1. ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
|
2. ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು.
|
3. ಅವರೆಲ್ಲರೂ ತಪ್ಪಿಹೋಗಿದ್ದಾರೆ, ಅವರೆಲ್ಲರೂ ಏಕವಾಗಿ ಹೊಲೆ ಯಾಗಿದ್ದಾರೆ; ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ.
|
6. ಕರ್ತನು ಬಡವನ ಆಶ್ರಯವಾಗಿರು ವದರಿಂದ ನೀವು ಅವನ ಆಲೋಚನೆಯನ್ನು ನಾಚಿಕೆ ಪಡಿಸಿದ್ದೀರಿ.ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು.
|
7. ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು.
|