ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
12. ಇದನ್ನು ಗ್ರಹಿಸುವ ಜ್ಞಾನಿ ಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಕರ್ತನ ಬಾಯಿ ಯಾರ ಸಂಗಡ ಮಾತನಾಡಿತ್ತು? ದೇಶವು ಯಾವದಕ್ಕಾಗಿ ನಾಶವಾಗಿ ಹಾದು ಹೋಗುವ ವನಿಲ್ಲದೆ ಅರಣ್ಯದ ಹಾಗೆ ಹಾಳಾಯಿತು?

ERVKN
12. ಈ ಭೂಮಿಯನ್ನು ಏಕೆ ಹಾಳು ಮಾಡಲಾಯಿತು? ಇದನ್ನು ಯಾರೂ ಹೋಗದ ಬರಿದಾದ ಮರಳುಗಾಡನ್ನಾಗಿ ಏಕೆ ಮಾಡಲಾಯಿತು? ಇದನ್ನರಿತ ಜ್ಞಾನಿಯೊಬ್ಬನಿದ್ದಾನೆಯೇ? ಯೆಹೋವನಿಂದ ತಿಳಿದುಕೊಂಡ ಜ್ಞಾನಿಯೊಬ್ಬನಿದ್ದಾನೆಯೇ? ಯೆಹೋವನ ಸಂದೇಶವನ್ನು ವಿವರಿಸಬಲ್ಲವನೊಬ್ಬನಿದ್ದಾನೆಯೇ?

IRVKN
12. ಯಾರೂ ದಾಟದ ಹಾಗೆ ದೇಶವು ಹಾಳಾಗಿ ಕಾಡಿನಂತೆ ಸುಟ್ಟು ಹೋದದ್ದು ಏಕೆ? ಈ ವಿಚಾರವನ್ನು ಗ್ರಹಿಸತಕ್ಕ ಜ್ಞಾನಿಯು ಯಾರು? ಅದನ್ನು ಯೆಹೋವನ ಬಾಯಿಂದಲೇ ಕೇಳಿ ತಿಳಿಸಬಲ್ಲವನು ಯಾರು?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 12 of Total Verses 26
  • ಇದನ್ನು ಗ್ರಹಿಸುವ ಜ್ಞಾನಿ ಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಕರ್ತನ ಬಾಯಿ ಯಾರ ಸಂಗಡ ಮಾತನಾಡಿತ್ತು? ದೇಶವು ಯಾವದಕ್ಕಾಗಿ ನಾಶವಾಗಿ ಹಾದು ಹೋಗುವ ವನಿಲ್ಲದೆ ಅರಣ್ಯದ ಹಾಗೆ ಹಾಳಾಯಿತು?
  • ERVKN

    ಈ ಭೂಮಿಯನ್ನು ಏಕೆ ಹಾಳು ಮಾಡಲಾಯಿತು? ಇದನ್ನು ಯಾರೂ ಹೋಗದ ಬರಿದಾದ ಮರಳುಗಾಡನ್ನಾಗಿ ಏಕೆ ಮಾಡಲಾಯಿತು? ಇದನ್ನರಿತ ಜ್ಞಾನಿಯೊಬ್ಬನಿದ್ದಾನೆಯೇ? ಯೆಹೋವನಿಂದ ತಿಳಿದುಕೊಂಡ ಜ್ಞಾನಿಯೊಬ್ಬನಿದ್ದಾನೆಯೇ? ಯೆಹೋವನ ಸಂದೇಶವನ್ನು ವಿವರಿಸಬಲ್ಲವನೊಬ್ಬನಿದ್ದಾನೆಯೇ?
  • IRVKN

    ಯಾರೂ ದಾಟದ ಹಾಗೆ ದೇಶವು ಹಾಳಾಗಿ ಕಾಡಿನಂತೆ ಸುಟ್ಟು ಹೋದದ್ದು ಏಕೆ? ಈ ವಿಚಾರವನ್ನು ಗ್ರಹಿಸತಕ್ಕ ಜ್ಞಾನಿಯು ಯಾರು? ಅದನ್ನು ಯೆಹೋವನ ಬಾಯಿಂದಲೇ ಕೇಳಿ ತಿಳಿಸಬಲ್ಲವನು ಯಾರು?
Total 26 Verses, Current Verse 12 of Total Verses 26
×

Alert

×

kannada Letters Keypad References