಟು ಇರಙೇಕೆಂಘ ಉದ್ದೇಶದಿಂದ ರಾಜನಾದ ಆಸನು ಈ ಙಾವಿಯನುಐ ತೋಡಿಸಿದ್ದನು. ರಾಜನಾದ ಆಸನು ತನಐ ನಗರವನುಐ ಇಸ್ರೇಲಿನ ರಾಜನಾದ ಙಾಷನಿಂದ ರಕ್ಷಿಸುವುದಕ್ಕಾಗಿ ಇದನುಐ ಕಟ್ಟಿಸಿದ್ದನು.
|
10. ಮಿಚ್ಫ ನಗರದಲ್ಲಿ ಉಳಿದೆಲ್ಲ ಜನರನುಐ ಇಷ್ಮಾಯೇಲನು ವಶಪಡಿಸಿಕೊಂಡನು. ಅವರಲ್ಲಿ ರಾಜನ ಹೆಣ್ಣಮಕ್ಕಳು ಮತ್ತು ಅಲ್ಲಿದ್ದ ಙೇರೆ ಜನರೂ ಸೇರಿದ್ದರು. ಆ ಜನರನುಐ ನೋಡಿಕೊಳ್ಳಲೆಂದು ನೆಘೂಜರದಾನನು ಗೆದಲ್ಯನನುಐ ನೇಮಿಸಿದ್ದನು. ನೆಘೂಜರದಾನನು ಙಾಙೆಲಿನ ರಾಜನ ವಿಶೇಷ ರಕ್ಷಕದಳದ ಅಊಪತಿಯಾಗಿದ್ದನು. ಇಷ್ಮಾಯೇಲನು ಆ ಜನರನುಐ ಸೆರೆಹಿಡಿದು ಅವರನುಐ ತೆಗೆದುಕೊಂಡು ಅಮ್ಮೋನ್ಯರ ಸೀಮೆಗೆ ಹೊರಟನು.
|
11. ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಕಲ ಸೇನಾಪತಿಗಳೂ ಇಷ್ಮಾಯೇಲನು ಮಾಡಿದ ಎಲ್ಲಾ ದುಷ್ಕೃತ್ಯಗಳ ಘಗ್ಗೆ ಕೇಳಿದರು.
|
12. ಆದುದರಿಂದ ಯೋಹಾನಾನನು ಮತ್ತು ಅವನೊಂದಿಗಿದ್ದ ಸಕಲ ಸೇನಾಪತಿಗಳು ತಮ್ಮ ಜನರನುಐ ಕರೆದುಕೊಂಡು ನೆತನ್ಯನ ಮಗನಾದ ಇಷ್ಮಾಯೇಲನ ವಿರುದ್ಧ ಹೋರಾಡಲು ಹೊರಟರು. ಅವರು ಗಿಙ್ಯೋನಿನ ದೊಡ್ಡ ಕೆರೆಯ ಹತ್ತಿರ ಇಷ್ಮಾಯೇಲನನುಐ ಹಿಡಿದರು.
|
13. ಇಷ್ಮಾಯೇಲನು ಸೆರೆಹಿಡಿದ ಸೆರೆಯಾಳುಗಳು ಯೋಹಾನಾನನನುಐ ಮತ್ತು ಸೇನಾಪತಿಗಳನುಐ ನೋಡಿದರು. ಈ ಸೆರೆಯಾಳುಗಳಿಗೆ ಘಹಳ ಸಂತೋಷವಾಯಿತು.
|
14. ಆಗ, ಇಷ್ಮಾಯೇಲನು ಮಿಚ್ಫದಲ್ಲಿ ಸೆರೆಹಿಡಿದುಕೊಂಡು ಹೋಗಿದ್ದ ಎಲ್ಲಾ ಜನರು ಕಾರೇಹನ ಮಗನಾದ ಯೋಹಾನಾನನ ಕಡೆಗೆ ಓಡಿದರು.
|
15. ನೆತನ್ಯನ ಮಗನಾದ ಇಷ್ಮಾಯೇಲನು ಮತ್ತು ಅವನ ಎಂಟು ಜನ ಸಂಗಡಿಗರು ಯೋಹಾನಾನನಿಂದ ತಪ್ಪಿಸಿಕೊಂಡು ಅಮ್ಮೋನ್ಯರ ಮೊರೆಹೊಕ್ಕರು.
|
16. ಇಷ್ಮಾಯೇಲನು ಗೆದಲ್ಯನನುಐ ಕೊಂದು ಮಿಚ್ಫದಲ್ಲಿ ಸೆರೆಹಿಡಿದ ಘಂದಿಗಳನುಐ ಕಾರೇಹನ ಮಗನಾದ ಯೋಹಾನಾನನು ಮತ್ತು ಅವನ ಸೇನಾಪತಿಗಳು ರಕ್ಷಿಸಿದರು. ಆಗ ಉಳಿದುಕೊಂಡವರಲ್ಲಿ ಸೈನಿಕರು, ಹೆಂಗಸರು, ಮಕ್ಕಳು ಮತ್ತು ಅಊಕಾರಿಗಳು ಸೇರಿದ್ದರು. ಯೋಹಾನಾನನು ಗಿಙ್ಯೋನಿನಿಂದ ಅವರನುಐ ಹಿಂದಕ್ಕೆ ಕರೆತಂದನು.
|