ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
17. ಆಗ ಯೆರೆವಿಾಯನು ಚಿದ್ಕೀಯನಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿಶ್ಚಯ ವಾಗಿ ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ ನಿನ್ನ ಪ್ರಾಣವು ಬದುಕುವದು. ಈ ಪಟ್ಟಣವು ಬೆಂಕಿಯಿಂದ ಸುಡ ಲ್ಪಡುವದಿಲ್ಲ; ಮತ್ತು ನೀನೂ ನಿನ್ನ ಮನೆಯವರೂ ಬದುಕುವಿರಿ.

ERVKN
17. ಆಗ ಯೆರೆಮೀಯನು ರಾಜನಾದ ಚಿದ್ಕೀಯನಿಗೆ ಹೀಗೆಂದನು: “ಇಸ್ರೇಲರ ದೇವರಾದ ಮತ್ತು ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ನೀನು ಬಾಬಿಲೋನಿನ ರಾಜನ ಅಧಿಕಾರಿಗಳಿಗೆ ಶರಣಾಗತನಾದರೆ ನಿನ್ನ ಪ್ರಾಣವನ್ನು ಉಳಿಸಲಾಗುವುದು ಮತ್ತು ಜೆರುಸಲೇಮ್ ನಗರವನ್ನು ಸುಟ್ಟುಹಾಕಲ್ಪಡುವುದಿಲ್ಲ. ನೀನೂ ಬಂದುಕುವೆ ಮತ್ತು ನಿನ್ನ ಕುಟುಂಬದವರೂ ಬಂದುಕುವರು.

IRVKN
17. ಆಗ ಯೆರೆಮೀಯನು ಚಿದ್ಕೀಯನಿಗೆ, “ಸೇನಾಧೀಶ್ವರ ಸ್ವಾಮಿಯೂ ಇಸ್ರಾಯೇಲರ ದೇವರೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಬಾಬೆಲಿನ ಅರಸನ ಸರದಾರರನ್ನು ಮೊರೆಹೊಕ್ಕರೆ ನಿನ್ನ ಪ್ರಾಣ ಉಳಿಯುವುದು, ಈ ಪಟ್ಟಣವೂ ಬೆಂಕಿಯಿಂದ ಸುಟ್ಟು ಹೋಗದು, ನೀನೂ ನಿನ್ನ ಮನೆತನದವರೂ ಬದುಕುವಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 17 of Total Verses 28
  • ಆಗ ಯೆರೆವಿಾಯನು ಚಿದ್ಕೀಯನಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿಶ್ಚಯ ವಾಗಿ ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ ನಿನ್ನ ಪ್ರಾಣವು ಬದುಕುವದು. ಈ ಪಟ್ಟಣವು ಬೆಂಕಿಯಿಂದ ಸುಡ ಲ್ಪಡುವದಿಲ್ಲ; ಮತ್ತು ನೀನೂ ನಿನ್ನ ಮನೆಯವರೂ ಬದುಕುವಿರಿ.
  • ERVKN

    ಆಗ ಯೆರೆಮೀಯನು ರಾಜನಾದ ಚಿದ್ಕೀಯನಿಗೆ ಹೀಗೆಂದನು: “ಇಸ್ರೇಲರ ದೇವರಾದ ಮತ್ತು ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ನೀನು ಬಾಬಿಲೋನಿನ ರಾಜನ ಅಧಿಕಾರಿಗಳಿಗೆ ಶರಣಾಗತನಾದರೆ ನಿನ್ನ ಪ್ರಾಣವನ್ನು ಉಳಿಸಲಾಗುವುದು ಮತ್ತು ಜೆರುಸಲೇಮ್ ನಗರವನ್ನು ಸುಟ್ಟುಹಾಕಲ್ಪಡುವುದಿಲ್ಲ. ನೀನೂ ಬಂದುಕುವೆ ಮತ್ತು ನಿನ್ನ ಕುಟುಂಬದವರೂ ಬಂದುಕುವರು.
  • IRVKN

    ಆಗ ಯೆರೆಮೀಯನು ಚಿದ್ಕೀಯನಿಗೆ, “ಸೇನಾಧೀಶ್ವರ ಸ್ವಾಮಿಯೂ ಇಸ್ರಾಯೇಲರ ದೇವರೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಬಾಬೆಲಿನ ಅರಸನ ಸರದಾರರನ್ನು ಮೊರೆಹೊಕ್ಕರೆ ನಿನ್ನ ಪ್ರಾಣ ಉಳಿಯುವುದು, ಈ ಪಟ್ಟಣವೂ ಬೆಂಕಿಯಿಂದ ಸುಟ್ಟು ಹೋಗದು, ನೀನೂ ನಿನ್ನ ಮನೆತನದವರೂ ಬದುಕುವಿರಿ.
Total 28 Verses, Current Verse 17 of Total Verses 28
×

Alert

×

kannada Letters Keypad References