ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
8. ಇದಲ್ಲದೆ ಅಧಿಕಾರಿಗಳು ಜನಕ್ಕೆ ಮತ್ತೆ--ಭಯಸ್ತನಾಗಿ ಬಳಲಿಹೋದ ಹೃದಯವುಳ್ಳ ಮನುಷ್ಯನು ಯಾವನು? ತನ್ನ ಹೃದಯದಂತೆ ತನ್ನ ಸಹೋದರರ ಹೃದಯವು ಬಳಲಿಹೋಗದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ ಎಂದು ಹೇಳಬೇಕು.

ERVKN
8. “ಆ ಲೇವಿಯ ಅಧಿಕಾರಿಗಳು ಹೇಳಬೇಕಾದದ್ದೇನೆಂದರೆ: ‘ನಿಮ್ಮಲ್ಲಿ ಯಾರಾದರೂ ತಮ್ಮ ಧೈರ್ಯವನ್ನು ಕಳೆದುಕೊಂಡಿದ್ದರೆ ಅವನು ತನ್ನ ಮನೆಗೆ ಹೋಗಲಿ. ಅವನಿಂದಾಗಿ ಇತರ ಸೈನಿಕರೂ ತಮ್ಮ ಧೈರ್ಯವನ್ನು ಕಳೆದುಕೊಳ್ಳಬಹುದು.’

IRVKN
8. ಇದಲ್ಲದೆ, “ಯಾವನಾದರೂ ಅಧೈರ್ಯದಿಂದ ಯುದ್ಧ ಮಾಡಲು ಹಿಂಜರಿದರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು” ಎಂದು ಹೇಳಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 8 of Total Verses 20
1 2 3 4 5 6 7 8 9 10 11 12 13 14 15 16
  • ಇದಲ್ಲದೆ ಅಧಿಕಾರಿಗಳು ಜನಕ್ಕೆ ಮತ್ತೆ--ಭಯಸ್ತನಾಗಿ ಬಳಲಿಹೋದ ಹೃದಯವುಳ್ಳ ಮನುಷ್ಯನು ಯಾವನು? ತನ್ನ ಹೃದಯದಂತೆ ತನ್ನ ಸಹೋದರರ ಹೃದಯವು ಬಳಲಿಹೋಗದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ ಎಂದು ಹೇಳಬೇಕು.
  • ERVKN

    “ಆ ಲೇವಿಯ ಅಧಿಕಾರಿಗಳು ಹೇಳಬೇಕಾದದ್ದೇನೆಂದರೆ: ‘ನಿಮ್ಮಲ್ಲಿ ಯಾರಾದರೂ ತಮ್ಮ ಧೈರ್ಯವನ್ನು ಕಳೆದುಕೊಂಡಿದ್ದರೆ ಅವನು ತನ್ನ ಮನೆಗೆ ಹೋಗಲಿ. ಅವನಿಂದಾಗಿ ಇತರ ಸೈನಿಕರೂ ತಮ್ಮ ಧೈರ್ಯವನ್ನು ಕಳೆದುಕೊಳ್ಳಬಹುದು.’
  • IRVKN

    ಇದಲ್ಲದೆ, “ಯಾವನಾದರೂ ಅಧೈರ್ಯದಿಂದ ಯುದ್ಧ ಮಾಡಲು ಹಿಂಜರಿದರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು” ಎಂದು ಹೇಳಬೇಕು.
Total 20 Verses, Current Verse 8 of Total Verses 20
1 2 3 4 5 6 7 8 9 10 11 12 13 14 15 16
×

Alert

×

kannada Letters Keypad References