KNV
13. ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು.
ERVKN
13. ನೀವು ಹೋಗಿ, ‘ನನಗೆ ಯಜ್ಞ ಬೇಡ, ದಯೆ ಬೇಕು’ [✡ಉಲ್ಲೇಖನ: ಹೋಶೇಯ 6:6.] ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.
IRVKN
13. ನೀವು ಹೋಗಿ, ‘ನಾನು ಯಜ್ಞವನ್ನಲ್ಲ, [* ಹೋಶೇ. 6:6; ಮತ್ತಾ 12:7; ಮೀಕ 6:8] ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದವನಲ್ಲ, ಆದರೆ ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು. ಉಪವಾಸದ ವಿಷಯವಾಗಿ ಪ್ರಶ್ನೆ (ಮಾರ್ಕ 2:18-22; ಲೂಕ 5:33-39)
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN