KNV
16. ಯೆಹೂದನು--ನಾವು ನಮ್ಮ ಒಡೆಯ ನಿಗೆ ಏನು ಹೇಳೋಣ? ಏನು ಮಾತನಾಡೋಣ? ಹೇಗೆ ನಮ್ಮನ್ನು ನಾವು ನಿರ್ದೋಷಿಗಳೆಂದು ತೋರಿಸಿ ಕೊಳ್ಳೋಣ? ನಿನ್ನ ದಾಸರ ಪಾಪವನ್ನು ದೇವರು ಕಂಡುಕೊಂಡಿದ್ದಾನೆ. ಇಗೋ, ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನೂ ನಾವೂ ನಮ್ಮ ಒಡೆಯ ನಿಗೆ ದಾಸರಾಗಿದ್ದೇವೆ ಅಂದನು.
ERVKN
16. ಯೆಹೂದನು, “ಸ್ವಾಮಿ, ನಾವು ಹೇಳುವಂಥದ್ದು ಏನೂ ಇಲ್ಲ; ವಿವರಿಸಲು ಯಾವ ದಾರಿಯೂ ಇಲ್ಲ; ನಾವು ತಪ್ಪಿತಸ್ಥರಲ್ಲವೆಂದು ತೋರಿಸಲು ಯಾವ ಮಾರ್ಗವೂ ಇಲ್ಲ. ನಾವು ಮಾಡಿದ ಬೇರೊಂದು ಕಾರ್ಯದ ನಿಮಿತ್ತ ದೇವರು ನಮ್ಮನ್ನು ತಪ್ಪಿತಸ್ಥರೆಂದು ನಿರ್ಣಯಿಸಿದ್ದಾನೆ. ಆದ್ದರಿಂದ ನಾವೆಲ್ಲರೂ ಬೆನ್ಯಾಮೀನನೂ ನಿನಗೆ ಗುಲಾಮರಾಗಿರುವೆವು” ಎಂದು ಹೇಳಿದನು.
IRVKN
16. ಯೆಹೂದನು, “ನಾವು ನಮ್ಮ ಸ್ವಾಮಿಗೆ ಏನು ಹೇಳೋಣ? ನಾವು ಏನು ಮಾತನಾಡೋಣ? ನಾವು ನೀತಿವಂತರಾಗಿ ತೋರುವಂತೆ ಏನು ಮಾಡೋಣ? ನಿನ್ನ ಸೇವಕರ ಪಾಪಕೃತ್ಯವನ್ನು ದೇವರು ಹೊರಪಡಿಸಿದ್ದಾನೆ. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲದೆ ನಾವೆಲ್ಲರೂ ನಮ್ಮ ಸ್ವಾಮಿಗೆ ಗುಲಾಮರಾದೆವು” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN