KNV
15. ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.
ERVKN
15. ಸರ್ವಶಕ್ತನಾದ ಯೆಹೋವನು ಪ್ರವಾದಿಗಳ ಬಗ್ಗೆ ಹೀಗೆನ್ನುತ್ತಾನೆ, “ನಾನು ಆ ಪ್ರವಾದಿಗಳನ್ನು ದಂಡಿಸುವೆನು. ಆ ಶಿಕ್ಷೆಯು ವಿಷಪೂರಿತ ಆಹಾರದಂತೆಯೂ ನೀರಿನಂತೆಯೂ ಇರುವುದು. ಪ್ರವಾದಿಗಳು ಒಂದು ಆಧ್ಯಾತ್ಮಿಕ ವ್ಯಾಧಿಯನ್ನು ಪ್ರಾರಂಭಿಸಿದರು. ಆ ವ್ಯಾಧಿಯು ಇಡೀ ದೇಶದಲ್ಲೆಲ್ಲ ಪ್ರಸರಿಸಿತು. ಆದ್ದರಿಂದ ನಾನು ಆ ಪ್ರವಾದಿಗಳನ್ನು ಶಿಕ್ಷಿಸುತ್ತೇನೆ. ಆ ವ್ಯಾಧಿಯು ಆ ಪ್ರವಾದಿಗಳಿಂದ ಜೆರುಸಲೇಮಿಗೆ ಬಂದಿತು.”
IRVKN
15. ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ, “ಆಹಾ, ನಾನು ಇವರಿಗೆ ಕಹಿಯಾದ ಆಹಾರ ಮತ್ತು ಪಾನಗಳನ್ನು ಕೊಡುವೆನು; ಯೆರೂಸಲೇಮಿನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ” ಎಂದು ನುಡಿಯುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN