KNV
24. ಆದದರಿಂದ ದಾನಿಯೇಲನು ಬಾಬೆಲಿನ ಜ್ಞಾನಿ ಗಳನ್ನು ನಾಶಮಾಡಲು ಅರಸನ ಆಜ್ಞೆಯನ್ನು ಹೊಂದಿದ ಅರ್ಯೋಕನ ಹತ್ತಿರ ಹೋಗಿ ಅವನಿಗೆ ಹೇಳಿದ್ದೇ ನಂದರೆ--ನೀನು ಬಾಬೆಲಿನ ಜ್ಞಾನಿಗಳನ್ನು ನಾಶಮಾಡ ಬೇಡ; ನನ್ನನ್ನು ಅರಸನ ಮುಂದೆ ಕರೆದುಕೊಂಡು ಹೋಗು ಆಗ ನಾನು ಅರಸನಿಗೆ ಅರ್ಥವನ್ನು ತಿಳಿಸು ತ್ತೇನೆ ಅಂದನು.
ERVKN
24. ಆಮೇಲೆ ದಾನಿಯೇಲನು ಅರ್ಯೋಕನ ಬಳಿಗೆ ಹೋದನು. ಅರಸನಾದ ನೆಬೂಕದ್ನೆಚ್ಚರನು ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲುವದಕ್ಕೆ ಅರ್ಯೋಕನನ್ನು ಆರಿಸಿದ್ದನು. ದಾನಿಯೇಲನು ಅರ್ಯೋಕನಿಗೆ, “ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲಬೇಡ. ನನ್ನನ್ನು ಅರಸನ ಹತ್ತಿರ ಕರೆದುಕೊಂಡು ಹೋಗು. ನಾನು ಅವನಿಗೆ ಅವನ ಕನಸನ್ನು ಮತ್ತು ಅದರ ಅರ್ಥವನ್ನು ತಿಳಿಸುತ್ತೇನೆ” ಎಂದನು.
IRVKN
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN