ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
4. ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ತಳ್ಳಿಹಾಕಿದಾಗ--ನನ್ನ ನೀತಿಯ ನಿಮಿತ್ತ ಈ ದೇಶವನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ಕರ್ತನು ನನ್ನನ್ನು ಕರಕೊಂಡು ಬಂದಿದ್ದಾನೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳ ಬಾರದು; ಆ ಜನಾಂಗಗಳ ಕೆಟ್ಟತನದ ನಿಮಿತ್ತ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.

ERVKN
4. “ಅಲ್ಲಿಯ ಜನರನ್ನು ದೇವರಾದ ಯೆಹೋವನು ಹೊಡೆದೋಡಿಸುವನು. ಆದರೆ ನೀವು ನಿಮ್ಮ ಮನಸ್ಸಿನಲ್ಲಿ, ‘ನಾವು ನೀತಿವಂತರಾಗಿದುದ್ದರಿಂದ ಮತ್ತು ಒಳ್ಳೆಯವರಾಗಿದ್ದುದರಿಂದ ಆತನು ನಮ್ಮನ್ನು ಈ ಒಳ್ಳೆಯ ದೇಶಕ್ಕೆ ತಂದನು’ ಎಂದು ನೆನಸಿಕೊಳ್ಳಬೇಡಿ. ಅದು ಕಾರಣವಲ್ಲ. ಅಲ್ಲಿಯ ಜನರು ಬಹು ಕೆಟ್ಟವರಾಗಿದ್ದ ಕಾರಣ ಯೆಹೋವನು ಅವರನ್ನು ಹೊರಡಿಸಿದನು.

IRVKN
4. ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದ ನಂತರ ನೀವು ನಿಮ್ಮ ಮನಸ್ಸಿನಲ್ಲಿ, “ಯೆಹೋವನು ನಮ್ಮನ್ನು ಈ ದೇಶಕ್ಕೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದಕ್ಕೆ ಕಾರಣ ನಮ್ಮ ಸದಾಚಾರವೇ” ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 4 of Total Verses 29
  • ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ತಳ್ಳಿಹಾಕಿದಾಗ--ನನ್ನ ನೀತಿಯ ನಿಮಿತ್ತ ಈ ದೇಶವನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ಕರ್ತನು ನನ್ನನ್ನು ಕರಕೊಂಡು ಬಂದಿದ್ದಾನೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳ ಬಾರದು; ಆ ಜನಾಂಗಗಳ ಕೆಟ್ಟತನದ ನಿಮಿತ್ತ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
  • ERVKN

    “ಅಲ್ಲಿಯ ಜನರನ್ನು ದೇವರಾದ ಯೆಹೋವನು ಹೊಡೆದೋಡಿಸುವನು. ಆದರೆ ನೀವು ನಿಮ್ಮ ಮನಸ್ಸಿನಲ್ಲಿ, ‘ನಾವು ನೀತಿವಂತರಾಗಿದುದ್ದರಿಂದ ಮತ್ತು ಒಳ್ಳೆಯವರಾಗಿದ್ದುದರಿಂದ ಆತನು ನಮ್ಮನ್ನು ಈ ಒಳ್ಳೆಯ ದೇಶಕ್ಕೆ ತಂದನು’ ಎಂದು ನೆನಸಿಕೊಳ್ಳಬೇಡಿ. ಅದು ಕಾರಣವಲ್ಲ. ಅಲ್ಲಿಯ ಜನರು ಬಹು ಕೆಟ್ಟವರಾಗಿದ್ದ ಕಾರಣ ಯೆಹೋವನು ಅವರನ್ನು ಹೊರಡಿಸಿದನು.
  • IRVKN

    ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದ ನಂತರ ನೀವು ನಿಮ್ಮ ಮನಸ್ಸಿನಲ್ಲಿ, “ಯೆಹೋವನು ನಮ್ಮನ್ನು ಈ ದೇಶಕ್ಕೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದಕ್ಕೆ ಕಾರಣ ನಮ್ಮ ಸದಾಚಾರವೇ” ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ.
Total 29 Verses, Current Verse 4 of Total Verses 29
×

Alert

×

kannada Letters Keypad References