2. ಪ್ರಕಟನೆಗನುಸಾರವಾಗಿ ಅಲ್ಲಿಗೆ ಹೋಗಿ ಅನ್ಯಜನ ರಲ್ಲಿ ನಾನು ಸಾರುವ ಸುವಾರ್ತೆಯನ್ನು ಅಲ್ಲಿದ್ದವರಿಗೆ ತಿಳಿಸಿದೆನು; ಆದರೆ ನಾನು ಪಡುತ್ತಿರುವ ಪ್ರಯಾಸ ವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರ ದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು.
|
4. ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.
|
5. ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆಯಾದರೂ ಸಮ್ಮತಿಪಡಲಿಲ್ಲ.
|
6. ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯ ಲಿಲ್ಲ; (ಅವರು ಎಂಥವ ರಾಗಿದ್ದರೂ ನನಗೆ ಲಕ್ಷ್ಯವಿಲ್ಲ; ದೇವರು ಪಕ್ಷಪಾತಿಯಲ್ಲ). ಯಾಕಂದರೆ ಮಾನಿಷ್ಠರೆನಿಸಿ ಕೊಂಡವರು ನನಗೆ ಹೆಚ್ಚೇನೂ ಕೂಡಿಸಲಿಲ್ಲ.
|
7. ಅದಕ್ಕೆ ಬದಲಾಗಿ ಸುನ್ನತಿಯವರ ಸುವಾರ್ತೆಯು ಪೇತ್ರನಿಗೆ ಹೇಗೋ ಹಾಗೆಯೇ ಸುನ್ನತಿಯಿಲ್ಲದವರ ಸುವಾ ರ್ತೆಯು ನನಗೆ ಒಪ್ಪಿಸಲ್ಪಟ್ಟಿತು.
|
8. ಸುನ್ನತಿಯಾದವರಿಗೆ ಪೇತ್ರನ ಅಪೊಸ್ತಲತನವು ಪರಿಣಾಮವನ್ನುಂಟು ಮಾಡುವ ಹಾಗೆ ಮಾಡಿದಾತನೇ ಅನ್ಯ ಜನರಿಗೆ ನನ್ನ ಅಪೊಸ್ತಲತನವು ಶಕ್ತಿಯುಳ್ಳದ್ದಾಗಿರುವಂತೆ ಮಾಡಿ ದ್ದನ್ನು ಅವರು ಕಂಡರು.
|
9. ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
|
10. ಆದರೆ ನಾವು ಬಡವರನ್ನು ಜ್ಞಾಪಕ ಮಾಡಿ ಕೊಳ್ಳಬೇಕೆಂಬ ಒಂದೇ ವಿಷಯವನ್ನು ಅವರು ಬೇಡಿ ಕೊಂಡರು; ಇದನ್ನು ಮಾಡುವದರಲ್ಲಿ ನಾನೂ ಆಸಕ್ತನಾಗಿದ್ದೆನು.
|
11. ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
|
12. ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
|
13. ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.
|
14. ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ
|
16. ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ
|
17. ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದು ವದಕ್ಕೆ ಪ್ರಯತ್ನಿಸುತ್ತಿರುವಾಗ ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸೇವಕನೆಂದು ಹೇಳ ಬೇಕೇನು? ಹಾಗೆ ಎಂದಿಗೂ ಹೇಳಬಾರದು.
|
20. ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
|
21. ನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
|