1. ಸತ್ತ ನೊಣಗಳು ವೈದ್ಯನ ತೈಲವನ್ನು ದುರ್ವಾಸನೆಗೊಳಿಸುತ್ತವೆ; ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮತ್ತು ಘನಗಳಿಗೆ ಪ್ರಿಯ ನಾದವನನ್ನು ಕೆಡಿಸುತ್ತದೆ.
|
2. ಒಬ್ಬ ಜ್ಞಾನಿಯಾದ ಮನು ಷ್ಯನ ಹೃದಯವು ಅವನ ಬಲಗೈಯಲ್ಲಿರುತ್ತದೆ; ಆದರೆ ಒಬ್ಬ ಮೂರ್ಖನ ಹೃದಯವು ಅವನ ಎಡಗಡೆಯಿ ರುತ್ತದೆ.
|
3. ಹೌದು, ಮೂರ್ಖನು ಮಾರ್ಗದಲ್ಲಿ ನಡೆ ಯುವಾಗಲೂ ಸಹ ಅವನ ಜ್ಞಾನವು ಅವನನ್ನು ತಪ್ಪಿಸುತ್ತದೆ; ಅವನು ತಾನು ಮೂರ್ಖನೆಂದು ಪ್ರತಿಯೊಬ್ಬನಿಗೂ ಹೇಳುತ್ತಾನೆ.
|
4. ಆಳುವವನ ಆತ್ಮವು ನಿನಗೆ ವಿರುದ್ಧವಾಗಿ ಎದ್ದರೆ ನಿನ್ನ ಸ್ಥಳವನ್ನು ಬಿಡಬೇಡ; ತಾಳ್ಮೆಯು ಅಭ್ಯಂತರಗಳನ್ನು ತಡೆಯುತ್ತದೆ.
|
9. ಯಾವನು ಕಲ್ಲುಗಳನ್ನು ಕೀಳುವನೋ ಅವುಗಳಿಂದ ಅವನು ನೋವುಪಡುವನು; ಯಾವನು ಕಟ್ಟಿಗೆ ಕಡಿಯುವನೋ ಅದರಿಂದ ಅವನು ಅಪಾಯಗೊಳ್ಳುವನು.
|
10. ಕಬ್ಬಿಣ ಮೊಂಡಾಗಿದ್ದು ಅದರ ಬಾಯಿಯನ್ನು ಮಸೆಯದಿ ದ್ದರೆ ಅವನು ತಪ್ಪದೆ ಹೆಚ್ಚು ಬಲವನ್ನು ಹಾಕಬೇಕು; ಜ್ಞಾನವು ಬದುಕಿಗೆ ಪ್ರಯೋಜನವಾಗಿದೆ.
|
14. ಮೂಢನು ಸಹ ಮಾತು ಗಳನ್ನು ಹೆಚ್ಚಿಸುತ್ತಾನೆ; ಆದರೂ ಅವನು ಏನೆಂದು ಹೇಳಲು ಸಾಧ್ಯವಿಲ್ಲ. ಅವನ ತರುವಾಯ ಆಗುವದನ್ನು ಅವನಿಗೆ ತಿಳಿಸುವವರು ಯಾರು?
|
17. ಓ ದೇಶವೇ, ಶ್ರೇಷ್ಠರ ಮಗನು ನಿನ್ನ ಅರಸನಾದರೆ ಮತ್ತು ನಿನ್ನ ಪ್ರಭುಗಳು ತಕ್ಕಕಾಲಕ್ಕೆ ಸರಿಯಾಗಿ ಅಮಲಿಗಾಗಿ ಅಲ್ಲದೆ ಶಕ್ತಿಗಾಗಿ ಊಟ ಮಾಡಿದರೆ ನಿನಗೆ ಆಶೀರ್ವಾದವಾಗಲಿ.
|
19. ನಗೆಗಾಗಿ ಔತಣ ಮಾಡುತ್ತಾರೆ. ದ್ರಾಕ್ಷಾರಸವು ಸಂತೋಷ ಪಡಿಸುತ್ತದೆ. ಹಣವು ಸಮಸ್ತಕ್ಕೂ ಉತ್ತರಕೊಡುತ್ತದೆ.ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
|
20. ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
|