KNV
16. ಆದರೆ ಕಾವಲಿನವರ ಅಧಿಪತಿಯಾದ ನೆಬೂಜರದಾನನು ದೇಶದ ಬಡವರಲ್ಲಿ ಕೆಲವರನ್ನು ದ್ರಾಕ್ಷೇತೋಟ ಕಾಯು ವವರಾಗಿಯೂ ಬೇಸಾಯ ಮಾಡುವವರಾಗಿಯೂ ಬಿಟ್ಟನು.
ERVKN
16. ಆದರೆ ಕೆಲವು ಜನ ಕಡುಬಡವರನ್ನು ನೆಬೂಜರದಾನನು ಆ ಪ್ರದೇಶದಲ್ಲಿಯೇ ಬಿಟ್ಟುಹೋದನು. ಅವನು ಆ ಜನರನ್ನು ದ್ರಾಕ್ಷಿತೋಟಗಳಲ್ಲಿ ಮತ್ತು ಹೊಲಗಳಲ್ಲಿ ಕೆಲಸ ಮಾಡಲು ಬಿಟ್ಟುಹೋದನು.
IRVKN
16. ಆದರೆ ನೆಬೂಜರದಾನನು ಹೊಲಗಳನ್ನೂ ಹಾಗು ದ್ರಾಕ್ಷಿಯ ತೋಟಗಳನ್ನೂ ವ್ಯವಸಾಯ ಮಾಡುವುದಕ್ಕಾಗಿ ದೇಶದ ಜನರಲ್ಲಿ ಕೆಲವು ಬಡ, ದಿಕ್ಕಿಲ್ಲದವರನ್ನು ಮಾತ್ರ ಬಿಟ್ಟುಹೋದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN