KNV
19. ಆದದರಿಂದ ಬಾಳನ ಎಲ್ಲಾ ಪ್ರವಾದಿಗಳನ್ನೂ ಸೇವಕರನ್ನೂ ಯಾಜಕರನ್ನೂ ನನ್ನ ಬಳಿಗೆ ಕರೆಯಿರಿ; ಒಬ್ಬನೂ ಬಾರದೆ ಇರಕೂಡದು. ನಾನು ಬಾಳನಿಗೆ ಮಹಾಬಲಿ ಕೊಡಬೇಕಾಗಿದೆ. ಯಾವನಾದರೂ ಬಾರದೆ ಹೋದರೆ ಅವನು ಬದುಕನು ಅಂದನು. ಯಾಕಂದರೆ ಯೇಹುವು ಬಾಳನನ್ನು ಆರಾಧಿಸುವ ವರನ್ನು ನಾಶಮಾಡುವ ಹಾಗೆ ಇದನ್ನು ತಂತ್ರದಿಂದ ಮಾಡಿದನು.
ERVKN
19. ಬಾಳನ ಎಲ್ಲಾ ಯಾಜಕರನ್ನೂ ಪ್ರವಾದಿಗಳನ್ನೂ ಕರೆಯಿರಿ. ಬಾಳನನ್ನು ಆರಾಧಿಸುವ ಜನರೆಲ್ಲರನ್ನೂ ಒಟ್ಟಾಗಿ ಕರೆಯಿರಿ. ಯಾರೂ ಈ ಸಭೆಯಿಂದ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಿ. ನಾನು ಬಾಳನಿಗೆ ಮಹಾಯಜ್ಞವನ್ನು ಅರ್ಪಿಸಬೇಕೆಂದಿದ್ದೇನೆ. ಈ ಸಭೆಗೆ ಯಾರಾದರೂ ಬಾರದೆ ಇದ್ದರೆ ಅವರನ್ನು ನಾನು ಕೊಂದುಹಾಕುತ್ತೇನೆ!” ಎಂದು ಹೇಳಿದನು. ಆದರೆ ಅದು ಯೇಹುವಿನ ತಂತ್ರವಾಗಿತ್ತು. ಬಾಳನ ಭಕ್ತರನ್ನು ನಾಶಪಡಿಸಬೇಕೆಂಬುದೇ ಅವನ ಅಪೇಕ್ಷೆಯಾಗಿತ್ತು.
IRVKN
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN