KNV
21. ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು.
ERVKN
21. ಇದು ದೇವರ ಜ್ಞಾನದ ಸಂಕಲ್ಪವಾಗಿತ್ತು. ಲೋಕವು ತನ್ನ ಸ್ವಂತ ಜ್ಞಾನದ ಮೂಲಕವಾಗಿ ದೇವರನ್ನು ತಿಳಿದುಕೊಂಡಿರಲಿಲ್ಲ. ಆದ್ದರಿಂದ ಮೂರ್ಖತನದಂತೆ ತೋರುವ ಸಂದೇಶದ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಒಳ್ಳೆಯದೆನಿಸಿತು.
IRVKN
21. ಲೋಕವು ತನ್ನ ಜ್ಞಾನದಿಂದ ದೇವರನ್ನು ತಿಳಿದುಕೊಳ್ಳದೆ ಹೋದದ್ದರಿಂದ; ಮೂರ್ಖತನವೆನಿಸಿಕೊಂಡಿರುವ ನಮ್ಮ ಬೋಧನೆಯ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಹಿತವೆಂದು ತೋರಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN