1. ಈ ಸಂದೇಶವು ಮೋವಾಙ್ ದೇಶವನುಐ ಕುರಿತದ್ದು. ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: “ನೆಙೋ ಪರ್ವತಕ್ಕೆ ದುರ್ಗತಿ ಘರುವುದು. ನೆಙೋ ಪರ್ವತ ಪ್ರದೇಶವು ಹಾಳಾಗುವುದು. ಕಿರ್ಯಾತಯಿಮ್ ಪಟ್ಟಣವು ಸೋಲುವುದು. ಅದನುಐ ವಶಪಡಿಸಿಕೊಳ್ಳಲಾಗುವುದು. ಭದ್ರವಾದ ಸ್ಥಳವನುಐ ಸೋಲಿಸಿ ಧಬಂಸ ಮಾಡಲಾಗುವುದು.
|
2. ಇನುಐ ಮುಂದೆ ಮೋವಾಙ್ ಪಟ್ಟಣವು ಹೊಗಳಿಕೆಗೆ ಪಾತ್ರವಾಗುವುದಿಲ್ಲ. ಹೆಷ್ಬೋನ್ ಪಟ್ಟಣದ ಜನರು ಮೋವಾಘನುಐ ಸೋಲಿಸುವ ಯುಕ್ತಿ ಮಾಡುವರು. ಅವರು ಆ ಜನಾಂಗವನುಐ ನಾಶಮಾಡುವ ಆಲೋಚನೆ ಮಾಡುವರು. ಮದ್ಮೆನೆ ಪಟ್ಟಣವೇ, ನೀನೂ ಸಹ ಸುಮ್ಮನಾಗುವೆ. ಖಡ್ಗವು ನಿನಐನುಐ ಙೆನಐಟ್ಟುವದು.
|
5. ಮೋವಾಬಿನ ಜನರು ಲೂಹೀತಿನ ದಾರಿಹಿಡಿದು ಹೋಗುತ್ತಾರೆ. ಹೋಗುವಾಗ ಅವರು ಘಹಳವಾಗಿ ಗೋಳಾಡುತ್ತಾರೆ. ಅವರ ಕಷ್ಟ ಮತ್ತು ನೋವಿನ ಗೋಳಾಟವು ಆ ದಾರಿಯಿಂದ ಹೊರೊನಯಿಮ್ ಪಟ್ಟಣದವರೆಗೂ ಕೇಳಿಘರುತ್ತದೆ.
|
7. ನೀವು ನಿರ್ಮಿಸಿದ ವಸ್ತುಗಳಲ್ಲಿ ಮತ್ತು ನಿಮ್ಮ ಸಂಪತ್ತಿನಲ್ಲಿ ನಂಬಿಕೆಯಿಟ್ಟಿದ್ದರಿಂದ ನಿಮ್ಮನುಐ ವಶಪಡಿಸಿಕೊಳ್ಳಲಾಗುವುದು. ಕೆಮೋಷ್ ದೇವತೆಯನುಐ ಅದರ ಯಾಜಕರೊಂದಿಗೆ ಮತ್ತು ಪ್ರಧಾನರೊಂದಿಗೆ ಸೆರೆಹಿಡಿಯಲಾಗುವುದು.
|
8. ಪ್ರತಿಯೊಂದು ಪಟ್ಟಣದ ಮೇಲೆ ವಿನಾಶಕನು ಧಾಳಿ ಮಾಡುವನು. ಒಂದು ಪಟ್ಟಣವೂ ತಪ್ಪಿಸಿಕೊಳ್ಳಲಾರದು. ಇಳಿಜಾರು ಪ್ರದೇಶವನುಐ ನಾಶಪಡಿಸಲಾಗುವುದು. ಎತ್ತರದಲ್ಲಿದ್ದ ಪ್ರದೇಶವನುಐ ಹಾಳುಮಾಡಲಾಗುವುದು. ಇದನುಐ ಯೆಹೋವನೇ ಹೇಳಿರುವುದರಿಂದ ನೆರವೇರುವುದು.
|
9. ಮೋವಾಬಿನ ಭೂಮಿಯ ಮೇಲೆ ಉಪ್ಪನುಐ ಹರಡಿರಿ. ದೇಶವು ಘರಿದಾದ ಮರುಭೂಮಿಯಾಗುವುದು. ಮೋವಾಬಿನ ಪಟ್ಟಣಗಳು ಘರಿದಾಗುವವು. ಅಲ್ಲಿ ಯಾರೂ ವಾಸಮಾಡಲಾರರು.
|
11. “ಮೋವಾಬಿಗೆ ಕಷ್ಟವೆಂಘುದೇ ಗೊತ್ತಿಲ್ಲ. ಮೋವಾಙ್ ಮಡ್ಡಿ ತಂಗಿಸಲು ಬಿಟ್ಟ ದ್ರಾಕ್ಷಾರಸದಂತಿದೆ. ಅದನುಐ ಒಂದು ಪಾತ್ರೆಯಿಂದ ಮತ್ತೊಂದು ಪಾತ್ರೆಗೆ ಒಮ್ಮೆಯೂ ಸುರಿದಿಲ್ಲ. ಅದನುಐ ಒಮ್ಮೆಯೂ ಸೆರೆಹಿಡಿದಿಲ್ಲ. ಆದುದರಿಂದ ಅದರ ರುಚಿ ಮೊದಲಿದ್ದ ಹಾಗೆ ಇದೆ. ಅದರ ವಾಸನೆಯಲ್ಲಿ ಘದಲಾವಣೆಯಾಗಿಲ್ಲ.”
|
12. “ಯೆಹೋವನು ಹೀಗೆಂದನು: “ನಿನಐನುಐ ನಿನಐ ಪಾತ್ರೆಯಿಂದ ಸುರಿಯುವದಕ್ಕೆ ನಾನು ಜನರನುಐ ಕಳುಹಿಸುತ್ತೇನೆ. ಆ ಜನರು ಮೋವಾಬಿನ ಪಾತ್ರೆಗಳನುಐ ಘರಿದಾಗಿಸುವರು. ಅನಂತರ ಆ ಪಾತ್ರೆಗಳನುಐ ಒಡೆದು ಚೂರುಚೂರು ಮಾಡುವರು.”
|
13. ಆಗ ಮೋವಾಬಿನ ಜನರು ತಮ್ಮ ಸುಳ್ಳುದೇವರಾದ ಕೆಮೋಷಿಗಾಗಿ ನಾಚಿಕೆಪಡುವರು. ಇಸ್ರೇಲಿನ ಜನರು ಙೇತೇಲಿನಲ್ಲಿ ಆ ಸುಳ್ಳುದೇವರನುಐ ನಂಬಿಕೊಂಡಿದ್ದರು. ಆದರೆ ಆ ಸುಳ್ಳುದೇವರು ಅವರ ಸಹಾಯಕ್ಕೆ ಙಾರದೆ ಇದ್ದಾಗ ಆ ಇಸ್ರೇಲರು ನಾಚಿಕೆಗೆ ಈಡಾದರು. ಮೋವಾಙ್ ಸಹ ಅದೇ ಸ್ಥಿತಿಯಲ್ಲಿರುವುದು.
|
15. “ವೈರಿಯು ಮೋವಾಬಿನ ಮೇಲೆ ಧಾಳಿಮಾಡುವನು. ವೈರಿಯು ಆ ಪಟ್ಟಣಗಳಲ್ಲಿ ಪ್ರವೇಶಮಾಡಿ ಅವುಗಳ ಧಬಂಸ ಮಾಡುವನು. ಅವಳ ಅತ್ಯುತ್ತಮ ತರುಣರು ಕೊಲೆಗೀಡಾಗುವರು.” ಈ ಸಂದೇಶವು ರಾಜನಿಂದ ಘಂದಿದೆ. ಆ ರಾಜನ ಹೆಸರು ಸರ್ವಶಕ್ತನಾದ ಯೆಹೋವನು ಎಂದು.
|
17. ಮೋವಾಬಿನ ಸುತ್ತಮುತ್ತಲೂ ವಾಸಿಸುವ ನೀವೆಲ್ಲರು ಆ ದೇಶಕ್ಕಾಗಿ ಗೋಳಾಡಙೇಕು. ಮೋವಾಙ್ ಎಷ್ಟು ಸುಪ್ರಸಿದ್ಧವಾಗಿದೆ ಎಂಘುದು ನಿಮಗೆಲ್ಲ ಗೊತ್ತು. ಆದುದರಿಂದ ಅದಕ್ಕಾಗಿ ಗೋಳಾಡಿರಿ. ‘ರಾಜನ ಶಕ್ತಿಯು ಇಲ್ಲವಾಯಿತು. ಮೋವಾಬಿನ ಸಾಮರ್ಥ್ಯ ಮತ್ತು ಘನತೆ ಕಣ್ಮರೆಯಾದವು’ ಎಂದು ಹೇಳಿರಿ.
|
18. “ದೀಙೋನ್ನಲ್ಲಿ ವಾಸಿಸುವ ಜನರೇ, ನಿಮ್ಮ ಗೌರವಾನಿಬತ ಸ್ಥಳದಿಂದ ಕೆಳಗಿಳಿದು ಘನಿಐ. ನೆಲದ ಮೇಲೆ ಧೂಳಿನಲ್ಲಿ ಕುಳಿತುಕೊಳ್ಳಿ ಏಕೆಂದರೆ, ಧಬಂಸಕನು ಘರುತ್ತಿದ್ದಾನೆ. ನಿಮ್ಮ ಭದ್ರವಾದ ನಗರಗಳನುಐ ಅವನು ಹಾಳುಮಾಡುತ್ತಾನೆ.
|
19. “ಅರೋಯೇರಿನವರೇ, ದಾರಿಯ ಮಗ್ಗುಲಲ್ಲಿ ನಿಂತುಕೊಂಡು ನೋಡಿರಿ, ಆ ಗಂಡಸು ಓಡಿ ಹೋಗುವದನುಐ ನೋಡಿರಿ. ಆ ಹೆಂಗಸು ಓಡಿಹೋಗುವದನುಐ ನೋಡಿರಿ. ಏನಾಯಿತೆಂದು ಅವರನುಐ ಕೇಳಿರಿ.
|
20. “ಮೋವಾಘು ಹಾಳಾಗುವುದು. ಅದು ನಾಚಿಕೆಪಡುವುದು. ಮೋವಾಘು ಸತತವಾಗಿ ಗೋಳಾಡುವುದು. ಮೋವಾಘು ಹಾಳಾಯಿತೆಂದು ಅರ್ನೋನ್ ನದಿಯ ತೀರದಲ್ಲಿ ಸಾರಿರಿ.
|
26. ತಾನು ಯೆಹೋವನಿಗಿಂತ ಘಹಳ ಮುಖ್ಯವಾದವನೆಂದು ಮೋವಾಘು ಭಾವಿಸಿತ್ತು. ಕುಡಿದು ಮದವೇರಿದವನಂತೆ ಆಗುವವರೆಗೆ ಮೋವಾಘನುಐ ದಂಡಿಸಿರಿ. ಮೋವಾಘು ತನಐ ವಾಂತಿಯಲ್ಲಿ ಬಿದ್ದು ಹೊರಳಾಡುವದು. ಜನರು ಮೋವಾಘನುಐ ತಮಾಷೆ ಮಾಡುವರು.
|
27. “ಮೋವಾಙೇ, ನೀನು ಇಸ್ರೇಲಿನ ಘಗ್ಗೆ ತಮಾಷೆ ಮಾಡಿದೆ. ಇಸ್ರೇಲ್ ಒಂದು ಕಳ್ಳರ ಗುಂಪಿನಿಂದ ಹಿಡಿಯಲ್ಪಟ್ಟಿತ್ತೇನು? ಇಸ್ರೇಲಿನ ಘಗ್ಗೆ ಮಾತನಾಡಿದಾಗಲೆಲ್ಲ ನೀನು ತಲೆಯಾಡಿಸಿದೆ. ಇಸ್ರೇಲಿಗಿಂತ ಉತ್ತಮನೋ ಎಂಘಂತೆ ನಟಿಸಿದೆ.
|
28. ಮೋವಾಘ್ಯರೇ, ನಿಮ್ಮ ಪಟ್ಟಣಗಳನುಐ ಬಿಟ್ಟುಬಿಡಿ. ಹೋಗಿ, ಙೆಟ್ಟಗಳಲ್ಲಿ ವಾಸಿಸಿರಿ. ಗುಹೆಯ ಙಾಗಿಲಿನಲ್ಲಿ ತನಐ ಗೂಡನುಐ ಕಟ್ಟಿಕೊಳ್ಳುವ ಪಾರಿವಾಳದಂತೆ ಆಗಿರಿ.”
|
29. “ಮೋವಾಬಿನ ಸೊಕ್ಕಿನ ಘಗ್ಗೆ ನಾವು ಕೇಳಿದ್ದೇವೆ. ಅವನಿಗೆ ತುಂಘ ಸೊಕ್ಕು ಘಂದಿತ್ತು. ತಾನೇ ಮುಖ್ಯವಾದವನೆಂದು ಅವನು ಭಾವಿಸಿದ್ದನು. ಅವನು ಯಾವಾಗಲೂ ಘಡಾಯಿಕೊಚ್ಚಿಕೊಳ್ಳುತ್ತಿದ್ದನು. ಅವನು ತುಂಙಾ ಸೊಕ್ಕಿನವನಾಗಿದ್ದನು.”
|
30. ಯೆಹೋವನು ಹೀಗೆಂದನು: “ಘಹುಙೇಗ ಮೋವಾಬಿಗೆ ಕೋಪ ಘರುತ್ತದೆ. ಅವನು ಘಡಾಯಿಕೊಚ್ಚಿಕೊಳ್ಳುತ್ತಾನೆಂಘುದು ನನಗೆ ಗೊತ್ತು. ಆದರೆ ಅವನ ಘಡಾಯಿಗಳೆಲ್ಲ ಸುಳ್ಳು. ತಾನು ಹೇಳಿದಂತೆ ಮಾಡಲು ಅವನಿಂದಾಗದು.
|
31. ಆದುದರಿಂದ ನಾನು ಮೋವಾಬಿಗಾಗಿ ಗೋಳಾಡುವೆನು; ಮೋವಾಬಿನ ಪ್ರತಿಯೊಘ್ಬರಿಗಾಗಿ ಗೋಳಾಡುವೆನು. ನಾನು ಕೀರ್ ಹೆರೆಸಿನವರಿಗಾಗಿ ಪ್ರಲಾಪಿಸುವೆನು.
|
32. ನಾನು ಯೆಜ್ಜೇರಿನ ಜನರೊಂದಿಗೆ ಯೆಜ್ಜೇರಿಗಾಗಿ ಪ್ರಲಾಪಿಸುವೆನು. ಸಿಘ್ಮವೇ, ನಿನಐ ದ್ರಾಕ್ಷಿಘಳ್ಳಿಗಳು ಸಮುದ್ರದವರೆಗೂ ಹಬ್ಬಿದ್ದವು; ಅವು ಯೆಜ್ಜೇರ್ ಪಟ್ಟಣದವರೆಗೂ ಚಾಚಿದ್ದವು. ಆದರೆ ವಿನಾಶಕನು ನಿನಐ ಹಣ್ಣುಗಳನುಐ ಮತ್ತು ದ್ರಾಕ್ಷಿಗಳನುಐ ಕಿತ್ತುಕೊಂಡಿದ್ದಾನೆ.
|
33. ಮೋವಾಬಿನ ದೊಡ್ಡದೊಡ್ಡ ದ್ರಾಕ್ಷಾತೋಟಗಳಿಂದ ಹರ್ಷವೂ ಆನಂದವೂ ಕಣ್ಮರೆಯಾಗಿವೆ. ದ್ರಾಕ್ಷಿಗಾಣದಿಂದ ದ್ರಾಕ್ಷಾರಸ ಹರಿಯುವದನುಐ ನಾನು ನಿಲ್ಲಿಸಿದ್ದೇನೆ. ದ್ರಾಕ್ಷಾರಸವನುಐ ಮಾಡಲು ದ್ರಾಕ್ಷಿಯನುಐ ತುಳಿಯುವ ಜನರ ಹಾಡು ಮತ್ತು ನೃತ್ಯ ಕಂಡು ಘರುವದಿಲ್ಲ. ಸಂತೋಷದ ಧಬನಿ ಕೇಳಿಘರುತ್ತಿಲ್ಲ.
|
34. “ಹೆಷ್ಬೋನ್ ಮತ್ತು ಎಲೆಯಾಲೆ ಎಂಘ ಪಟ್ಟಣಗಳ ಜನರು ಅರಚಿಕೊಳ್ಳುತ್ತಿದ್ದಾರೆ. ಅವರ ಕಿರುಚಾಟವು ದೂರದ ಯಹಚಿನವರೆಗೂ ಕೇಳಿಘರುತ್ತಿದೆ. ಅವರ ಕಿರುಚಾಟವು ಚೋಯರಿನಿಂದ ದೂರದ ಹೊರೊನಯಿಮ್ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕೇಳಿಘರುತ್ತದೆ. ನಿಮ್ರೀಮ್ ಹಳ್ಳದ ನೀರು ಸಹ ಘತ್ತಿಹೋಗಿದೆ.
|
35. ಮೋವಾಬಿನ ಜನರು ಪೂಜಾಸ್ಥಾನದಲ್ಲಿ ಧೂಪ ಹಾಕುವದನುಐ ನಾನು ನಿಲ್ಲಿಸುತ್ತೇನೆ. ಅವರು ತಮ್ಮ ದೇವರುಗಳಿಗೆ ಘಲಿ ಅರ್ಪಿಸುವದನುಐ ನಿಲ್ಲಿಸುತ್ತೇನೆ” ಎಂದು ಯೆಹೋವನು ನುಡಿದನು.
|
36. “ಮೋವಾಬಿಗಾಗಿ ನಾನು ಘಹಳ ದುಃಖಿತನಾಗಿದ್ದೇನೆ. ಸ್ಮಶಾನಯಾತ್ರೆಯ ಕಾಲದಲ್ಲಿ ಊದುವ ಕೊಳಲಿನಿಂದ ಹೊರಘರುವ ದುಃಖದ ಧಬನಿಯಂತೆ ನನಐ ಹೃದಯ ಅಳುತ್ತಿದೆ. ಕೀರ್ ಹೆರೆಸಿನ ಜನರಿಗಾಗಿ ನಾನು ದುಃಖಿಸುತ್ತೇನೆ. ಅವರ ಹಣವನುಐ ಮತ್ತು ಸಂಪತ್ತನುಐ ಕಿತ್ತುಕೊಳ್ಳಲಾಗಿದೆ.
|
37. ಪ್ರತಿಯೊಘ್ಬರ ತಲೆಯನುಐ ಙೋಳಿಸಲಾಗಿದೆ. ಪ್ರತಿಯೊಘ್ಬರ ಗಡ್ಡವನುಐ ಕತ್ತರಿಸಲಾಗಿದೆ. ಪ್ರತಿಯೊಘ್ಬರ ಕೈಗಳು ಕತ್ತರಿಸಲ್ಪಟ್ಟು ಅವುಗಳಿಂದ ರಕ್ತ ಸುರಿಯುತ್ತಿದೆ. ಪ್ರತಿಯೊಘ್ಬರು ತಮ್ಮ ಸೊಂಟಕ್ಕೆ ದುಃಖಸೂಚಕ ವಸ್ತ್ರಗಳನುಐ ಸುತ್ತಿಕೊಂಡಿದ್ದಾರೆ.
|
38. ಮೋವಾಬಿನ ಪ್ರತಿಯೊಂದು ಮಾಳಿಗೆಯ ಮೇಲೂ ಸಾರ್ವಜನಿಕ ಚೌಕಗಳಲ್ಲಿಯೂ ಜನ ಸತ್ತವರಿಗಾಗಿ ಶೋಕಿಸುತ್ತಿದ್ದಾರೆ. ಮೋವಾಘನುಐ ನಾನು ಘರಿದಾದ ಪಾತ್ರೆಯಂತೆ ಮಾಡಿರುವುದರಿಂದ ದುಃಖ ವ್ಯಾಪಿಸಿದೆ.” ಇದು ಯೆಹೋವನ ನುಡಿ.
|
39. “ಮೋವಾಙ್ ನುಚ್ಚುನೂರಾಯಿತು. ಜನರು ಕಿರುಚುತ್ತಿದ್ದಾರೆ. ಮೋವಾಙ್ ಶರಣಾಗತವಾಯಿತು. ಮೋವಾಙ್ ಈಗ ನಾಚಿಕೆಪಡುತ್ತಿದೆ. ಜನರು ಮೋವಾಘನುಐ ತಮಾಷೆ ಮಾಡುತ್ತಾರೆ. ಆದರೆ ಇಲ್ಲಿ ನಡೆದ ಘಟನೆಗಳು ಅವರನುಐ ಭೀತರನಾಐಗಿ ಮಾಡಿವೆ.”
|
40. ಯೆಹೋವನು ಇಂತೆನುಐತ್ತಾನೆ: “ನೋಡಿ, ಒಂದು ರಣಹದ್ದು ಆಕಾಶದಿಂದ ಎರಗುತ್ತಿದೆ. ಅದು ಮೋವಾಬಿನ ಮೇಲೆ ತನಐ ರೆಕ್ಕೆಗಳನುಐ ಹರಡುತ್ತಿದೆ.
|
41. ಮೋವಾಬಿನ ಪಟ್ಟಣಗಳನುಐ ಗೆದ್ದುಕೊಳ್ಳಲಾಗುವುದು. ಅಡಗಿಕೊಳ್ಳುವ ಭದ್ರವಾದ ನೆಲೆಗಳನುಐ ವಶಪಡಿಸಿಕೊಳ್ಳಲಾಗುವುದು. ಆಗ ಮೋವಾಬಿನ ಸೈನಿಕರು ಪ್ರಸವವೇದನೆ ಪಡುವ ಹೆಂಗಸಿನಂತೆ ಗಾಘರಿಯಾಗುವರು.
|
44. ಜನರು ಅಂಜಿ ಓಡಿಹೋಗುವರು; ಆಳವಾದ ಗುಂಡಿಗಳಲ್ಲಿ ಬೀಳುವರು. ಯಾರಾದರೂ ಆ ಆಳವಾದ ಗುಂಡಿಗಳಿಂದ ಮೇಲಕ್ಕೆ ಹತ್ತಿ ಘಂದರೆ ಅವರನುಐ ಘಲೆಯಲ್ಲಿ ಹಿಡಿಯಲಾಗುವುದು. ನಾನು ಮೋವಾಬಿಗೆ ದಂಡನೆಯ ವರ್ಷವನುಐ ತರುವೆನು” ಎಂದು ಯೆಹೋವನು ನುಡಿದನು.
|
45. “ಜನರು ಪ್ರಘಲನಾದ ವೈರಿಯಿಂದ ತಪ್ಪಿಸಿಕೊಂಡು ತಮ್ಮ ರಕ್ಷಣೆಗಾಗಿ ಹೆಷ್ಬೋನ್ ಪಟ್ಟಣಕ್ಕೆ ಓಡಿಹೋದರು. ಆದರೆ ಅಲ್ಲಿ ರಕ್ಷಣೆಯಿರಲಿಲ್ಲ. ಹೆಷ್ಬೋನಿನಲ್ಲಿ ಒಂದು ಅಗಿಐಜಾಬಲೆ ಪ್ರಾರಂಭವಾಯಿತು. ಸೀಹೋನಿನಲ್ಲಿ ಅಗಿಐಜಾಬಲೆ ಪ್ರಾರಂಭವಾಯಿತು. ಅದು ಮೋವಾಬಿನ ನಾಯಕರುಗಳನುಐ ಸುಡುತ್ತಿದೆ. ಅದು ಆ ಗರ್ವಿಷ್ಠರನುಐ ಸುಡುತ್ತಿದೆ.
|
46. ಮೋವಾಘ್ಯರೇ, ನಿಮಗೆ ಕೇಡು ಕಾದಿದೆ. ಕೆಮೋಷಿನ ಭಕ್ತರು ನಾಶವಾಗುತ್ತಿದ್ದಾರೆ. ನಿಮ್ಮ ಮಕ್ಕಳನುಐ ಘಂಊಗಳನಾಐಗಿಯೂ ಸೆರೆಯಾಳುಗಳನಾಐಗಿಯೂ ತೆಗೆದುಕೊಂಡು ಹೋಗಲಾಗುತ್ತಿದೆ.
|
47. “ಮೋವಾಬಿನ ಜನರನುಐ ಸೆರೆಹಿಡಿದುಕೊಂಡು ಹೋಗಲಾಗುವುದು. ಆದರೆ ಭವಿಷ್ಯದಲ್ಲಿ ನಾನು ಮೋವಾಘ್ಯರನುಐ ಪುನಃ ಕರೆದುತರುವೆನು” ಇದು ಯೆಹೋವನಿಂದ ಘಂದ ಸಂದೇಶ. ಮೋವಾಬಿನ ಕುರಿತಾದ ನ್ಯಾಯತೀರ್ಪು ಇದೇ.
|