KNV
9. ಪ್ರವಾದಿಗಳ ನಿಮಿತ್ತ ನನ್ನ ಹೃದಯವು ನನ್ನಲ್ಲಿ ಮುರಿದಿದೆ; ನನ್ನ ಎಲುಬುಗಳೆಲ್ಲಾ ಕದಲುತ್ತವೆ; ಕರ್ತನ ನಿಮಿತ್ತವೂ ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ ಮತ್ತನಾದ ಮನುಷ್ಯನ ಹಾಗೆಯೂ ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.
ERVKN
9. ಪ್ರವಾದಿಗಳಿಗೊಂದು ಸಂದೇಶ. ನಾನು ಬಹಳ ದುಃಖಿತನಾಗಿದ್ದೇನೆ. ನನ್ನ ಹೃದಯ ಒಡೆದುಹೋಗಿದೆ. ನನ್ನ ಎಲುಬುಗಳೆಲ್ಲಾ ನಡುಗುತ್ತಿವೆ. ನಾನು ಅಮಲೇರಿದವನಂತಿದ್ದೇನೆ. ಯೆಹೋವನೂ ಆತನ ಪರಿಶುದ್ಧ ನುಡಿಗಳೂ ಇದಕ್ಕೆ ಕಾರಣ.
IRVKN
9. ಪ್ರವಾದಿಗಳ ವಿಷಯ: ನನ್ನ ಹೃದಯವು ನನ್ನೊಳಗೆ ಒಡೆದುಹೋಗಿದೆ; ನನ್ನ ಎಲುಬುಗಳೆಲ್ಲಾ ಕರಗಿಹೋಗಿವೆ. ನಾನು ಯೆಹೋವನಿಗೂ ಆತನ ಪರಿಶುದ್ಧ ವಾಕ್ಯಗಳಿಗೂ ವಶನಾಗಿ ಅಮಲೇರಿದವನಂತಿದ್ದೇನೆ. ಹೌದು, ದ್ರಾಕ್ಷಾರಸಕ್ಕೆ ಸೋತವನ ಹಾಗಿದ್ದೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN