KNV
1. ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆವಿಾಯನನ್ನು ಸಂಕೋಲೆ ಗಳಿಂದ ಕಟ್ಟಿಸಿ ಬಾಬೆಲಿಗೆ ಒಯ್ಯುವ ಯೆರೂಸಲೇಮಿನ ಮತ್ತು ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತಕ್ಕೊಂಡುಹೋಗಿ ರಾಮದಲ್ಲಿ ಅವನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ ಮೇಲೆ ಯೆರೆವಿಾಯನಿಗೆ ಕರ್ತ ನಿಂದ ಉಂಟಾದ ವಾಕ್ಯವು.
ERVKN
1. ರಾಮನಗರದ ಹತ್ತಿರ ಅವನ ಬಿಡುಗಡೆಯಾದ ಮೇಲೆ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಬಾಬಿಲೋನಿನ ರಾಜನ ವಿಶೇಷ ರಕ್ಷಕ ದಳದ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ರಾಮದಲ್ಲಿ ನೋಡಿದನು. ಯೆರೆಮೀಯನನ್ನು ಸಂಕೋಲೆಗಳಿಂದ ಬಿಗಿಯಲಾಗಿತ್ತು. ಅವನು ಜೆರುಸಲೇಮ್ ಮತ್ತು ಯೆಹೂದದ ಎಲ್ಲಾ ಸೆರೆಯಾಳುಗಳ ಜೊತೆಗಿದ್ದನು. ಆ ಸೆರೆಯಾಳುಗಳನ್ನು ಸೆರೆಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು.
IRVKN
1. ಯೆಹೋವನು ಮತ್ತೊಮ್ಮೆ ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು. ಇಷ್ಟರೊಳಗೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿನವರ ಮತ್ತು ಯೆಹೂದ್ಯರ ಗುಂಪನ್ನು ಬಾಬಿಲೋನಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಸಂಕೋಲೆಗಳಿಂದ ಕಟ್ಟಲ್ಪಟ್ಟಿದ್ದ ಯೆರೆಮೀಯನನ್ನು ರಾಮದ ಬಳಿಯಲ್ಲಿ ಬಿಡಿಸಿಬಿಟ್ಟಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN