KNV
22. ತರು ವಾಯ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕುರು ಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠ ರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತದೆ ಎಂದು ನೀವು ಕಂಡು ಕೇಳಿದ ಇವು ಗಳನ್ನು
ERVKN
22. ಬಳಿಕ ಯೇಸು ಯೋಹಾನನ ಶಿಷ್ಯರಿಗೆ, “ನೀವು ಇಲ್ಲಿ ಕಂಡು ಕೇಳಿದ ಸಂಗತಿಗಳನ್ನು ಹೋಗಿ ಯೋಹಾನನಿಗೆ ತಿಳಿಸಿರಿ. ಕುರುಡರಿಗೆ ದೃಷ್ಟಿ ಬರುತ್ತದೆ, ಕುಂಟರು ಕಾಲನ್ನು ಪಡೆದು ನಡೆಯುತ್ತಾರೆ. ಕುಷ್ಠರೋಗಿಗಳು ಗುಣಹೊಂದುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರಿಗೆ ಜೀವ ಬರುತ್ತದೆ ಮತ್ತು ದೇವರ ರಾಜ್ಯದ ಸುವಾರ್ತೆಯು ಬಡವರಿಗೆ ಕೊಡಲ್ಪಡುತ್ತದೆ.
IRVKN
22. ಹೀಗಿರಲು ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN