7. ಪರಿಹಾಸ್ಯಮಾಡುವವನನ್ನು ಗದರಿಸುವವನು ತನಗೆ ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು.
|
8. ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು.
|
9. ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.
|
12. ನೀನು ಜ್ಞಾನಿಯಾ ಗಿದ್ದರೆ ನಿನ್ನಷ್ಟಕ್ಕೆ ನೀನೇ ಜ್ಞಾನಿಯಾಗಿರುವಿ; ನೀನು ನಿಂದಿಸುವವನಾದರೆ ನೀನೇ ಅದನ್ನು ಅನುಭವಿಸುವಿ.
|
17. ಕದಿಯಲ್ಪಟ್ಟ ನೀರುಗಳು ಸಿಹಿಯಾಗಿವೆ ರಹಸ್ಯ ದಲ್ಲಿ ತಿನ್ನುವ ರೊಟ್ಟಿಯು ರುಚಿಯಾಗಿದೆ ಎಂದು ಹೇಳುತ್ತಾಳೆ.ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.
|